Avartha
(0)
Author:
Asha RaghuPublisher:
Sahitya Loka PublicationsLanguage:
KannadaCategory:
Contemporary-fiction₹
530
₹ 450.5 (15% off)
Available
Ships within 48 Hours
Free Shipping in India on orders above Rs. 1100
DESCRIPTION AWAITED
Read moreAbout the Book
DESCRIPTION AWAITED
Book Details
-
ISBNsahityalokaavart
-
Pages512
-
Avg Reading Time17 hrs
-
Age18+ yrs
-
Country of OriginIndia
Recommended For You
Maye
- Author Name:
Asha Raghu
- Book Type:

- Description:
DESCRIPTION AWAITED
Begudi
- Author Name:
Kiran Nagarkar +1
- Book Type:

- Description:
Kannada Translation of Award winning book Cuckold by Kiran Nagarkar
Dikku
- Author Name:
Devidasa Kadam +1
- Book Type:

- Description:
The novel Dika, which means "direction" in Konkani, tells the story of a farming family from the lower middle class. It is set in the North Kanara district of Karnataka and offers a vivid portrayal of the socio-cultural life of the region's inhabitants. The plot follows Deepak and his family as they struggle to adapt to a new way of life in their village after the sudden death of Deepak's father, a policeman. Along the way, they encounter various challenges, including problematic villagers, conniving relatives, and blind faith. When Deepak's sister falls in love with a Muslim boy, he must confront societal norms and convince his mother to accept their relationship. Ultimately, Deepak leads his family to a new and free existence, breaking free from the constraints imposed on them by society. This is best exemplified in the novel's closing scene, where Deepak witnesses a lone crow moving eastward, away from its flock, in a new direction.
Mahalinolage
- Author Name:
Rama Mehra +1
- Book Type:

- Description:
ಸಾಂಪ್ರದಾಯಿಕ ಜಗತ್ತಿನಲ್ಲಿ ತನ್ನ ಅಸ್ತಿತ್ವವನ್ನು ಉಳಿಸಲೋಸುಗ ಹೋರಾಟ ನಡೆಸಿದ ಸ್ವತಂತ್ರ ಮನೋಭಾವದ ಯುವತಿಯೋರ್ವಳ ಒಂದು ಅಪೂರ್ವ ಚಿತ್ರಣ ಮಹಲಿನೊಳಗೆ (ಇನ್ ಸೈಡ್ ದ ಹವೇಲಿ) ಕಾದಂಬರಿಯಲ್ಲಿದೆ. ಒಳ್ಳೆಯ ಶಿಕ್ಷಣ ಪಡೆದ ಮುಂಬೈಯ ಉಲ್ಲಾಸದ ಹುಡುಗಿ ಗೀತಾ ಸಂಪ್ರದಾಯಸ್ತ ಕುಟುಂಬಕ್ಕೆ ಮದುವೆಯಾಗಿ ಹೋಗಿ ಬಳಿಕ ಇದ್ದಕ್ಕಿದ್ದಂತೆ ಗಂಡನ ಮಹಲಿನಲ್ಲಿ ಪರದೆಯ ಹಿಂದೆ ಜೀವನ ನಡೆಸುತ್ತಾಳೆ. ನಿರ್ಬಂಧ ಹಾಗೂ ಇನ್ನಿತರ ಕಟ್ಟುಪಾಡುಗಳಿಗೆ ಒಳಗಾಗಿ ಸ್ವಾತಂತ್ರ್ಯ ಹಾಗೂ ಪುರೋಗಾಮಿ ಚಿಂತನೆಗಳನ್ನು ಹತ್ತಿಕ್ಕಬೇಕಾಗಿ ಬಂದು, ತಾನು ನಂಬಿದ ಆಧುನಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಗೀತಾಳ ಹೋರಾಟ ಚಿತ್ರಣ ಇಲ್ಲಿದೆ.
Bhoomi
- Author Name:
Asha Bage
- Book Type:

- Description:
ವ್ಯಕ್ತಿಗಳಿಗೆ ಏಕಕಾಲಕ್ಕೆ ವ್ಯಕ್ತಿತ್ವ ಮತ್ತು ಚೈತನ್ಯತತ್ವದ ರೂಪ ನೀಡುವುದು ಆಶಾ ಬಗೆ ಅವರ ಕಥಾಸೃಷ್ಟಿಯ ಒಂದು ಮಹತ್ವದ ವೈಶಿಷ್ಟ್ಯ, ಬದುಕಿನ ಬಗೆಗಿನ ಶ್ರದ್ಧೆಯನ್ನು ಬಲಿಷ್ಠಗೊಳಿಸುವ ಮತ್ತು ಮನುಷ್ಯ ಜೀವನದಲ್ಲಿಯ ಸೌಂದರ್ಯದ ದರ್ಶನ ಮಾಡಿಸುವಂಥ ಬರವಣಿಗೆಯನ್ನು ಅವರ ಕಥೆ- ಕಾದಂಬರಿಗಳಲ್ಲಿ ಕಾಣಬಹುದು. ಆಶಾ ಬಗೆ ಕಥೆಗಾರ್ತಿಯಾಗಿ, ಕಾದಂಬರಿಗಾರ್ತಿಯಾಗಿ ಮರಾಠಿ ಕಥಾ ಪ್ರಪಂಚದಲ್ಲಿ ಅಗ್ರಗಣ್ಯ ಸ್ಥಾನವನ್ನು ಪಡೆದವರು. 'ಮಾರವಾ', 'ದರ್ಪಣ' ದಂತಹ ಕಥಾ- ಸಂಗ್ರಹಗಳು, 'ಭೂಮಿ', 'ಸೇತು', 'ಮುದ್ರಾ' ದಂತಹ ಕಾದಂಬರಿಗಳನ್ನು ರಚಿಸಿ ಮರಾಠಿಯ ಸಹೃದಯ ಓದುಗರ ಗಮನವನ್ನು ಸೆಳೆದಿದ್ದಾರೆ. ಮನದೊಳಗೆ ಮೂಡಿದ ವಿಚಾರವನ್ನು ಖಚಿತವಾಗಿ ಮಾಡಿ ತೋರಿಸುವ, ಯಾರ ಎದುರಿಗೂ ಕೈ ಒಡ್ಡದೆ, ಯಾರಿಗೂ ತಲೆಬಾಗದೆ, ಮಣಿಯದೆ ಛಲದಿಂದ ತನ್ನ ಹಾದಿಯನ್ನು ತಾನೇ ರೂಪಿಸಿಕೊಂಡ, ಭೂಮಿಯ ಧಾರಣಶಕ್ತಿಯನ್ನೂ ಸಹನೆಯ ಗುಣವನ್ನೂ ಪಡೆದ ಮೈಥಿಲಿಯು ತನ್ನ ಸ್ವಂತ ಆಸ್ಮಿತೆ ಗಾಗಿ, ಅಸ್ತಿತ್ವಕ್ಕಾಗಿ ನಡೆಸಿದ ಹೋರಾಟ ಅನನ್ಯ ಮತ್ತು ಅವಿಸ್ಮರಣೀಯ. ಇದೇ ಈ 'ಭೂಮಿ' ಕಾದಂಬರಿಯ ವಿಶೇಷತೆ. ಚಂದ್ರಕಾಂತ ಪೋಕಳೆಯವರು ಕನ್ನಡದ ಪ್ರಸಿದ್ಧ ಭಾಷಾಂತರಕಾರರಲ್ಲಿ ಒಬ್ಬರು. ಕನ್ನಡ ಮರಾಠಿಯ ಸೇತುವೆಯಾಗಿ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅವರು ಈವರೆಗೆ ತೊಂಬತ್ತು ಮರಾಠಿ ಕೃತಿಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ. ಅವರು ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ, ಕುವೆಂಪು ಭಾಷಾ ಭಾರತಿ ಗೌರವ ಪ್ರಶಸ್ತಿ ಮತ್ತು ಕೇಂದ್ರ ಸಾಹಿತ್ಯ ಅಕಾದೆಮಿಯ ಅನುವಾದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಸ್ತುತ 'ಭೂಮಿ' ಕಾದಂಬರಿಯನ್ನು ಕನ್ನಡದ್ದೇ ಕೃತಿ ಎಂಬಂತೆ ಅನುವಾದಿಸಿದ್ದಾರೆ.
Hena Horuvavana Vrutthantha
- Author Name:
Cyrus Mistry +1
- Book Type:

- Description:
ಮೂಲ ಲೇಖಕರು : ಸೈರಸ್ ಮಿಸ್ತ್ರಿ ಕನ್ನಡಕ್ಕೆ : ಬಿ.ಆರ್.ಜಯರಾಮರಾಜೇ ಅರಸ್ ನಾಟಕ, ಪತ್ರಿಕೋದ್ಯಮ ಕ್ಷೇತ್ರದ ನಂಟಿನ ಜೊತೆಗೆ ಸಣ್ಣ ಕತೆಗಾರನಾಗಿ ವ್ಯಾಪಕ ಸಾಹಿತ್ಯ ಕೃಷಿ ಮಾಡಿರುವ ಸೈರಸ್ ಮಿಸ್ತ್ರಿ ಅವರ ‘ಕ್ರಾನಿಕಲ್ ಆಫ್ ಎ ಕಾರ್ಪ್ಸ್ ಬೇರರ್’ ಇಂಗ್ಲಿಷ್ ಕಾದಂಬರಿಯ ಅನುವಾದ ಈ ಹೊತ್ತಿಗೆ. 2013ನೇ ಸಾಲಿನಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಈ ಕೃತಿಯನ್ನು ಬಿ.ಆರ್.ಜಯರಾಮರಾಜೇ ಅರಸ್ ಅನುವಾದಿಸಿದ್ದಾರೆ. ಕಾದಂಬರಿಯ ಪುಟ ತಿರುವಿದಂತೆ ಕಥೆಯು ಬಾಂಬೆಯಲ್ಲಿ 1942ನೇ ಇಸವಿಯ ವರ್ತಮಾನ ಕಾಲದಿಂದ ಆರಂಭವಾಗಿ ಭೂತಕಾಲದಲ್ಲಿ ಸಾಗುತ್ತಾ ಅಪೂರ್ಣ ಭವಿಷ್ಯ ಬಿಚ್ಚಿಕೊಳ್ಳುತ್ತಾ ಮುನ್ನಡೆದಿದೆ. ಇಲ್ಲಿ ‘ಎಲ್ಚಿ’ (ಫಿರೋಜ್ ಎಲ್ಚಿದಾನ) ಕಥಾನಾಯಕ. ಪಾರ್ಸಿ ಉಪಜಾತಿಗೆ ಸೇರಿದ ಅಸ್ಪೃಶ್ಯರಾದ ಹೆಣಹೊರುವವರ ಬದುಕಿನ ವೃತ್ತಾಂತ ಇಲ್ಲಿದೆ. ಫಿರೋಜ್ ಸಮಾಜದ ಪ್ರಬಲ ವರ್ಗಕ್ಕೆ ಸೇರಿದ ಪುರೋಹಿತರೊಬ್ಬನ ಮಗ. ‘ಖಾಂಧಿಯಾ’ (ಹೆಣ ಹೊರುವವರು) ಜಾತಿಗೆ ಸೇರಿದ ಸೆಪಿಡೆಹ್ (ಸೆಪ್ಪಿ) ಎಂಬುವವಳನ್ನು ಪ್ರೀತಿಸುತ್ತಾನೆ. ಮಗಳನ್ನು ಮದುವೆಯಾಗಬೇಕಾದರೆ ಹೆಣ ಹೊರುವ ವೃತ್ತಿ ಸ್ವೀಕರಿಸಿ, ತಮ್ಮ ಜೊತೆಯೇ ಬದುಕಬೇಕು ಎನ್ನುವ ಸೆಪ್ಪಿ ತಂದೆಯ ಷರತ್ತಿಗೆ ಒಪ್ಪಿ ಆಕೆಯನ್ನು ಮದುವೆಯಾಗುತ್ತಾನೆ. ಇದಕ್ಕಾಗಿ ತಂದೆ, ತಾಯಿ, ಸಮುದಾಯವನ್ನೂ ತೊರೆದು ಬರುತ್ತಾನೆ. ಮಗಳ ಜನನದ ಸಂದರ್ಭದಲ್ಲಿ ಸೆಪ್ಪಿ ನಿಧನ, ಎಲ್ಚಿ ಬದುಕಿಗೆ ತಿರುವಾಗುತ್ತದೆ. ಆತ, ಈ ನೋವಿನಲ್ಲೂ, ತುಳಿತಕ್ಕೊಳಗಾಗುತ್ತಿರುವ ಖಾಂಧಿಯಾ ಜನರ ಬದುಕಿನಲ್ಲಿ ಬದಲಾವಣೆ ತರುವತ್ತ ಪಾರ್ಸಿ ಪಂಚಾಯತ್ ವಿರುದ್ಧ ದಂಗೆಯನ್ನೂ ಆರಂಭಿಸುತ್ತಾನೆ. ದ್ವಿತೀಯಾರ್ಧದಲ್ಲಿ ಕಥೆಯ ಈ ನಿರೂಪಣೆ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಘಟನೆಗಳಿಗೆ ಸಮಾನಾಂತರವಾಗಿ ಸಾಗುತ್ತದೆ. ಉಸಿರು ಬಿಗಿಹಿಡಿದು ಕಥೆಯನ್ನು ಓದುವಂತೆ ಪ್ರೇರೇಪಿಸುತ್ತದೆ. ಪಾರ್ಸಿ ಸಂಸ್ಕೃತಿಯು ಕೃತಿಯುದ್ದಕ್ಕೂ ಉಸಿರಾಡಿದೆ. ಕನ್ನಡ ಸಾಹಿತ್ಯಕ್ಕೆ ಹೊಸತನ್ನು ಸೇರಿಸುವಲ್ಲಿ ಈ ಕೃತಿ ಯಶಸ್ವಿಯಾಗಿದೆ.
Konncigeya sahasa
- Author Name:
Anupama K Benachinamardi
- Book Type:

- Description:
ಮಕ್ಕಳ ತಲೆಗೆ ಹಾಕುವ ಟೋಪಿ, ಕೊಂಚಿಗೆಯು ಒಂದು ದಿನ ಗಾಳಿಯಲ್ಲಿ ಹಾರಿ ಹೋಯಿತು. ಹಾಗೆ ಹಾರಿ ಹೋದಾಗ ಏನೇನು ಸಾಹಸ ಮಾಡಿತು? ಎಂಬುದನ್ನು ಕಥೆ ಹೇಳುತ್ತದೆ.
Draupadi
- Author Name:
Yarlagadda Lakshmi Prasad +1
- Book Type:

- Description:
ಮೂಲತಃ ತೆಲುಗಿನಲ್ಲಿ ಬರೆದ ದ್ರೌಪದಿ ಪುಸ್ತಕವಾಗಿ ಪ್ರಕಟವಾಗುವ ಮೊದಲು ಆಂಧ್ರ ಜ್ಯೋತಿಯಲ್ಲಿ ಧಾರಾವಾಹಿಯಾಗಿ ಪ್ರಕಟವಾಯಿತು. ವಿಶಿಷ್ಟ ಶೈಲಿಯಲ್ಲಿ ಪ್ರಸ್ತುತಪಡಿಸಲಾದ ಈ ಕಾದಂಬರಿಯು ದ್ರೌಪದಿಯನ್ನು ಒಳಗೊಂಡ ವಿವಿಧ ಘಟನೆಗಳ ವಿವರಣೆಯಲ್ಲ, ಆದರೆ ಈ ಘಟನೆಗಳನ್ನು ಒಂದು ಆಕರ್ಷಕ ಕಥೆಯಾಗಿ ಹೆಣೆಯಲಾಗಿದೆ. ಲಕ್ಷ್ಮೀಪ್ರಸಾದ್ ಬಳಸಿದ ನಿರೂಪಣಾ ಶೈಲಿ ಮತ್ತು ವಿವರಣೆಯ ರಚನಾತ್ಮಕ ವಿಧಾನವು ಓದುಗರನ್ನು ಸಂಪೂರ್ಣವಾಗಿ ತೊಡಗಿಸುತ್ತದೆ.
Harichitta Satya
- Author Name:
Vasudhendra
- Book Type:

- Description:
ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Taarabhaayiya Patra
- Author Name:
M R Dattathri
- Book Type:

- Description:
ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
Karmeleena
- Author Name:
Damodar Mauzo +1
- Book Type:

- Description:
Karmeleena- Damodar Mauzo's Award Winning Novel translated by S. M. Krishna Rao from Konkani to English.
Nanna Tangi Eeda
- Author Name:
Harsha Raghuram +1
- Book Type:

- Description:
ಟಿಲ್ಡಾಳದು ಕಟ್ಟು ನಿಟ್ಟಿ ನ ದಿನಚರಿ. ಮಾಸ್ಟರ್ ಪದವಿಯ ಓದು, ಸೂಪರ್ ಮಾರ್ಕೆ ಟ್ ನಲ್ಲಿ ಕೆಲಸ ಮತ್ತು ಅವಳ ಪುಟ್ಟ ತಂಗಿ ಈಡಾಳನ್ನು ಹಾಗೂ ಒಮ್ಮೊ ಮ್ಮೆ ಅವಳ ಮದ್ಯವ್ಯಸನಿ ತಾಯಿಯನ್ನೂ ನೋ ಡಿಕೊ ಳ್ಳುವುದರ ನಡುವೆ ಅವಳಿಗಾಗಿ ಸಮಯ ಸಿಗುವುದೇ ಕಡಿಮೆ. ಅವರ ಮನೆಯಲ್ಲಿ ತಂದೆ ಎನ್ನಿಸಿಕೊ ಂಡ ವ್ಯಕ್ತಿ ಇಲ್ಲ. ಈ ಮೂವರ ವಾಸ ಜರ್ಮ ನಿಯ ಸಣ್ಣದೊ ಂದು ಊರಿನ ‘ಖುಷಿಯ ರಸ್ತೆ’ಯಲ್ಲಿ. ಟಿಲ್ಡಾಳಿಗೆ ಆ ಊರಿನ ಜೀ ವನ ರೇ ಜಿಗೆ ಹುಟ್ಟಿ ಸುತ್ತಿದೆ. ಅವಳ ಗೆಳೆಯ ಗೆಳತಿಯರು ಊರು ಬಿಟ್ಟು ಆಮ್ ಸ್ಟರ್ ಡಾಮ್ ಮತ್ತು ಬರ್ಲಿ ನ್ ನಂತಹ ದೊ ಡ್ಡ ಊರುಗಳನ್ನು ಸೇ ರಿಕೊ ಂಡುಬಿಟ್ಟಿ ದ್ದಾರೆ. ಈಡಾಳಿಗೆ ಆಸರೆಯಾಗಲೆಂದು ಟಿಲ್ಡಾ ಆ ಸಣ್ಣ ಊರಿನಲ್ಲೇ ಉಳಿದು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ಹೊ ತ್ತುಕೊ ಂಡಿದ್ದಾಳೆ. ಹೀ ಗಿರುವಾಗ ಒಂದು ದಿನ ಬರ್ಲಿ ನ್ ನ ದೊ ಡ್ಡ ವಿಶ್ವವಿದ್ಯಾ ಲಯದಲ್ಲಿ ಪಿಎಚ್ ಡಿ ಮಾಡುವ ಅವಕಾಶವೊ ಂದು ಟಿಲ್ಡಾಳನ್ನು ಅರಸಿ ಬರುತ್ತದೆ. ಅವಳು ತನ್ನ ಸಣ್ಣ ಊರಿನ ಜೀ ವನದಿಂದ ಬಿಡುಗಡೆ ಹೊ ಂದುವ ಕನಸನ್ನು ಕಾಣತೊ ಡಗುತ್ತಾಳೆ. ಇದ್ದಕ್ಕಿ ದ್ದಂತೆ ಯುವಕ ವಿಕ್ಟ ೋರ್ ಊರಿಗೆ ಮರಳುತ್ತಾನೆ. ವಿಕ್ಟ ೋರ್ ನ ತಮ್ಮ ಈವಾನ್ ಟಿಲ್ಡಾಳ ಗೆಳೆಯನಾಗಿದ್ದ. ಟಿಲ್ಡಾಳಂತೆ ವಿಕ್ಟ ೋರ್ ಕೂಡ ಹೊ ರಾಂಗಣ ಈಜುಕೊ ಳದಲ್ಲಿ 22 ಸುತ್ತುಗಳನ್ನು ಈಜುತ್ತಾನೆ. ಜೀ ವನದಲ್ಲಿ ಎಲ್ಲವೂ ಸರಿ ಹೋ ಗುತ್ತಿದೆ ಎಂಬ ಭಾವನೆ ಟಿಲ್ಡಾಳಿಗೆ ಬರುತ್ತಿದ್ದಂತೆಯೇ ಮನೆಯ ಪರಿಸ್ಥಿತಿ ಕೈ ಮೀ ರಿ ಹೋ ಗುತ್ತದೆ. ‘ನನ್ನ ತಂಗಿ ಈಡಾ’ ಕಾದಂಬರಿಯಲ್ಲಿ ಜರ್ಮ ನಿಯ ಸಣ್ಣ ಊರಿನ ಕೌಟುಂಬಿಕ ತಲ್ಲಣಗಳ ಗಾಢ ಚಿತ್ರಣವಿದೆ. ಇಲ್ಲಿ ಜವಾಬ್ದಾರಿ ಮತ್ತು ಸ್ವಾ ತಂತ್ರ್ಯಗಳ ನಡುವೆ ಖುಷಿಯನ್ನು ಕಂಡುಕೊ ಳ್ಳುವ ತುಡಿತವಿದೆ.
Rushyashrunga
- Author Name:
Harisha Hagalawadi
- Book Type:

- Description:
ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.
Shamana Thayi
- Author Name:
Sane Guruji +1
- Book Type:

- Description:
DESCRIPTION AWAITED
Mannina Manusya
- Author Name:
Kalindi Charan Panigrahi +1
- Book Type:

- Description:
ಸಾಹಿತ್ಯ ಅಕಾದೆಮಿ ಪ್ರಶಸ್ತಿ ಪುರಸ್ಕೃತ ಒರಿಯಾ ಕಾದಂಬರಿ
Kutuhaladinda Nanu Nidriside
- Author Name:
Vithala Katti +1
- Book Type:

- Description:
ಕುಟುಂಬ ವ್ಯವಸ್ಥೆಯ ಇತಿ-ಮಿತಿಗಳನ್ನು ಗೌರವಿಸುತ್ತಲೇ ಅವುಗಳನ್ನು ವಿಮರ್ಶೆಗೆ ಒಳಪಡಿಸುವ ಮೂರು ವಿವಿಧ ಚಿತ್ರಣಗಳನ್ನು ನೀಡುವ 'ಉತ್ಸುಕತೆನೇ ಮೀ ಪಲೊ' ಕಾದಂಬರಿಯ ಮೂಲಕ ಮರಾಠಿಯ ಚಿಂತನಶೀಲ ಲೇಖಕ ಶ್ರೀ ಶ್ಯಾಮ ಮನೋಹರರು ತಮ್ಮ ವಿಚಾರಗಳನ್ನು ಮಂಡಿಸುತ್ತಾರೆ. ನೀಳತೆಗಳ ರೂಪದಲ್ಲಿರುವ ಕಥಾನಕಗಳು ಓದುಗರನ್ನು ಕುಟುಂಬ ವ್ಯವಸ್ಥೆಯ ಕುರಿತು ಗಹನ ಯೋಚನೆಗೆ ತಳ್ಳುತ್ತವೆ. ಕುಟುಂದಲ್ಲಿ ಸೃಜನಶೀಲತೆ ಕುಂಠಿತಗೊಳ್ಳುವ ಬಗ್ಗೆ, ಸಂಬಂಧಗಳ ಏಕತಾನತೆ ಕುಟುಂಬದ ಸುರಕ್ಷಿತ ಆವರಣದ ಬಗ್ಗೆ ಶ್ರೀ ಶ್ಯಾಮ ಮನೋಹರರು ಆಧುನಿಕ ಸಮಾಜಕ್ಕೆ ಚಿಂತನೆಯ ಸರಕನ್ನು ಒದಗಿಸಿದ್ದಾರೆ. ಅವಿಭಕ್ತ ಕುಟುಂಬಗಳಲ್ಲಿನ ಸದಸ್ಯರ ಮಾನಸಿಕ ತೊಳಲಾಟಗಳು ಕಾದಂಬರಿಯಲ್ಲಿ ಒಡಮೂಡುತ್ತವೆ. ಕುಟುಂಬ ವ್ಯವಸ್ಥೆಯಲ್ಲಿದ್ದೂ ಏಕಾಂಗಿಯಾಗಿರಬಹುದಾದ ಸಾಧ್ಯತೆಗಳನ್ನು ಕಾದಂಬರಿಯಲ್ಲಿ ಕಾಣಬಹುದು.
Aadumbolaa
- Author Name:
K.K.Nair +2
- Book Type:

- Description:
ಆಡುಂಬೊಲ: (ತಟ್ಟಕಂ) ಕಾದಂಬರಿಯಲ್ಲಿ 'ಮುಪ್ಪಿಲಕ್ಕೇರಿ' ಪ್ರದೇಶದ ಸ್ಥಳಪುರಾಣ, ಜನರ ಬದುಕು ಬವಣೆ, ಶೈಕ್ಷಣಿಕ, ರಾಜಕೀಯ, ಧಾರ್ಮಿಕ ಸ್ಥಿತ್ಯಂತರಗಳೇ ಮುಂತಾದ ಅನೇಕ ಆಯಾಮಗಳನ್ನು ಪ್ರಾಗೈತಿಹಾಸಿಕ ಕಾಲದಿಂದ ಆಧುನಿಕ ಕಾಲದವರೆಗೆ ವಿಶ್ಲೇಷಣಾತ್ಮಕವಾಗಿ ಕಟ್ಟಿಕೊಡಲಾಗಿದೆ
Durdamya
- Author Name:
Gangadhar Gadgil +1
- Book Type:

- Description:
A truly wonderful book . It explains the life of one of our greatest leader Lokmanya Bal Gangadhar Tilak . A truly inspiring book
agedashtu nakshatra
- Author Name:
Sumangala
- Book Type:

- Description:
ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ. ಪತ್ನಿ ತೀರಿದ ಬಳಿಕ ಪ್ರೊಫೆಸರ್ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ. ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.
Bavi
- Author Name:
Ashokpuri Goswami +1
- Book Type:

- Description:
"ಬಾವಿ" ಸಾಹಿತ್ಯ ಅಕಾಡೆಮಿಯಿಂದ ಪುರಸ್ಕೃತಗೊಂಡ ಗುಜರಾತಿ ಕಾದಂಬರಿಯಾಗಿದ್ದು ಇದು ಗುಜರಾತಿನ ಸ್ಥಳೀಯ ಭಾಷೆ ಚರೋತರಿಯಲ್ಲಿ ಬರೆಯಲ್ಪಟ್ಟ ಮಹತ್ವದ ಕಾದಂಬರಿಯಾಗಿದೆ. ಈ ಕಾದಂಬರಿಗೆ ಘನಶ್ಯಾಮ್ದಾಸ್ ಸರ್ರಾಫ್ ಮತ್ತು ಗುಜರಾತ್ ಸಾಹಿತ್ಯ ಅಕಾಡೆಮಿಯ ಪುರಸ್ಕಾರವೂ ಲಭಿಸಿದೆ.
Customer Reviews
Be the first to write a review...
0 out of 5
Book