Tarka
(0)
Author:
Supreeth K NPublisher:
Sahitya Loka PublicationsLanguage:
KannadaCategory:
Contemporary-fiction₹
250
₹ 212.5 (15% off)
Available
Ships within 48 Hours
Free Shipping in India on orders above Rs. 1100
Contemporary novel that deals with Advaitha philosophy, physics, Psychology and Srichakra Yantra. ಅದ್ವೈತ ತತ್ವಜ್ಞಾನವನ್ನು ಆಧರಿಸಿದ ಕಾದಂಬರಿ. ಭೌತಶಾಸ್ತ್ರ, ಮನೋವಿಜ್ಞಾನ ಮತ್ತು ಶ್ರೀಚಕ್ರ ಯಂತ್ರವನ್ನ ಕುರಿತ ಕಾದಂಬರಿ.
Read moreAbout the Book
Contemporary novel that deals with Advaitha philosophy, physics, Psychology and Srichakra Yantra.
ಅದ್ವೈತ ತತ್ವಜ್ಞಾನವನ್ನು ಆಧರಿಸಿದ ಕಾದಂಬರಿ. ಭೌತಶಾಸ್ತ್ರ, ಮನೋವಿಜ್ಞಾನ ಮತ್ತು ಶ್ರೀಚಕ್ರ ಯಂತ್ರವನ್ನ ಕುರಿತ ಕಾದಂಬರಿ.
Book Details
-
ISBNsahityalokatarka
-
Pages228
-
Avg Reading Time8 hrs
-
Age18+ yrs
-
Country of OriginIndia
Recommended For You
Uttara
- Author Name:
Supreeth K N
- Book Type:

- Description:
Novel based on seeking answers for fundamental question. ಉತ್ತರ’ ಸುಪ್ರೀತ್ ಕೆ.ಎನ್ ಅವರ ಕಾದಂಬರಿ. ಕನ್ನಡದ ಭರವಸೆಯ ಕಾದಂಬರಿಕಾರರಲ್ಲಿ ಒಬ್ಬರಾದ ಸುಪ್ರೀತ್ ತಮ್ಮ ಪ್ರತಿ ಕೃತಿಯನ್ನೂ ಅಧ್ಯಾತ್ಮದ ಅಡಿಪಾಯದಲ್ಲೇ ರಚಿಸಿದರೂ, ಪ್ರತಿ ಕೃತಿಯಲ್ಲೂ ಅಧ್ಯಾತ್ಮದ ಬೇರೆ ಬೇರೆ ಆಯಾಮಗಳನ್ನು ಪರಿಚಯಿಸುತ್ತಾರೆ. ಈ ‘ಉತ್ತರ’ ಕಾದಂಬರಿಯ ಮೂಲ ವಸ್ತು 'ನೋವು'. ಕಥನಾಯಕ ಸ್ಕಂದ ನೋವಿನ ಪರಿಸ್ಥಿತಿಯೊಂದರಲ್ಲಿ ಸಿಲುಕಿದಾಗ, ಮನುಷ್ಯನಿಗೆ ನೋವು ಯಾಕೆ ಕಾಡುತ್ತದೆ? ನೋವಿನ ಮೂಲವೇನು? ನಮ್ಮನ್ನು ಕಾಡುವ ನೋವಿನಿಂದ ಹೇಗೆ ಹೊರಬರಬೇಕು? ಎನ್ನುವಂತಹ ಮೂಲಭೂತ ಪ್ರಶ್ನೆಗಳನ್ನು ಕೇಳಿಕೊಂಡು ಅದಕ್ಕೆ ಉತ್ತರ ಹುಡುಕುತ್ತಾ ಆಶ್ರಮವೊಂದಕ್ಕೆ ತೆರಳಿ ಅಲ್ಲಿ ಅಧ್ಯಾತ್ಮ ಸಾಧನೆಗಳನ್ನು ಮಾಡುತ್ತಾ ತನ್ನ ನೋವಿನ ಮೂಲ ಹುಡುಕುತ್ತಾನೆ. ಉತ್ತರ ಹುಡುಕುವ ಈ ಹಾದಿಯಲ್ಲಿ ಕರ್ಮ ಸಿದ್ಧಾಂತಗಳ ಹಲವು ಮಜಲುಗಳ ಪರಿಚಯವು ಆಗುತ್ತದೆ.
Saavu
- Author Name:
Supreeth K N
- Book Type:

- Description:
Novel based on death. ಇಂದ್ರಿಯಗಳಿಂದಾಚೆ ಯೋಚಿಸದ ಹೊರತು; 'ನಾನು ಯಾರು?' ಎಂದು ಅರಿವಾಗುವುದಿಲ್ಲ. 'ನಾನು ಯಾರು?' ಎಂದು ಅರಿವಾಗದ ಹೊರತು, 'ಸಾವು' ಅರ್ಥವಾಗುವುದಿಲ್ಲ. 'ನೀನು ಯಾರು?' ಎನ್ನುವ ಅರಿವು ನಿನಗಿದೆಯಾ?
Begudi
- Author Name:
Kiran Nagarkar +1
- Book Type:

