Adventures of Rama
Author:
Wonder HousePublisher:
Wonder HouseLanguage:
EnglishCategory:
Mythology5 Ratings
Price: ₹ 57.27
₹
69
Available
This delightful collection of stories from Indian mythology introduces young readers to our enriching and ancient culture and wisdom.
ISBN: 9789354404269
Pages: 16
Avg Reading Time: 1 hrs
Age: 18+
Country of Origin: India
Recommended For You
Deepavirada Daariyalli
- Author Name:
Sushanth Kotiyan
- Rating:
- Book Type:

- Description: ದೀಪವಿರದ ದಾರಿಯಲ್ಲಿ-ಈ ಕಾದಂಬರಿಯನ್ನು ಲೇಖಕ ಸುಶಾಂತ ಕೊಟ್ಯಾನ್ ಅವರು ರಚಿಸಿದ್ದಾರೆ. ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆ, ಕೃತಿಗೆ ಮುನ್ನುಡಿ ಬರೆದು ‘ಸಲಿಂಗರತಿಯಂಥ ವಸ್ತುವನ್ನು ಆಯ್ದುಕೊಂಡ ಕಾದಂಬರಿಯು ಓದುಗರನ್ನು ಬೌದ್ಧಿಕವಾಗಿ ಬೆಳೆಸುತ್ತದೆ. ಪ್ರಸ್ತುತ ಕಾದಂಬರಿಯ ನಾಯಕನಾದ ಸುಕೇಶನೂ ಒಬ್ಬ ಸ್ತ್ರೀ ವೇಷಧಾರಿ. ಇಡೀ ಕಾದಂಬರಿಯನ್ನು ಅವನ ಸುತ್ತಲೇ ಕಟ್ಟಿ ಬೆಳೆಸಲಾಗಿದೆ. ಹಾಗೆ ಕಟ್ಟುವಾಗ, ಸುಕೇಶನೊಳಗಿನ ಹೆಣ್ತನದ ಸೂಕ್ಷ್ಮಗಳಿಗೆ ಗೌರವ ತಂದುಕೊಡಲಾಗಿದೆ ಮತ್ತು ಅವನನ್ನು ಲೈಂಗಿಕವಾಗಿ ಶೋಷಿಸುವವರನ್ನು ಬಯಲುಗೊಳಿಸಲಾಗಿದೆ. ಇವುಗಳ ನಡುವೆ ಐಉಃಖಿಕಿ ನ ಹಲವು ಸಂಕೀರ್ಣ ಮುಖಗಳು ಕಾದಂಬರಿಯಲ್ಲಿ ಅನಾವರಣಗೊಳ್ಳುತ್ತಾ ಓದುಗರನ್ನು ಶೈಕ್ಷಣಿಕವಾಗಿಯೂ ಬೆಳೆಸುತ್ತದೆ. ‘ದೀಪವಿರದ ಕತ್ತಲ ದಾರಿಯಲ್ಲಿ ಒಂಟಿಯಾಗಿ ನಿಂತಿದ್ದನು ಸುಕೇಶ. ಅವನು