- Description:
Kannada Translation of Award winning book Cuckold by Kiran Nagarkar
Dikku
- Author Name:
Devidasa Kadam +1
- Book Type:

- Description:
The novel Dika, which means "direction" in Konkani, tells the story of a farming family from the lower middle class. It is set in the North Kanara district of Karnataka and offers a vivid portrayal of the socio-cultural life of the region's inhabitants. The plot follows Deepak and his family as they struggle to adapt to a new way of life in their village after the sudden death of Deepak's father, a policeman. Along the way, they encounter various challenges, including problematic villagers, conniving relatives, and blind faith. When Deepak's sister falls in love with a Muslim boy, he must confront societal norms and convince his mother to accept their relationship. Ultimately, Deepak leads his family to a new and free existence, breaking free from the constraints imposed on them by society. This is best exemplified in the novel's closing scene, where Deepak witnesses a lone crow moving eastward, away from its flock, in a new direction.
Hena Horuvavana Vrutthantha
- Author Name:
Cyrus Mistry +1
- Book Type:

- Description:
ಮೂಲ ಲೇಖಕರು : ಸೈರಸ್ ಮಿಸ್ತ್ರಿ ಕನ್ನಡಕ್ಕೆ : ಬಿ.ಆರ್.ಜಯರಾಮರಾಜೇ ಅರಸ್ ನಾಟಕ, ಪತ್ರಿಕೋದ್ಯಮ ಕ್ಷೇತ್ರದ ನಂಟಿನ ಜೊತೆಗೆ ಸಣ್ಣ ಕತೆಗಾರನಾಗಿ ವ್ಯಾಪಕ ಸಾಹಿತ್ಯ ಕೃಷಿ ಮಾಡಿರುವ ಸೈರಸ್ ಮಿಸ್ತ್ರಿ ಅವರ ‘ಕ್ರಾನಿಕಲ್ ಆಫ್ ಎ ಕಾರ್ಪ್ಸ್ ಬೇರರ್’ ಇಂಗ್ಲಿಷ್ ಕಾದಂಬರಿಯ ಅನುವಾದ ಈ ಹೊತ್ತಿಗೆ. 2013ನೇ ಸಾಲಿನಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಈ ಕೃತಿಯನ್ನು ಬಿ.ಆರ್.ಜಯರಾಮರಾಜೇ ಅರಸ್ ಅನುವಾದಿಸಿದ್ದಾರೆ. ಕಾದಂಬರಿಯ ಪುಟ ತಿರುವಿದಂತೆ ಕಥೆಯು ಬಾಂಬೆಯಲ್ಲಿ 1942ನೇ ಇಸವಿಯ ವರ್ತಮಾನ ಕಾಲದಿಂದ ಆರಂಭವಾಗಿ ಭೂತಕಾಲದಲ್ಲಿ ಸಾಗುತ್ತಾ ಅಪೂರ್ಣ ಭವಿಷ್ಯ ಬಿಚ್ಚಿಕೊಳ್ಳುತ್ತಾ ಮುನ್ನಡೆದಿದೆ. ಇಲ್ಲಿ ‘ಎಲ್ಚಿ’ (ಫಿರೋಜ್ ಎಲ್ಚಿದಾನ) ಕಥಾನಾಯಕ. ಪಾರ್ಸಿ ಉಪಜಾತಿಗೆ ಸೇರಿದ ಅಸ್ಪೃಶ್ಯರಾದ ಹೆಣಹೊರುವವರ ಬದುಕಿನ ವೃತ್ತಾಂತ ಇಲ್ಲಿದೆ. ಫಿರೋಜ್ ಸಮಾಜದ ಪ್ರಬಲ ವರ್ಗಕ್ಕೆ ಸೇರಿದ ಪುರೋಹಿತರೊಬ್ಬನ ಮಗ. ‘ಖಾಂಧಿಯಾ’ (ಹೆಣ ಹೊರುವವರು) ಜಾತಿಗೆ ಸೇರಿದ ಸೆಪಿಡೆಹ್ (ಸೆಪ್ಪಿ) ಎಂಬುವವಳನ್ನು ಪ್ರೀತಿಸುತ್ತಾನೆ. ಮಗಳನ್ನು ಮದುವೆಯಾಗಬೇಕಾದರೆ ಹೆಣ ಹೊರುವ ವೃತ್ತಿ ಸ್ವೀಕರಿಸಿ, ತಮ್ಮ ಜೊತೆಯೇ ಬದುಕಬೇಕು ಎನ್ನುವ ಸೆಪ್ಪಿ ತಂದೆಯ ಷರತ್ತಿಗೆ ಒಪ್ಪಿ ಆಕೆಯನ್ನು ಮದುವೆಯಾಗುತ್ತಾನೆ. ಇದಕ್ಕಾಗಿ ತಂದೆ, ತಾಯಿ, ಸಮುದಾಯವನ್ನೂ ತೊರೆದು ಬರುತ್ತಾನೆ. ಮಗಳ ಜನನದ ಸಂದರ್ಭದಲ್ಲಿ ಸೆಪ್ಪಿ ನಿಧನ, ಎಲ್ಚಿ ಬದುಕಿಗೆ ತಿರುವಾಗುತ್ತದೆ. ಆತ, ಈ ನೋವಿನಲ್ಲೂ, ತುಳಿತಕ್ಕೊಳಗಾಗುತ್ತಿರುವ ಖಾಂಧಿಯಾ ಜನರ ಬದುಕಿನಲ್ಲಿ ಬದಲಾವಣೆ ತರುವತ್ತ ಪಾರ್ಸಿ ಪಂಚಾಯತ್ ವಿರುದ್ಧ ದಂಗೆಯನ್ನೂ ಆರಂಭಿಸುತ್ತಾನೆ. ದ್ವಿತೀಯಾರ್ಧದಲ್ಲಿ ಕಥೆಯ ಈ ನಿರೂಪಣೆ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಘಟನೆಗಳಿಗೆ ಸಮಾನಾಂತರವಾಗಿ ಸಾಗುತ್ತದೆ. ಉಸಿರು ಬಿಗಿಹಿಡಿದು ಕಥೆಯನ್ನು ಓದುವಂತೆ ಪ್ರೇರೇಪಿಸುತ್ತದೆ. ಪಾರ್ಸಿ ಸಂಸ್ಕೃತಿಯು ಕೃತಿಯುದ್ದಕ್ಕೂ ಉಸಿರಾಡಿದೆ. ಕನ್ನಡ ಸಾಹಿತ್ಯಕ್ಕೆ ಹೊಸತನ್ನು ಸೇರಿಸುವಲ್ಲಿ ಈ ಕೃತಿ ಯಶಸ್ವಿಯಾಗಿದೆ.
Mahalinolage
- Author Name:
Rama Mehra +1
- Book Type:

- Description:
ಸಾಂಪ್ರದಾಯಿಕ ಜಗತ್ತಿನಲ್ಲಿ ತನ್ನ ಅಸ್ತಿತ್ವವನ್ನು ಉಳಿಸಲೋಸುಗ ಹೋರಾಟ ನಡೆಸಿದ ಸ್ವತಂತ್ರ ಮನೋಭಾವದ ಯುವತಿಯೋರ್ವಳ ಒಂದು ಅಪೂರ್ವ ಚಿತ್ರಣ ಮಹಲಿನೊಳಗೆ (ಇನ್ ಸೈಡ್ ದ ಹವೇಲಿ) ಕಾದಂಬರಿಯಲ್ಲಿದೆ. ಒಳ್ಳೆಯ ಶಿಕ್ಷಣ ಪಡೆದ ಮುಂಬೈಯ ಉಲ್ಲಾಸದ ಹುಡುಗಿ ಗೀತಾ ಸಂಪ್ರದಾಯಸ್ತ ಕುಟುಂಬಕ್ಕೆ ಮದುವೆಯಾಗಿ ಹೋಗಿ ಬಳಿಕ ಇದ್ದಕ್ಕಿದ್ದಂತೆ ಗಂಡನ ಮಹಲಿನಲ್ಲಿ ಪರದೆಯ ಹಿಂದೆ ಜೀವನ ನಡೆಸುತ್ತಾಳೆ. ನಿರ್ಬಂಧ ಹಾಗೂ ಇನ್ನಿತರ ಕಟ್ಟುಪಾಡುಗಳಿಗೆ ಒಳಗಾಗಿ ಸ್ವಾತಂತ್ರ್ಯ ಹಾಗೂ ಪುರೋಗಾಮಿ ಚಿಂತನೆಗಳನ್ನು ಹತ್ತಿಕ್ಕಬೇಕಾಗಿ ಬಂದು, ತಾನು ನಂಬಿದ ಆಧುನಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಗೀತಾಳ ಹೋರಾಟ ಚಿತ್ರಣ ಇಲ್ಲಿದೆ.
Bhoomi
- Author Name:
Asha Bage
- Book Type:

- Description:
ವ್ಯಕ್ತಿಗಳಿಗೆ ಏಕಕಾಲಕ್ಕೆ ವ್ಯಕ್ತಿತ್ವ ಮತ್ತು ಚೈತನ್ಯತತ್ವದ ರೂಪ ನೀಡುವುದು ಆಶಾ ಬಗೆ ಅವರ ಕಥಾಸೃಷ್ಟಿಯ ಒಂದು ಮಹತ್ವದ ವೈಶಿಷ್ಟ್ಯ, ಬದುಕಿನ ಬಗೆಗಿನ ಶ್ರದ್ಧೆಯನ್ನು ಬಲಿಷ್ಠಗೊಳಿಸುವ ಮತ್ತು ಮನುಷ್ಯ ಜೀವನದಲ್ಲಿಯ ಸೌಂದರ್ಯದ ದರ್ಶನ ಮಾಡಿಸುವಂಥ ಬರವಣಿಗೆಯನ್ನು ಅವರ ಕಥೆ- ಕಾದಂಬರಿಗಳಲ್ಲಿ ಕಾಣಬಹುದು. ಆಶಾ ಬಗೆ ಕಥೆಗಾರ್ತಿಯಾಗಿ, ಕಾದಂಬರಿಗಾರ್ತಿಯಾಗಿ ಮರಾಠಿ ಕಥಾ ಪ್ರಪಂಚದಲ್ಲಿ ಅಗ್ರಗಣ್ಯ ಸ್ಥಾನವನ್ನು ಪಡೆದವರು. 'ಮಾರವಾ', 'ದರ್ಪಣ' ದಂತಹ ಕಥಾ- ಸಂಗ್ರಹಗಳು, 'ಭೂಮಿ', 'ಸೇತು', 'ಮುದ್ರಾ' ದಂತಹ ಕಾದಂಬರಿಗಳನ್ನು ರಚಿಸಿ ಮರಾಠಿಯ ಸಹೃದಯ ಓದುಗರ ಗಮನವನ್ನು ಸೆಳೆದಿದ್ದಾರೆ. ಮನದೊಳಗೆ ಮೂಡಿದ ವಿಚಾರವನ್ನು ಖಚಿತವಾಗಿ ಮಾಡಿ ತೋರಿಸುವ, ಯಾರ ಎದುರಿಗೂ ಕೈ ಒಡ್ಡದೆ, ಯಾರಿಗೂ ತಲೆಬಾಗದೆ, ಮಣಿಯದೆ ಛಲದಿಂದ ತನ್ನ ಹಾದಿಯನ್ನು ತಾನೇ ರೂಪಿಸಿಕೊಂಡ, ಭೂಮಿಯ ಧಾರಣಶಕ್ತಿಯನ್ನೂ ಸಹನೆಯ ಗುಣವನ್ನೂ ಪಡೆದ ಮೈಥಿಲಿಯು ತನ್ನ ಸ್ವಂತ ಆಸ್ಮಿತೆ ಗಾಗಿ, ಅಸ್ತಿತ್ವಕ್ಕಾಗಿ ನಡೆಸಿದ ಹೋರಾಟ ಅನನ್ಯ ಮತ್ತು ಅವಿಸ್ಮರಣೀಯ. ಇದೇ ಈ 'ಭೂಮಿ' ಕಾದಂಬರಿಯ ವಿಶೇಷತೆ. ಚಂದ್ರಕಾಂತ ಪೋಕಳೆಯವರು ಕನ್ನಡದ ಪ್ರಸಿದ್ಧ ಭಾಷಾಂತರಕಾರರಲ್ಲಿ ಒಬ್ಬರು. ಕನ್ನಡ ಮರಾಠಿಯ ಸೇತುವೆಯಾಗಿ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅವರು ಈವರೆಗೆ ತೊಂಬತ್ತು ಮರಾಠಿ ಕೃತಿಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ. ಅವರು ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ, ಕುವೆಂಪು ಭಾಷಾ ಭಾರತಿ ಗೌರವ ಪ್ರಶಸ್ತಿ ಮತ್ತು ಕೇಂದ್ರ ಸಾಹಿತ್ಯ ಅಕಾದೆಮಿಯ ಅನುವಾದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಸ್ತುತ 'ಭೂಮಿ' ಕಾದಂಬರಿಯನ್ನು ಕನ್ನಡದ್ದೇ ಕೃತಿ ಎಂಬಂತೆ ಅನುವಾದಿಸಿದ್ದಾರೆ.
Konncigeya sahasa
- Author Name:
Anupama K Benachinamardi
- Book Type:

- Description:
ಮಕ್ಕಳ ತಲೆಗೆ ಹಾಕುವ ಟೋಪಿ, ಕೊಂಚಿಗೆಯು ಒಂದು ದಿನ ಗಾಳಿಯಲ್ಲಿ ಹಾರಿ ಹೋಯಿತು. ಹಾಗೆ ಹಾರಿ ಹೋದಾಗ ಏನೇನು ಸಾಹಸ ಮಾಡಿತು? ಎಂಬುದನ್ನು ಕಥೆ ಹೇಳುತ್ತದೆ.
Draupadi
- Author Name:
Yarlagadda Lakshmi Prasad +1
- Book Type:

- Description:
ಮೂಲತಃ ತೆಲುಗಿನಲ್ಲಿ ಬರೆದ ದ್ರೌಪದಿ ಪುಸ್ತಕವಾಗಿ ಪ್ರಕಟವಾಗುವ ಮೊದಲು ಆಂಧ್ರ ಜ್ಯೋತಿಯಲ್ಲಿ ಧಾರಾವಾಹಿಯಾಗಿ ಪ್ರಕಟವಾಯಿತು. ವಿಶಿಷ್ಟ ಶೈಲಿಯಲ್ಲಿ ಪ್ರಸ್ತುತಪಡಿಸಲಾದ ಈ ಕಾದಂಬರಿಯು ದ್ರೌಪದಿಯನ್ನು ಒಳಗೊಂಡ ವಿವಿಧ ಘಟನೆಗಳ ವಿವರಣೆಯಲ್ಲ, ಆದರೆ ಈ ಘಟನೆಗಳನ್ನು ಒಂದು ಆಕರ್ಷಕ ಕಥೆಯಾಗಿ ಹೆಣೆಯಲಾಗಿದೆ. ಲಕ್ಷ್ಮೀಪ್ರಸಾದ್ ಬಳಸಿದ ನಿರೂಪಣಾ ಶೈಲಿ ಮತ್ತು ವಿವರಣೆಯ ರಚನಾತ್ಮಕ ವಿಧಾನವು ಓದುಗರನ್ನು ಸಂಪೂರ್ಣವಾಗಿ ತೊಡಗಿಸುತ್ತದೆ.
Harichitta Satya
- Author Name:
Vasudhendra
- Book Type:

- Description:
ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Taarabhaayiya Patra
- Author Name:
M R Dattathri
- Book Type:

- Description:
ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
Rushyashrunga
- Author Name:
Harisha Hagalawadi
- Book Type:

- Description:
ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.
Karmeleena
- Author Name:
Damodar Mauzo +1
- Book Type:

- Description:
Karmeleena- Damodar Mauzo's Award Winning Novel translated by S. M. Krishna Rao from Konkani to English.
Nanna Tangi Eeda
- Author Name:
Harsha Raghuram +1
- Book Type:

- Description:
ಟಿಲ್ಡಾಳದು ಕಟ್ಟು ನಿಟ್ಟಿ ನ ದಿನಚರಿ. ಮಾಸ್ಟರ್ ಪದವಿಯ ಓದು, ಸೂಪರ್ ಮಾರ್ಕೆ ಟ್ ನಲ್ಲಿ ಕೆಲಸ ಮತ್ತು ಅವಳ ಪುಟ್ಟ ತಂಗಿ ಈಡಾಳನ್ನು ಹಾಗೂ ಒಮ್ಮೊ ಮ್ಮೆ ಅವಳ ಮದ್ಯವ್ಯಸನಿ ತಾಯಿಯನ್ನೂ ನೋ ಡಿಕೊ ಳ್ಳುವುದರ ನಡುವೆ ಅವಳಿಗಾಗಿ ಸಮಯ ಸಿಗುವುದೇ ಕಡಿಮೆ. ಅವರ ಮನೆಯಲ್ಲಿ ತಂದೆ ಎನ್ನಿಸಿಕೊ ಂಡ ವ್ಯಕ್ತಿ ಇಲ್ಲ. ಈ ಮೂವರ ವಾಸ ಜರ್ಮ ನಿಯ ಸಣ್ಣದೊ ಂದು ಊರಿನ ‘ಖುಷಿಯ ರಸ್ತೆ’ಯಲ್ಲಿ. ಟಿಲ್ಡಾಳಿಗೆ ಆ ಊರಿನ ಜೀ ವನ ರೇ ಜಿಗೆ ಹುಟ್ಟಿ ಸುತ್ತಿದೆ. ಅವಳ ಗೆಳೆಯ ಗೆಳತಿಯರು ಊರು ಬಿಟ್ಟು ಆಮ್ ಸ್ಟರ್ ಡಾಮ್ ಮತ್ತು ಬರ್ಲಿ ನ್ ನಂತಹ ದೊ ಡ್ಡ ಊರುಗಳನ್ನು ಸೇ ರಿಕೊ ಂಡುಬಿಟ್ಟಿ ದ್ದಾರೆ. ಈಡಾಳಿಗೆ ಆಸರೆಯಾಗಲೆಂದು ಟಿಲ್ಡಾ ಆ ಸಣ್ಣ ಊರಿನಲ್ಲೇ ಉಳಿದು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ಹೊ ತ್ತುಕೊ ಂಡಿದ್ದಾಳೆ. ಹೀ ಗಿರುವಾಗ ಒಂದು ದಿನ ಬರ್ಲಿ ನ್ ನ ದೊ ಡ್ಡ ವಿಶ್ವವಿದ್ಯಾ ಲಯದಲ್ಲಿ ಪಿಎಚ್ ಡಿ ಮಾಡುವ ಅವಕಾಶವೊ ಂದು ಟಿಲ್ಡಾಳನ್ನು ಅರಸಿ ಬರುತ್ತದೆ. ಅವಳು ತನ್ನ ಸಣ್ಣ ಊರಿನ ಜೀ ವನದಿಂದ ಬಿಡುಗಡೆ ಹೊ ಂದುವ ಕನಸನ್ನು ಕಾಣತೊ ಡಗುತ್ತಾಳೆ. ಇದ್ದಕ್ಕಿ ದ್ದಂತೆ ಯುವಕ ವಿಕ್ಟ ೋರ್ ಊರಿಗೆ ಮರಳುತ್ತಾನೆ. ವಿಕ್ಟ ೋರ್ ನ ತಮ್ಮ ಈವಾನ್ ಟಿಲ್ಡಾಳ ಗೆಳೆಯನಾಗಿದ್ದ. ಟಿಲ್ಡಾಳಂತೆ ವಿಕ್ಟ ೋರ್ ಕೂಡ ಹೊ ರಾಂಗಣ ಈಜುಕೊ ಳದಲ್ಲಿ 22 ಸುತ್ತುಗಳನ್ನು ಈಜುತ್ತಾನೆ. ಜೀ ವನದಲ್ಲಿ ಎಲ್ಲವೂ ಸರಿ ಹೋ ಗುತ್ತಿದೆ ಎಂಬ ಭಾವನೆ ಟಿಲ್ಡಾಳಿಗೆ ಬರುತ್ತಿದ್ದಂತೆಯೇ ಮನೆಯ ಪರಿಸ್ಥಿತಿ ಕೈ ಮೀ ರಿ ಹೋ ಗುತ್ತದೆ. ‘ನನ್ನ ತಂಗಿ ಈಡಾ’ ಕಾದಂಬರಿಯಲ್ಲಿ ಜರ್ಮ ನಿಯ ಸಣ್ಣ ಊರಿನ ಕೌಟುಂಬಿಕ ತಲ್ಲಣಗಳ ಗಾಢ ಚಿತ್ರಣವಿದೆ. ಇಲ್ಲಿ ಜವಾಬ್ದಾರಿ ಮತ್ತು ಸ್ವಾ ತಂತ್ರ್ಯಗಳ ನಡುವೆ ಖುಷಿಯನ್ನು ಕಂಡುಕೊ ಳ್ಳುವ ತುಡಿತವಿದೆ.
Mohanadasa
- Author Name:
Udaya Prakash +1
- Book Type:

- Description:
ಪ್ರಸ್ತುತ 'ಮೋಹನದಾಸ' ನೀಳತೆಯಲ್ಲಿ ಒಬ್ಬ ಕೆಳ ಜಾತಿಯ ಅಸಹಾಯಕ ವ್ಯಕ್ತಿಯ ಐಡೆಂಟಿಟಿಯನ್ನು ಕದ್ದು ತಾನು ಬದುಕುವ ಮಾರ್ಗ ಹಿಡಿದ ಬಿಸನಾಥನು 'ಸರ್ವೈವಲ್ ಆಫ್ ದಿ ಫಿಟೆಸ್ಟ್' ಎಂಬ ಮಾತನ್ನು ಸಾಬೀತುಗೊಳಿಸುವುದನ್ನು ಬಹು ಮಾರ್ಮಿಕವಾಗಿ ಚಿತ್ರಿಸಿದ್ದಾರೆ. 'ಮೋಹನದಾಸ'ನ ಕರುಣಾಜನಕ ಬದುಕು ಎಂಥವರನ್ನೂ ಕರಗಿಸಿ ಬಿಡುತ್ತದೆ. ಅವನ ಪತ್ನಿ ನಿಜವಾಗಲೂ ಅವನ ಎಲ್ಲ ಸಂಕಟಗಳಲ್ಲಿ ಹೆಗಲ ಕೊಟ್ಟು ನಿಲ್ಲುವ ಛಲ ಬೆರಗುಗೊಳಿಸತ್ತದೆ. ಇಲ್ಲಿ ದುಡ್ಡಿದ್ದವನೇ ದೊಡ್ಡಪ್ಪ ಎನ್ನುವಂಥಹ ಸ್ಥಿತಿಯಲ್ಲಿ ಬದುಕು ದುರ್ಭರವಾಗಿ ಬಿಡುತ್ತದೆ. ಒಬ್ಬ ವಿಮರ್ಶಕರು ಹೇಳುವಂತೆ ಇವರು ನಿಜವಾಗಲೂ ಪ್ರೇಮಚಂದರ ಪರಂಪರೆಯನ್ಯ ಮುಂದುವರಿಸಿದ್ದಾರೆ'.
Kutuhaladinda Nanu Nidriside
- Author Name:
Vithala Katti +1
- Book Type:

- Description:
ಕುಟುಂಬ ವ್ಯವಸ್ಥೆಯ ಇತಿ-ಮಿತಿಗಳನ್ನು ಗೌರವಿಸುತ್ತಲೇ ಅವುಗಳನ್ನು ವಿಮರ್ಶೆಗೆ ಒಳಪಡಿಸುವ ಮೂರು ವಿವಿಧ ಚಿತ್ರಣಗಳನ್ನು ನೀಡುವ 'ಉತ್ಸುಕತೆನೇ ಮೀ ಪಲೊ' ಕಾದಂಬರಿಯ ಮೂಲಕ ಮರಾಠಿಯ ಚಿಂತನಶೀಲ ಲೇಖಕ ಶ್ರೀ ಶ್ಯಾಮ ಮನೋಹರರು ತಮ್ಮ ವಿಚಾರಗಳನ್ನು ಮಂಡಿಸುತ್ತಾರೆ. ನೀಳತೆಗಳ ರೂಪದಲ್ಲಿರುವ ಕಥಾನಕಗಳು ಓದುಗರನ್ನು ಕುಟುಂಬ ವ್ಯವಸ್ಥೆಯ ಕುರಿತು ಗಹನ ಯೋಚನೆಗೆ ತಳ್ಳುತ್ತವೆ. ಕುಟುಂದಲ್ಲಿ ಸೃಜನಶೀಲತೆ ಕುಂಠಿತಗೊಳ್ಳುವ ಬಗ್ಗೆ, ಸಂಬಂಧಗಳ ಏಕತಾನತೆ ಕುಟುಂಬದ ಸುರಕ್ಷಿತ ಆವರಣದ ಬಗ್ಗೆ ಶ್ರೀ ಶ್ಯಾಮ ಮನೋಹರರು ಆಧುನಿಕ ಸಮಾಜಕ್ಕೆ ಚಿಂತನೆಯ ಸರಕನ್ನು ಒದಗಿಸಿದ್ದಾರೆ. ಅವಿಭಕ್ತ ಕುಟುಂಬಗಳಲ್ಲಿನ ಸದಸ್ಯರ ಮಾನಸಿಕ ತೊಳಲಾಟಗಳು ಕಾದಂಬರಿಯಲ್ಲಿ ಒಡಮೂಡುತ್ತವೆ. ಕುಟುಂಬ ವ್ಯವಸ್ಥೆಯಲ್ಲಿದ್ದೂ ಏಕಾಂಗಿಯಾಗಿರಬಹುದಾದ ಸಾಧ್ಯತೆಗಳನ್ನು ಕಾದಂಬರಿಯಲ್ಲಿ ಕಾಣಬಹುದು.
Aadumbolaa
- Author Name:
K.K.Nair +2
- Book Type:

- Description:
ಆಡುಂಬೊಲ: (ತಟ್ಟಕಂ) ಕಾದಂಬರಿಯಲ್ಲಿ 'ಮುಪ್ಪಿಲಕ್ಕೇರಿ' ಪ್ರದೇಶದ ಸ್ಥಳಪುರಾಣ, ಜನರ ಬದುಕು ಬವಣೆ, ಶೈಕ್ಷಣಿಕ, ರಾಜಕೀಯ, ಧಾರ್ಮಿಕ ಸ್ಥಿತ್ಯಂತರಗಳೇ ಮುಂತಾದ ಅನೇಕ ಆಯಾಮಗಳನ್ನು ಪ್ರಾಗೈತಿಹಾಸಿಕ ಕಾಲದಿಂದ ಆಧುನಿಕ ಕಾಲದವರೆಗೆ ವಿಶ್ಲೇಷಣಾತ್ಮಕವಾಗಿ ಕಟ್ಟಿಕೊಡಲಾಗಿದೆ
Vaigyanik Bhautikvad
- Author Name:
Rahul Sankrityayan
- Book Type:

- Description:
‘वैज्ञानिक भौतिकवाद’ आज के वैज्ञानिक युग के उस चरण की व्याख्या है जिसमें साइंस के नाम पर मृत विचारों की अपेक्षा नए वैज्ञानिक विचारों व आलोक में मानवीय नैतिकता, धर्म, समाज, दर्शन, मूल्यवत्ता और मानवीय सम्बन्धों की व्याख्या की गई है। जर्मन दार्शनिक हीगेल ने जिस द्वन्द्वात्मक सिद्धान्त पर आध्यात्मिकता की व्याख्या की थी, मार्क्स ने उसी द्वन्द्वात्मक सिद्धान्त के प्रयोग से भौतिकवाद की व्याख्या की। राहुल जी की पुस्तक वैज्ञानिक भौतिकवाद मूलतः द्वन्द्वात्मक भौतिकवाद को ही प्रतिपादित करने के लिए लिखी गई पुस्तक है। पुस्तक को विद्वान लेखक ने तीन मुख्य अध्यायों में बाँटकर, इतिहास, दर्शन, समाजशास्त्र और धर्म आदि की पूरी व्याख्या प्रस्तुत की है। यह पुस्तक राहुल जी ने सबसे पहले 1942 में लिखी थी जबकि देश में गांधी जी और गांधीवादी का बड़ा प्रबल समर्थन व्याप्त था। इसमें भारतीय सन्दर्भ को लेकर गांधीवाद की विवेचना है। भारतीय चिन्तन और दर्शन की दृष्टि से यह पुस्तक सर्वप्रथम भारतीय साहित्य में विशेषकर हिन्दी में एक बहुत बड़ी कमी की पूर्ति करती है। दार्शनिक दृष्टि से ‘वैज्ञानिक भौतिकवाद’ अपनी छोटी-सी काया में ही अठारहवीं और उन्नीसवीं शताब्दी के यूरोपीय चिन्तन को सूत्र रूप में भारतीय सन्दर्भ के साथ प्रस्तुत करती है। वस्तुतः इस पुस्तक के अध्ययन से कोई भी भारतीय भाषा-भाषी पाश्चात्य चिन्तन-प्रणाली को भली-भाँति जान सकता है।
Mannina Manusya
- Author Name:
Kalindi Charan Panigrahi +1
- Book Type:

- Description:
ಸಾಹಿತ್ಯ ಅಕಾದೆಮಿ ಪ್ರಶಸ್ತಿ ಪುರಸ್ಕೃತ ಒರಿಯಾ ಕಾದಂಬರಿ
Hindutva Ka Ganarajya : Sangh Aur Bhartiya Loktantra
- Author Name:
Badri Narayan
- Book Type:

- Description:
बद्री नारायण 'हिन्दुत्व का गणराज्य' में लगातार विस्तार करते संघ परिवार के उद्देश्यों और रणनीतियों पर एक विहंगम दृष्टि डालते हैं। वे बताते हैं कि मौजूदा भारत में वह शायद अकेली शक्ति है जो एक व्यापक और सामूहिक नैरेटिव की अहमियत को समझती है। ... जो लोग हिन्दुत्व की राजनीतिक अपील को समझना चाहते हैं, उनको यह किताब जरूर पढ़नी चाहिए। —राजीव भार्गव राष्ट्रीय स्वयंसेवक संघ बर्फ़ की उस चट्टान की तरह है जिसका सिर्फ़ ऊपरी हिस्सा हमें दिखाई देता है, उसका वास्तविक प्रभाव लेकिन उस हिस्से से प्रसरित होता है जो दिखाई नहीं देता। 2014 के आम चुनाव में नरेन्द्र मोदी को नेता के रूप में चुनने से लेकर 2019 के चुनाव अभियान तक राष्ट्रीय स्वयं सेवक संघ का प्रभाव निर्णायक रहा है। राष्ट्रीय राजनीति में भाजपा के उत्थान के पीछे भी उन्हीं की ताक़त है। यह जरूरी और आँख खोल देनेवाली किताब बताती है कि आएएसएस के शैक्षिक, सांस्कृतिक और सामाजिक संगठनों का विशाल नेटवर्क भारतीय चेतना में कैसे इतनी गहरी पैठ बना रहा है, और कैसे लामबन्दी की अपनी नई तकनीकों से उसने दलितों, पिछड़ी जातियों, आदिवासियों और हाशिये के अन्य जन-गण को अपने साथ जोड़कर भारत के एक बड़े तबके को हिन्दुत्व की तरफ़ खींचा है। यही वह सामाजिक समीकरण है जिसका लाभ भाजपा चुनावी राजनीति से जाति को बहिष्कृत किए बिना भी उठा पाती है। ज़मीनी स्तर पर किए गए व्यापक शोध-सर्वेक्षण और आरएसएस कार्यकर्ताओं से किए गए साक्षात्कारों की रोशनी में यह अध्ययन बहुत स्पष्ट रूप में बताता है कि कैसे देश में एक नई जनता गढ़ी जा रही है जो भारतीय लोकतंत्र के भविष्य का निर्धारण करनेवाली है।
Customer Reviews
Be the first to write a review...
0 out of 5
Book