ಇಷ್ಟರವರೆಗೆ ಬಯಸಿದ ಬದುಕವನಿಗೆ ದೊರೆಯಲೇ ಇಲ್ಲ. ಅಷ್ಟೊತ್ತಿಗೆ ಮೂಡಣದಲ್ಲಿ ಮೇಲೇರಿದ್ದ ರವಿ ತನ್ನ ಹೊಂಗಿರಣದ ಹೊಂಬೆಳಕನ್ನು ಭುವಿಯೆಡೆಗೆ ಚೆಲ್ಲಿದ್ದನು. ಟ್ಯಾಕ್ಸಿ ನಿಧಾನವಾಗಿ ಮುಂದಕ್ಕೆ ಚಲಿಸಿತ್ತು. ಸುಕೇಶ ಅಂಧಕಾರದ ಬದುಕಿನಲ್ಲಿ ಬೆಳಕಿಗಾಗಿ ಅರಸುತ್ತಿದ್ದನು. ಅಂತ್ಯವಿಲ್ಲದ ಕತೆಯ ಆರಂಭ ಅವನ ಬದುಕಿನಲ್ಲಿ ಇದೀಗ ಆಗಿತ್ತು. ಹೀಗೆ ಈ ಕಾದಂಬರಿಯು ಲೈಂಗಿಕತೆಯ ವಿಭಿನ್ನ ಮಜಲುಗಳನ್ನು ಧೈರ್ಯವಾಗಿ ಶೋಧಿಸುತ್ತದೆ. ರವೀಂದ್ರ, ಆಕಾಶ್ ಮತ್ತು ಸುಕೇಶರ ನಡುವಣ ತ್ರಿಕೋನ ಸಂಬಂಧಗಳ ಜೊತೆಗೆ ಗಂಡಸರ ಹಿಂದೆ ಹೋಗುವ ರಘುಪತಿಯ ಸಮಸ್ಯೆಗಳೂ ಬಿಚ್ಚಿಕೊಳ್ಳುತ್ತವೆ. ಗೇ ಸೆಕ್ಸ್ ವೀಡಿಯೋ ನೋಡುವ ಅವನನ್ನು ಬಿಟ್ಟು, ಅವನ ಹೆಂಡತಿ ಗುಜರಾತಿಯೊಬ್ಬನ ಸ್ನೇಹ ಮಾಡುತ್ತಾಳೆ. ಈ ಎಲ್ಲಾ ಘಟನೆಗಳನ್ನು ಸಮಾಜವು ತನ್ನ ಮೂಗಿನ ನೇರಕ್ಕೆ ವ್ಯಾಖ್ಯಾನಿಸಿಕೊಳ್ಳುತ್ತಾ ಹೋಗುತ್ತದೆ. ಇಂಥ ಸಂಕೀರ್ಣ ಸ್ಥಿತಿಯನ್ನು ಕಾದಂಬರಿ ತಣ್ಣಗೆ ಕಟ್ಟಿಕೊಡುತ್ತದೆ. ಈ ಕಾದಂಬರಿಯ ವಸ್ತು ಮತ್ತು ಪಾತ್ರಗಳು ಕನ್ನಡಕ್ಕೆ ತೀರಾ ಹೊಸದು. ಕಾನೂನಿನ ತೊಡಕುಗಳು, ಸಂಪ್ರದಾಯಸ್ಥರ ಆಕ್ರಮಣ, ಮಡಿವಂತಿಕೆ, ನಿಷೇಧ, ಭಯ ಇತ್ಯಾದಿ ಕಾರಣಗಳಿಂದಾಗಿ ಏಕಾಏಕಿ ಸಾಹಿತ್ಯವು ಮುಖ್ಯಧಾರೆಗೆ ಬರಲೇ ಇಲ್ಲ. ಸುಶಾಂತ್ ಕೋಟ್ಯಾನ್ ತುಂಬ ಧೈರ್ಯವಹಿಸಿ ಈ ಕಾದಂಬರಿಯನ್ನು ಬರೆದು ನಮ್ಮ ಅರಿವಿನ ಗಡಿರೇಖೆಗಳನ್ನು ವಿಸ್ತರಿಸಿದ್ದಾರೆ’ ಎಂದು ಪ್ರಶಂಸಿಸಿದ್ದಾರೆ.
Jalaanjali
- Author Name:
Pankaj Parashar
- Book Type:

- Description: Book
Prashaskiy Yogayog
- Author Name:
Shekhar Gaikwad
- Book Type:

- Description: काही घटित काही अघटित स्टील फ्रेम! अर्थात शासनाच्या धोरणांची, निर्णयांची अंमलबजावणी करणाऱ्या सरकारी यंत्रणेची चौकट म्हणजेच प्रशासन!! अशा या स्टील फ्रेमच्या आत नेमकं काय चालतं आणि कसं चालतं याचं आकलन सरकारी कचेऱ्यांमध्ये रोज नियमानं खेटं घालणाऱ्या व्यक्तीलाही नीट होत नाही. म्हणूनच सामान्य माणसांना नेहमी प्रश्न पडतो. तो म्हणजे सरकार म्हणजे नक्की काय? खरं तर याचं साधं, सरळ असं उत्तर देता येणार नाही. पण या स्टील फ्रेमच्या पलीकडे एक मोठं आणि वेगळंच जग कार्यरत असतं. आणि त्या जगामध्ये साहेब, अधिकारी, अधीक्षक, क्लार्क, शिपाई अशी बरीच मोठी उतरंड असते. त्यात बदल्या, प्रमोशन, उद्घाटनं, फाइलींचा गोंधळ, निवडणुका, आदेशांचे घोडे, पत्रकबाजी, कार्यालयीन स्टाफ, त्यांचं वागणं-बोलणं, कामं मिळवण्याची, कामं काढून घेण्याची, फायली मंजूर करण्याची, न करण्याची अशी अनेक कारस्थानं असं काहीबाही अनाकलनीय चालत असतं. शासन आणि सामान्य नागरिक यांच्यातला दुवा बनून काम करताना या स्टील फ्रेमच्या आत घडणाऱ्या या अनाकलनीय गोष्टींद्वारे अनेक योग कधी घडवले जातात, तर कधी बिघडवले जातात. अशाच योगायोगांच्या या गोष्टी... कधी हलक्या फुलक्या विनोदाने हसवणाऱ्या, तर कधी विरोधाभासावर नेमकं बोट ठेवत अंतर्मुख करणाऱ्या... म्हणूनच कारभार चालवताना घडणाऱ्या आणि घडवल्या जाणाऱ्या गमतीजमती नेमकेपणानं टिपणारं हे पुस्तक आपल्याला प्रशासनाच्या अंतरंगाचं विहंगम्य दर्शन घडवतं. थोडक्यात काय तर प्रशासनाची नेमकी चाल आजमावण्यासाठी हे पुस्तक आपल्याकडे असायलाच हवं. Prashaskiy Yogayog | Shekhar Gaikwad प्रशासकीय योगायोग | शेखर गायकवाड
Gata
- Author Name:
Asha Raghu
- Rating:
- Book Type:

- Description: ಲೇಖಕಿ ಆಶಾ ರಘು ಅವರ ಕಾದಂಬರಿ-ಗತ. ಪುನರ್ಜನ್ಮ ಎಂಬ ಪರಿಕಲ್ಪನೆಯು ಭಾರತೀಯರ ಜನಜೀವನದಲ್ಲಿ ಅತ್ಯಂತ ಪ್ರಾಚೀನ. ಪುನರ್ ಜನ್ಮದ ನಂಬಿಕೆ ಆಳವಾಗಿ ಬೇರೂರಿದೆ. ಪುನರ್ಜನ್ಮವು ಇಲ್ಲ. ಜನರ ಧಾರ್ಮಿಕ ಭಾವನೆಗಳನ್ನು ಶೋಷಿಸಲು ಕೆಲವರು ಸೃಷ್ಟಿಸಿದ ತಂತ್ರ ಎಂದು ಹಳಿಯುವವರು ಇದ್ದಾರೆ. ಆದರೆ, ವ್ಯಕ್ತಿಯ ಮರಣ ನಂತರ ಆತ್ಮ ಇಲ್ಲವೇ ಜೀವ ಯಾರ ಕಣ್ಣಿಗೂ ಕಾಣಿಸದೇ ಹೋಗಿ ಮತ್ತೊಂದು ದೇಹದಲ್ಲಿ ಸೇರಿಕೊಳ್ಳುತ್ತದೆ. ದೇಹ ನಶ್ವರ. ಆದರೆ, ಆತ್ಮವಲ್ಲ ಎಂಬ ಭಾವನೆಯು ಪುನರ್ಜನ್ಮದ ಪರಿಕಲ್ಪನೆಯನ್ನು ಜನರು ನಂಬುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಹುಟ್ಟು ಆರಂಭವೂ ಅಲ್ಲ; ಸಾವು ಅಂತಿಮವೂ ಅಲ್ಲ. ಇಂತಹ ಕುತೂಹಲ ಹಾಗೂ ನಿಗೂಢ ಪರಿಕಲ್ಪನೆಗಳನ್ನು ವಸ್ತುವಾಗಿಸಿಕೊಂಡ ಕಾದಂಬರಿ ಇದು.
Dweepava Bayasi
- Author Name:
M R Dattathri
- Rating:
- Book Type:

- Description: ದ್ವೀಪವ ಬಯಸಿ ಎಂಬುದು ಲೇಖಕ ಎಂ.ಆರ್. ದತ್ತಾತ್ರಿ ಅವರು ಬರೆದ ಕಾದಂಬರಿ. ಸೂರ್ಯನಾರಾಯಣ ಚಡಗ ಪ್ರಶಸ್ತಿ ಹಾಗೂ ಅಮ್ಮ ಪ್ರಶಸ್ತಿ ಪಡೆದ ಕೃತಿ ಇದು. ಸಂಬಂಧಗಳ ಗಾಢತೆಯನ್ನು ಒಳಗೊಂಡ ಭಾರತದಿಂದ ಅಮೆರಿಕಕ್ಕೆ ಹೋದ ವ್ಯಕ್ತಿಯೊಬ್ಬ ಅಲ್ಲಿ ಸಂಬಂಧಗಳನ್ನು ಹುಡುಕ ಹೋಗುತ್ತಾನೆ. ಆದರೆ, ಅವನಿಗೆ ನಿರಾಶೆ ಕಾದಿರುತ್ತದೆ. ಆಧುನಿಕ ಜೀವನ ಶೈಲಿ, ಸಂಬಂಧಗಳಿಗೆ ಬೆಲೆ ಇಲ್ಲದ ಸಮಾಜ, ಈ ಮಧ್ಯೆ ದ್ವಂದ್ವದಲ್ಲಿ ಸಿಲುಕುವ ಪಾತ್ರದ ಗೊಂದಲಗಳು ಈ ಕಾದಂಬರಿಯ ವಸ್ತು. ಚಿಕ್ಕಮಗಳೂರು ಸೀಮೆಯ ಗೊಲ್ಲರಹಳ್ಳಿಯಲ್ಲಿ ಹುಟ್ಟಿ ಬೆಳೆದು ದೊಡ್ಡವನಾಗಿದ್ದ ಈ ವ್ಯಕ್ತಿ ಅಮೆರಿಕದಲ್ಲಿ ಬದುಕು ಕಂಡುಕೊಳ್ಳಲು ಹೆಣಗುವ ’ಜೋಯಿಸರ ಹುಡುಗ’ ನ ಕಥೆ ಇದು.
Band Mutthi
- Author Name:
Hansa Deep
- Rating:
- Book Type:

- Description: This book has no description
Shamana Thayi
- Author Name:
Sane Guruji +1
- Book Type:

- Description: DESCRIPTION AWAITED
Shiva
- Author Name:
Wonder House
- Rating:
- Book Type:

- Description: This delightful collection of stories from Indian mythology introduces young readers to our enriching and ancient culture and wisdom.
Anthu
- Author Name:
Prakash Nayak
- Rating:
- Book Type:

- Description: ‘ಅಂತು’ ಎಂಬ ಶಬ್ದದ ಎಲ್ಲ ಸಾಧ್ಯತೆಗಳನ್ನೂ ಅರ್ಥಪೂರ್ಣವಾಗಿ ಧ್ವನಿಸುವ ಈ ಕಾದಂಬರಿಯು, ತನ್ನ ವಸ್ತು ಮತ್ತು ಕಥನತಂತ್ರ ಎರಡೂ ದೃಷ್ಟಿಗಳಿಂದ ಕನ್ನಡ ಕಾದಂಬರಿಲೋಕಕ್ಕೆ ಒಂದು ವಿಶಿಷ್ಟ, ಮೌಲಿಕ ಸೇರ್ಪಡೆ. ಸದ್ಯದ ಅತ್ಯಾಧುನಿಕವಾದ ಕಾಪೆರ್Çರೇಟ್ ಜಗತ್ತಿನ ರೋಚಕ ವಿದ್ಯಮಾನಗಳನ್ನು ಲವಲವಿಕೆಯಿಂದ ನಿರೂಪಿಸುತ್ತಲೇ, ಅವುಗಳನ್ನೂ ಮೀರಿದ ನಿತ್ಯಸತ್ಯಗಳನ್ನು ಸ್ಪರ್ಶಿಸಿಬಿಡುವ ಮಹತ್ವಾಕಾಂಕ್ಷೆ ಇಲ್ಲಿ ಕಂಡುಬರುತ್ತದೆ. ಒಂದು ಕುತೂಹಲಕಾರೀ ಪ್ರಾಜೆಕ್ಟಿನ ಪೂರ್ವಾಪರಗಳನ್ನು ಪತ್ತೇದಾರೀ ಶೈಲಿಯಲ್ಲಿ ಶೋಧಿಸುವಂತೆ ಆರಂಭವಾಗುವ ಈ ಬರಹವು ಕ್ರಮೇಣ ಹುಟ್ಟು-ಸಾವು-ಪುನರ್ಜನ್ಮಗಳಂಥ ಗಂಭೀರ ಪ್ರಶ್ನೆಗಳಿಗೆ ಎದುರಾಗಿ ತಾತ್ವಿಕ ಎತ್ತರಗಳಿಗೆ ಬೆಳೆಯುವ ಪರಿ ಗಮನಾರ್ಹವಾಗಿದೆ. ಕನ್ನಡನಾಡಿನಿಂದ ಬಹುದೂರದ ಅಮೆರಿಕಾದಲ್ಲಿ, ತೀರಾ ಭಿನ್ನವಾದ ಪಾತ್ರ-ಭಾಷೆ-ಔದ್ಯಮಿಕ ಪರಿಸರದಲ್ಲಿ ಸೃಷ್ಟಿಯಾಗುವ ಅನುಭವವನ್ನು ಕನ್ನಡ ಭಾಷೆಯಲ್ಲಿ ಒಳಗೊಳ್ಳುವ ಈ ಸೃಜನಶೀಲ ಪ್ರಯೋಗವು ಕನ್ನಡ ಸಾಹಿತ್ಯವು ಹಿಗ್ಗುತ್ತಿರುವ ಬಗೆಯನ್ನೂ ಕಾಣಿಸುತ್ತ ಆಸಕ್ತಿ ಹುಟ್ಟಿಸುತ್ತದೆ. ತನ್ನ ಸ್ಮೃತಿಗಳಲ್ಲಿ ಜತನದಿಂದ ಕಾಪಿಟ್ಟುಕೊಂಡಿರುವ ಸ್ಥಳೀಯ ತಿಳಿವಳಿಕೆಯನ್ನು ಆಧುನಿಕ ಲೋಕಕ್ಕೆ ಮುಖಾಮುಖಿಯಾಗಿಸಿ ಕಥನ ಪ್ರಕ್ರಿಯೆಯನ್ನು ಸತ್ಯದ ಶೋಧವಾಗಿ ವಿಸ್ತರಿಸುವ ಪ್ರಯತ್ನದಲ್ಲಿ ಪ್ರಕಾಶ್ ನಾಯಕರು ಸಾಕಷ್ಟು ಯಶಸ್ವಿಯಾಗಿದ್ದಾರೆ. ‘ಅಂತು’ ನಿಸ್ಸಂದೇಹವಾಗಿ ಈ ದಶಕದ ಮುಖ್ಯ ಕನ್ನಡ ಕಾದಂಬರಿಗಳ ಸಾಲಿನಲ್ಲಿ ನಿಲ್ಲುವಂಥದ್ದು.
Tarka
- Author Name:
Supreeth K N
- Book Type:

- Description: Contemporary novel that deals with Advaitha philosophy, physics, Psychology and Srichakra Yantra. ಅದ್ವೈತ ತತ್ವಜ್ಞಾನವನ್ನು ಆಧರಿಸಿದ ಕಾದಂಬರಿ. ಭೌತಶಾಸ್ತ್ರ, ಮನೋವಿಜ್ಞಾನ ಮತ್ತು ಶ್ರೀಚಕ್ರ ಯಂತ್ರವನ್ನ ಕುರಿತ ಕಾದಂಬರಿ.
Priyee Chaarusheele
- Author Name:
Nagaraja Vastarey
- Book Type:

- Description: ಐಳ ಮತ್ತು ಮಾತಂಗಿ ಎನ್ನುವ ಒಂದು ಯುವ ಜೋಡಿ, ಪುರಿಯ ಜಗನ್ನಾಥ ಮಂದಿರದ ಸುತ್ತಲೂ ಒಂದು ಸಂಜೆ ಕಳೆಯುವ ಈ ಅಪರೂಪದ ಪ್ರೇಮಕಥನವು, ಕನ್ನಡಕ್ಕೆ ಹೊಸದೇ ಒಂದು ಬಗೆಯ ಕಾದಂಬರಿಯ ಜಗತ್ತನ್ನು ತೆರೆದು ಕೊಟ್ಟಿದೆ. ನಾಗರಾಜ ವಸ್ತಾರೆಯವರ ಅಪರೂಪದ ಕಾವ್ಯಮಯ ಭಾಷೆಯು ಈ ಕಾದಂಬರಿಯ ಉದ್ದಕ್ಕೂ ವಿಶೇಷ ಮೆರುಗನ್ನು ನೀಡಿದೆ.
Bhakta Prahlad Stories Book
- Author Name:
M.I. Rajasvi
- Book Type:

- Description: पौराणिक कथाओं में विष्णुभक्त प्रह्लाद की कथा अत्यंत महत्त्वपूर्ण है। यह कथा अन्याय, अत्याचार एवं अभिमान पर न्याय, सदाचार और स्वाभिमान की जीत की शिक्षा देती है। यह कथा उस समय की है, जब संपूर्ण सृष्टि हिरण्याक्ष और हिरण्यकशिपु जैसे असुरों के आतंक से त्रस्त थी। चारों ओर आसुरी शक्तियों की प्रबलता थी। धर्म-कर्म और वेद-यज्ञ आदि की प्रतिष्ठा लगभग निष्प्राण हो चुकी थी। ऐसे विपरीत और गहन धार्मिक संकटकाल में भी प्रह्लाद जैसे भक्त की पावन भक्ति ने श्रीहरि को नरसिंह अवतार धारण करने हेतु प्रेरित किया। अंततः जब हिरण्यकशिपु के अत्याचारों एवं पापों का घड़ा भर गया तो भगवान् विष्णु ने नरसिंह का अवतार लेकर अत्याचारी हिरण्यकशिपु का अंत कर दिया। प्रस्तत पुस्तक 'भक्त प्रह्लाद' में विष्णुभक्त प्रह्लाद की कथा को बहुत ही सरल, सहज एवं रोचक ढंग से प्रस्तुत किया गया है। भगवद्भक्ति, सत्य व सदाचार, निष्ठा, समर्पण, संकल्प जैसे जीवनमूल्यों का संचार करने वाली प्रेरक पुस्तक ।
Drishy Se Adrishy Ka Safar
- Author Name:
Sudha Om Dhingra
- Book Type:

- Description: This book has no description
Guna
- Author Name:
Guruprasad Kaginele
- Rating:
- Book Type:

- Description: ಸಾಂಸಾರಿಕತೆ, ಪ್ರೀತಿ, ಜಗಳ, ಶೋಷಣೆ, ಅಳು, ನಗು ಎಲ್ಲವೂ ಹಾಸುಹೊಕ್ಕಾಗಿರುವ ಸಂಬಂಧಗಳಲ್ಲಿ ಎಲ್ಲವೂ ಝರಿಯಂತೆ ಹರಿಯುತ್ತದೆ. ಗಂಡು ಹೆಣ್ಣು ಕೂಡಿ ಸಂಸಾರ ಮಾಡಿದರೂ ಶೋಷಣೆ ಕೇವಲ ಲಿಂಗಕ್ಕೆ ಸಂಬಂಧಿಸಿದ್ದಲ್ಲ. ಸಂಸಾರದಲ್ಲಿ ಗಂಡಿಗೆ ಇಂಥ ಪಾತ್ರ, ಹೆಣ್ಣಿಗೆ ಇಂಥ ಪಾತ್ರ ಎಂದು ನಿರ್ದಿಷ್ಟವಾಗಿ ಹೇಳುವ ಕಾಲ ಮುಗಿದಿದೆ . ಹಾಗಾದಾಗ, ಪ್ರೀತಿಯಷ್ಟೇ ಶೋಷಣೆಯೂ ಅಸ್ಪಷ್ಟವಾಗಿ ಜಿವಮಾನವಿಡೀ ನಡೆದಿರಬಹುದು. ಇದನ್ನು ಕೂದಲು ಸೀಳಿ ನೋಡುವುದೋ ಅಥವಾ ‘ಡೀಲ್ ವಿಥ್ ಇಟ್’ ಎಂದು ಬದುಕನ್ನು ಮ್ಯಾನೇಜ್ ಮಾಡುವುದೋ, ಎಲ್ಲದಕ್ಕೂ ಉತ್ತರ ಕುಟುಂಬವೆಂಬ ವ್ಯವಸ್ಥೆ ಮಾತ್ರವೆ? ಈ ಹುಡುಕಾಟ ಕಾದಂಬರಿಯಾಗಿದೆ.
Maye
- Author Name:
Asha Raghu
- Rating:
- Book Type:

- Description: DESCRIPTION AWAITED
Amrapali
- Author Name:
Gayathriraj
- Rating:
- Book Type:

- Description: ಲೇಖಕಿ ಗಾಯತ್ರಿ ರಾಜ್ ಅವರ ಆಮ್ರಪಾಲಿ-ಎಂಬುದು ಐತಿಹಾಸಿಕ ಕಾದಂಬರಿ. ವೈಶಾಲಿನಗರದ ಅತ್ಯಂತ ಸುಂದರ ಯುವತಿ ಆಮ್ರಪಾಲಿ ವೈಶಾಲಿನಗರದ ರಾಜ ಮನುದೇವ ಆಕೆಯನ್ನು ಕಾಮುಕ ಕಣ್ಣಿನಿಂದ ನೋಡಿ ವರಿಸಲು ಹಾತೊರೆಯುತ್ತಾನೆ. ಆಮ್ರಪಾಲಿಯ ಪ್ರೇಮಿ ಪುಷ್ಪಕುಮಾರರನ್ನು ಮದುವೆಯಾದ ದಿನವೇ ಕೊಲ್ಲಿಸುತ್ತಾನೆ. ಆದರೂ, ಆತನ ಪ್ರಯತ್ನ ಕೈಗೊಡಲಿಲ್ಲ ನಗರದ ವಧುವನ್ನಾಗಿಸಲು ಸಂಚು ಹೂಡುತ್ತಾನೆ. ಈ ಮಧ್ಯೆ, ಮಗದ ರಾಜ್ಯದ ಅರಸ ಬಿಂಬಸಾರನು ವಿಣೆ ಕಲಿಸುವ ನೆಪದಲ್ಲಿ ವೇಷ ಮರೆಸಿಕೊಂಡು ಆಮ್ರಪಾಲಿ ಹತ್ತಿರ ಇರುತ್ತಾನೆ. ಅವರ ಮಧ್ಯೆ ಪ್ರೇಮಾಂಕುರವಾಗಿ ಮಗು ಸಹ ಜನಿಸುತ್ತದೆ. ಆದರೆ, ಆಮ್ರಪಾಲಿ, ಮಗದ ರಾಜ್ಯಕ್ಕೆ ತೆರಳು ನಿರಾಕರಿಸುತ್ತಾಳೆ. ಇದನ್ನು ತಂದೆಗೆ ಮಾಡಿದ ಅವಮಾನ ಎಂದು ತಿಳಿದ ಬಿಂಬಸಾರನ ಮಗನು ವೈಶಾಲಿ ರಾಜ್ಯದ ಮೇಲೆ ದಂಡೆತ್ತಿ ನಾಶಪಡಿಸುತ್ತಾನೆ. ಆ ಮಗನೂ (ಅಜಾತಶತ್ರು) ಸಹ ಆಮ್ರಪಾಲಿಯ ಮೇಲೆ ಮನಸು ಮಾಡುತ್ತಾನೆ. ಆದರೆ, ಆಮ್ರಪಾಲಿ ಒಪ್ಪುವುದಿಲ್ಲ. ಕೊನೆಗೆ ಬುದ್ಧನ ಶಿಷ್ಯೆಯಾಗಿ ಹೊರಟು ಹೋಗುತ್ತಾಳೆ ಎಂಬುದು ಆಮ್ರಪಾಲಿಯ ಕಥೆ. ಈ ಅಂಶವನ್ನೇ ಸಾಹಿತ್ಯವಾಗಿಸಿದ ಕಾದಂಬರಿ ಇದು.
Main Nastik Hoon
- Author Name:
Rajesh Sonwar
- Book Type:

- Description: Book
Kuber
- Author Name:
Dr. Hansa Deep
- Rating:
- Book Type:

- Description: Book
Ek Tukda Aasman
- Author Name:
Vinod Kushwaha
- Book Type:

- Description: This book has no description
Gori Gori Pan
- Author Name:
Ravindra Rukmini Pandharinath
- Book Type:

- Description: ‘खेळघर' या अनवट वाटेने जाणाऱ्या पहिल्यावहिल्या कादंबरीनंतर एका दशकाने आला आहे रवीन्द्र रुक्मिणी पंढरीनाथ यांचा हा पहिला कथासंग्रह.यातील पात्रं, प्रसंग, त्यांचा भवताल व अंतर्विश्व, सारं काही चिमटीत न सापडणारं आहे. एकीकडे सीटी स्कॅनप्रमाणे विविध प्रतलांवरून घेतलेले वास्तवाचे सूक्ष्म छेद, तर दुसरीकडे नातेसंबंध, जगण्यातील पेच व मूल्यसंघर्ष यातील अलवार, निसरड्या जागा. त्यात वावरणारी माणसंही अस्सल, या मातीतील असूनही वेगळ्याच रसायनाने बनलेली. कुणी बेरकी, कुणी निरागस, पण जगण्याच्या उत्कट धगीने रसरसलेली, खोल गाभ्याशी प्रामाणिक.भवतालातील असंख्य संदर्भ जागवणारं, पण त्याचसोबत वास्तव व कल्पित यातील सीमारेषा पुसणारं हे तरल पण दाहक लेखन तुमच्या मनात दीर्घकाळ वसती करून राहील. Gori Gori Pan | Ravindra Rukmini Pandharinath गोरी गोरी पान | रवीन्द्र रुक्मिणी पंढरीनाथ
Customer Reviews
3.8 out of 5
Book
Be the first to write a review...