Avartha
Author:
Asha RaghuPublisher:
Sahitya Loka PublicationsLanguage:
KannadaCategory:
Mythology0 Reviews
Price: ₹ 450.5
₹
530
Available
DESCRIPTION AWAITED
ISBN: sahityalokaavart
Pages: 512
Avg Reading Time: 17 hrs
Age: 18+
Country of Origin: India
Recommended For You
Amrapali
- Author Name:
Gayathriraj
- Rating:
- Book Type:

- Description: ಲೇಖಕಿ ಗಾಯತ್ರಿ ರಾಜ್ ಅವರ ಆಮ್ರಪಾಲಿ-ಎಂಬುದು ಐತಿಹಾಸಿಕ ಕಾದಂಬರಿ. ವೈಶಾಲಿನಗರದ ಅತ್ಯಂತ ಸುಂದರ ಯುವತಿ ಆಮ್ರಪಾಲಿ ವೈಶಾಲಿನಗರದ ರಾಜ ಮನುದೇವ ಆಕೆಯನ್ನು ಕಾಮುಕ ಕಣ್ಣಿನಿಂದ ನೋಡಿ ವರಿಸಲು ಹಾತೊರೆಯುತ್ತಾನೆ. ಆಮ್ರಪಾಲಿಯ ಪ್ರೇಮಿ ಪುಷ್ಪಕುಮಾರರನ್ನು ಮದುವೆಯಾದ ದಿನವೇ ಕೊಲ್ಲಿಸುತ್ತಾನೆ. ಆದರೂ, ಆತನ ಪ್ರಯತ್ನ ಕೈಗೊಡಲಿಲ್ಲ ನಗರದ ವಧುವನ್ನಾಗಿಸಲು ಸಂಚು ಹೂಡುತ್ತಾನೆ. ಈ ಮಧ್ಯೆ, ಮಗದ ರಾಜ್ಯದ ಅರಸ ಬಿಂಬಸಾರನು ವಿಣೆ ಕಲಿಸುವ ನೆಪದಲ್ಲಿ ವೇಷ ಮರೆಸಿಕೊಂಡು ಆಮ್ರಪಾಲಿ ಹತ್ತಿರ ಇರುತ್ತಾನೆ. ಅವರ ಮಧ್ಯೆ ಪ್ರೇಮಾಂಕುರವಾಗಿ ಮಗು ಸಹ ಜನಿಸುತ್ತದೆ. ಆದರೆ, ಆಮ್ರಪಾಲಿ, ಮಗದ ರಾಜ್ಯಕ್ಕೆ ತೆರಳು ನಿರಾಕರಿಸುತ್ತಾಳೆ. ಇದನ್ನು ತಂದೆಗೆ ಮಾಡಿದ ಅವಮಾನ ಎಂದು ತಿಳಿದ ಬಿಂಬಸಾರನ ಮಗನು ವೈಶಾಲಿ ರಾಜ್ಯದ ಮೇಲೆ ದಂಡೆತ್ತಿ ನಾಶಪಡಿಸುತ್ತಾನೆ. ಆ ಮಗನೂ (ಅಜಾತಶತ್ರು) ಸಹ ಆಮ್ರಪಾಲಿಯ ಮೇಲೆ ಮನಸು ಮಾಡುತ್ತಾನೆ. ಆದರೆ, ಆಮ್ರಪಾಲಿ ಒಪ್ಪುವುದಿಲ್ಲ. ಕೊನೆಗೆ ಬುದ್ಧನ ಶಿಷ್ಯೆಯಾಗಿ ಹೊರಟು ಹೋಗುತ್ತಾಳೆ ಎಂಬುದು ಆಮ್ರಪಾಲಿಯ ಕಥೆ. ಈ ಅಂಶವನ್ನೇ ಸಾಹಿತ್ಯವಾಗಿಸಿದ ಕಾದಂಬರಿ ಇದು.
Krishna Sakhi
- Author Name:
Pratibha Saxena
- Book Type:

- Description: Book
Turungrang
- Author Name:
Adv. Ravindranath Patil
- Book Type:

- Description: मला ‘अंडरट्रायल` अर्थात कच्चा कैदी म्हणून येरवडा जेलमध्ये काही काळासाठी स्थानबद्ध केलं गेलं होतं. तत्पूर्वी आयपीएस अधिकारी म्हणून आणि कायद्याचा विद्यार्थी म्हणून मी जेलला भेट दिली होती. परंतु त्यावेळी न दिसलेले तुरुंगाचे अंतरंग मला कच्चा कैदी म्हणून वावरताना दिसले. त्याचबरोबर तुरुंगातल्या इतर बंद्यांच्या एका वेगळ्या भावविश्वाचं दर्शन घडलं. त्यातून कैदी जेलच्या कोंडवाड्यामध्ये जगतात कसे, वागतात कसे नि रमतात कसे याचं वास्तव चित्रण शब्दबद्ध करण्याचा प्रयत्न मी या ‘तुरुंगरंग`मध्ये केला आहे. अर्थात माणूस गुन्हेगार का होतो आणि समाज म्हणून आपण त्याला गुन्हेगारीपासून कसं परावृत्त करू शकतो हेही मला इथं सांगायचं आहे. इतकंच नाही, तर तुरुंगात कैद्यांचं आयुष्य जसं पणाला लागतं तसंच फौजदारी न्यायप्रक्रियाही कशी कैद होते याची स्पष्ट जाणीव करून देण्याचाही माझा प्रयत्न आहे. वाचक म्हणून आपण माझ्या या पहिल्याच पुस्तकाचं स्वागत कराल अशी आशा. जेल आणि कैदी सुधारणा हा विषय तसा दुर्लक्षित राहिला आहे. जेल सुधारणांसाठी कैद्यांची दुसरी बाजू ऐकणे आणि त्यांच्या मानसिक स्थितीचा उलगडा करणे, हे अत्यावश्यक आहे. मला खात्री आहे की, ‘तुरुंगरंग` हे पुस्तक समाजात जागृती निर्माण करेल. किंबहुना प्रशासन जेलकडे केवळ दंड देण्याची जागा म्हणून न पाहता कैद्यांची वर्तणूक सुधारण्यासाठीचे एक साधन म्हणून बघेल आणि त्या अनुषंगाने नीती आखेल. ज्ञानेश्वर पाटील आयएएस (मध्य प्रदेश कॅडर) रवींद्रनाथ पाटील यांच्यातील उत्कृष्ट मार्गदर्शक, अधिकारी आणि प्रशासकही आम्ही यापूर्वी बघितला आहे. आता या पुस्तकाच्या निमित्तानं त्यांच्यातल्या उत्कृष्ट लेखकाचं दर्शन घडतंय. त्यांचं हे अत्यंत वेगळ्या विषयावरचं पुस्तक प्रत्येकानं वाचावं असंच आहे. डॉ. शिवानंद बिडवे तहसीलदार, महाराष्ट्र राज्य
Nirthak
- Author Name:
Dr. Ramakant Sharma
- Book Type:

- Description: Description Awaited
Howrah Bridge
- Author Name:
Anup Jetty
- Rating:
- Book Type:


- Description: It is story of a married couple in kolkatta
The Untold Story of Kashmeer
- Author Name:
Santoshkumar Mehandale
- Book Type:

- Description: DESCRIPTION AWAITED
Sita Banam Ram
- Author Name:
Narayan Singh
- Book Type:

- Description: सीता बनाम राम(वाल्मीकि रामायण पर आधारित रामकथा का वैकल्पिक पाठ) वनगमन के समय सीता को अयोध्या में रहकर भरत को 'विशेष यत्नपूर्वक' प्रसन्न रखने के राम के सुझाव की निंदा करते हुए सीता द्वारा राम को स्त्री की कमाई खाने वाले नट की संज्ञा देना (शैलूष इव मां राम परेभ्यो दातुमिच्छसि), अरण्यकांड में 'अकारण' हिंसा के विरुद्ध सीता का राम के साथ वाद-विवाद करना, अग्नि-परीक्षा के समय देह को ही सर्वोपरि मानने वाले राम के आरोपों का उत्तर देते हुए सीता का हृदय और आत्मा में बसे प्रेम को देह से परे बताना (मदधीनं तु यत् तन्मे हृदयं त्वयि वर्तते। पराधीनेषु गात्रेषु किं करिष्याम्यनीश्वरी॥); ये कुछ ऐसे तथ्य हैं, जिनसे दोनों के सोच और व्यवहार में जमीन-आसमान का अंतर दिखाई देता है। और आखिर में अश्वमेध यज्ञ के समय जनसमुदाय के समक्ष राम जिस प्रकार सीता के सामने शुद्धता की शपथ लेने के बाद ही उन्हें अपनाने की शर्त रखते हैं; और उत्तर में राम की ओर देखे बिना वे खामोशी के साथ जिस प्रकार भूमि-प्रवेश कर जाती हैं (जो प्रेम के समाप्त होने का संकेत माना जा सकता है), वह उन दोनों के वैचारिक अंतर को स्पष्ट कर देता है।सीता और राम अपने सोच और आचरण में ही नहीं, जन्म और मृत्यु में भी एक-दूसरे के प्रतिकूल हैं। सीता का जन्म राम की तरह किसी माँ के गर्भ से नहीं, धरती से होता है और वे अंत में धरती में समा जाती हैं। वह न तो जन्म लेती हैं और न (राम की भाँति) मरती हैं। राम आकाश में स्थित विष्णुलोक से अवतार लेकर आते हैं और वापस आकाश में चले जाते हैं। दोनों के इस संसार में आने और लौटने के स्थान विपरीत दिशा में हैं। बिछड़ने के बाद राम के साथ वे कभी नहीं मिलतीं। ('सीता बनाम राम' पुस्तक से...)
Nanna Tangi Eeda
- Author Name:
Harsha Raghuram +1
- Book Type:

- Description: ಟಿಲ್ಡಾಳದು ಕಟ್ಟು ನಿಟ್ಟಿ ನ ದಿನಚರಿ. ಮಾಸ್ಟರ್ ಪದವಿಯ ಓದು, ಸೂಪರ್ ಮಾರ್ಕೆ ಟ್ ನಲ್ಲಿ ಕೆಲಸ ಮತ್ತು ಅವಳ ಪುಟ್ಟ ತಂಗಿ ಈಡಾಳನ್ನು ಹಾಗೂ ಒಮ್ಮೊ ಮ್ಮೆ ಅವಳ ಮದ್ಯವ್ಯಸನಿ ತಾಯಿಯನ್ನೂ ನೋ ಡಿಕೊ ಳ್ಳುವುದರ ನಡುವೆ ಅವಳಿಗಾಗಿ ಸಮಯ ಸಿಗುವುದೇ ಕಡಿಮೆ. ಅವರ ಮನೆಯಲ್ಲಿ ತಂದೆ ಎನ್ನಿಸಿಕೊ ಂಡ ವ್ಯಕ್ತಿ ಇಲ್ಲ. ಈ ಮೂವರ ವಾಸ ಜರ್ಮ ನಿಯ ಸಣ್ಣದೊ ಂದು ಊರಿನ ‘ಖುಷಿಯ ರಸ್ತೆ’ಯಲ್ಲಿ. ಟಿಲ್ಡಾಳಿಗೆ ಆ ಊರಿನ ಜೀ ವನ ರೇ ಜಿಗೆ ಹುಟ್ಟಿ ಸುತ್ತಿದೆ. ಅವಳ ಗೆಳೆಯ ಗೆಳತಿಯರು ಊರು ಬಿಟ್ಟು ಆಮ್ ಸ್ಟರ್ ಡಾಮ್ ಮತ್ತು ಬರ್ಲಿ ನ್ ನಂತಹ ದೊ ಡ್ಡ ಊರುಗಳನ್ನು ಸೇ ರಿಕೊ ಂಡುಬಿಟ್ಟಿ ದ್ದಾರೆ. ಈಡಾಳಿಗೆ ಆಸರೆಯಾಗಲೆಂದು ಟಿಲ್ಡಾ ಆ ಸಣ್ಣ ಊರಿನಲ್ಲೇ ಉಳಿದು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ಹೊ ತ್ತುಕೊ ಂಡಿದ್ದಾಳೆ. ಹೀ ಗಿರುವಾಗ ಒಂದು ದಿನ ಬರ್ಲಿ ನ್ ನ ದೊ ಡ್ಡ ವಿಶ್ವವಿದ್ಯಾ ಲಯದಲ್ಲಿ ಪಿಎಚ್ ಡಿ ಮಾಡುವ ಅವಕಾಶವೊ ಂದು ಟಿಲ್ಡಾಳನ್ನು ಅರಸಿ ಬರುತ್ತದೆ. ಅವಳು ತನ್ನ ಸಣ್ಣ ಊರಿನ ಜೀ ವನದಿಂದ ಬಿಡುಗಡೆ ಹೊ ಂದುವ ಕನಸನ್ನು ಕಾಣತೊ ಡಗುತ್ತಾಳೆ. ಇದ್ದಕ್ಕಿ ದ್ದಂತೆ ಯುವಕ ವಿಕ್ಟ ೋರ್ ಊರಿಗೆ ಮರಳುತ್ತಾನೆ. ವಿಕ್ಟ ೋರ್ ನ ತಮ್ಮ ಈವಾನ್ ಟಿಲ್ಡಾಳ ಗೆಳೆಯನಾಗಿದ್ದ. ಟಿಲ್ಡಾಳಂತೆ ವಿಕ್ಟ ೋರ್ ಕೂಡ ಹೊ ರಾಂಗಣ ಈಜುಕೊ ಳದಲ್ಲಿ 22 ಸುತ್ತುಗಳನ್ನು ಈಜುತ್ತಾನೆ. ಜೀ ವನದಲ್ಲಿ ಎಲ್ಲವೂ ಸರಿ ಹೋ ಗುತ್ತಿದೆ ಎಂಬ ಭಾವನೆ ಟಿಲ್ಡಾಳಿಗೆ ಬರುತ್ತಿದ್ದಂತೆಯೇ ಮನೆಯ ಪರಿಸ್ಥಿತಿ ಕೈ ಮೀ ರಿ ಹೋ ಗುತ್ತದೆ. ‘ನನ್ನ ತಂಗಿ ಈಡಾ’ ಕಾದಂಬರಿಯಲ್ಲಿ ಜರ್ಮ ನಿಯ ಸಣ್ಣ ಊರಿನ ಕೌಟುಂಬಿಕ ತಲ್ಲಣಗಳ ಗಾಢ ಚಿತ್ರಣವಿದೆ. ಇಲ್ಲಿ ಜವಾಬ್ದಾರಿ ಮತ್ತು ಸ್ವಾ ತಂತ್ರ್ಯಗಳ ನಡುವೆ ಖುಷಿಯನ್ನು ಕಂಡುಕೊ ಳ್ಳುವ ತುಡಿತವಿದೆ.
Love, Life & Marriage.. In a Metro
- Author Name:
Rashmi Anand
- Book Type:

- Description: This story is about two people who fell in love during college. After college, they marry, but reality soon hits their lives. And they realised that things were not going well. The girl decides to live separately, but the boy cannot accept that they are no longer together. It shatters his life. To overcome this, he goes to his aunt’s place in Singapore for a month. He lives there, meets some interesting people, makes good friends, and explores Singapore. He was about to get laid with the girl interested in him. But nothing happened that night. The next morning he felt guilty about the incident and went to Phuket for two days. He met a woman dumped by her husband, whom she loved madly. After spending time with her and sharing stories, he realised that he had to clear all differences with his wife and they should live happily.
Harichitta Satya
- Author Name:
Vasudhendra
- Rating:
- Book Type:

- Description: ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Main Janak Nandini
- Author Name:
Asha Prabhat
- Book Type:

- Description: भारतीय मानस का अर्थ केवल पढ़े-लिखे शिक्षितों का मानस नहीं है, उसका मूल अभिप्राय है—लोक मानस। इस लोक मानस की भारतीयता का लक्षण है—काल के आदिहीन, अन्तहीन प्रवाह की भावना...। जनमानस में आज तक सीता का मूक (मौन) स्वरूप ही विद्यमान है। सौम्यस्वरूपा आज्ञाकारी पुत्री का, जो बिना तर्क-वितर्क या प्रतिरोध किए पिता का प्रण पूर्ण करने हेतु या पुत्र-धर्म के निर्वाह हेतु उस किसी भी पुरुष के गले में वरमाला डाल देती, जो शिव के विशाल पिनाक पर प्रत्यंचा का सन्धान कर देता। उस समर्पिता, सहधर्मिणी या सह-गामिनी पत्नी का जो सहजभाव से सारा राज्य सुख तथा वैभव त्यागकर पति राम की अनुगामिनी बनकर उनके संग चल देती है चुनौती-भरे वन्य जीवन के दु:खों को अपनाने। सीता के चरित पर अनेक ग्रन्थ लिखे गए हैं, अधिकांश में उन्हें जगजननी, शक्तिस्वरूपा या देवी मानकर पूजनीया बनाया गया। किन्तु मानवी मानकर उनके मर्म के अन्तस्थल तक पहुँचने...उनके मर्म की थाह लेने की चेष्टा न के बराबर की गई। उनके प्रति किए गए राम के सारे निर्णय को उनकी मौन स्वीकृति मानकर राम की महानता, मर्यादा तथा उत्तमता को और महिमामंडित किया गया। क्या वास्तव में ऐसा था? क्या सीता के पास अपने प्रति किए जा रहे अविचार के प्रति प्रतिरोध के स्वर का अभाव था? अपने जीवन-जनित अभीष्ट अपने कर्मों में निहित कर जीती सीता क्या मात्र पाषाण प्रतिमा थीं? क्या उनका अन्तस संवेदनशून्य था या उन्हें हर्ष-विषाद तथा शोक-सन्ताप नहीं व्याप्तता था? और क्या हर स्थिति-परिस्थिति को उन्होंने सहज स्वीकार लिया था, शिरोधार्य कर लिया था बिना प्रतिवाद किए? यह उपन्यास ऐसे ही अनेक प्रश्नों का सन्धान है।
Enna Bhavada Keedu
- Author Name:
S Surendranath
- Rating:
- Book Type:

- Description: ನಾಟಕಕಾರರೂ, ಬರಹಗಾರರೂ ಆದ ಎಸ್. ಸುರೇಂದ್ರನಾಥ್ ಅವರ ಕಾದಂಬರಿ ’ಎನ್ನ ಭವದ ಕೇಡು’. ಓದುಗರ ಜೊತೆಯಲ್ಲೇ ನಿರಂತರವಾಗಿ ಸಾಗುವ ಕಾದಂಬರಿಯ ಪಾತ್ರ, ಊರಿನ ಚಿತ್ರಣ, ಜನ, ಅವರ ತಲ್ಲಣಗಳು, ಆತಂಕಗಳು, ಹೀಗೆ ಅನೇಕ ಸಂಗತಿಗಳು ಓದುಗರ ಅನುಭವದ ಭಾಗವಾಗುತ್ತದೆ. ಕಾದಂಬರಿ ಸಾಗುತ್ತಾ ಓದುಗರ ನಡುವಿನ ಚರಿತ್ರೆಯಾದಂತೆ ಮನದಲ್ಲಿ ಬೇರೂರಿ ನಿಲ್ಲುತ್ತದೆ. ಎನ್ನ ಭವದ ಕೇಡು ಕಾದಂಬರಿಯ ಮುಖ್ಯ ಪಾತ್ರಧಾರಿ ಮಾಮಿಯ ಬದುಕಿನ ಅನಾವರಣ ಇಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪಾತ್ರದಲ್ಲಿನ ವ್ಯಕ್ತಿತ್ವ, ಮತ್ತು ಅವರ ಬದುಕಿನೊಳಗೆ ಮುಖಾಮುಖಿಗೊಳ್ಳುವ ಅನೇಕ ಸಹಜ ಬದುಕಿನ ಗೊಂದಲ, ವಿಸ್ಮಯ, ತಲ್ಲಣಗಳನ್ನು ಈ ಕಾದಂಬರಿ ತೆರೆದಿಡುತ್ತದೆ.
Rushyashrunga
- Author Name:
Harisha Hagalawadi
- Book Type:

- Description: ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.
Khairiyat Hai Huzoor
- Author Name:
Urmila Shirish
- Book Type:

- Description: Book
Kuber
- Author Name:
Dr. Hansa Deep
- Rating:
- Book Type:

- Description: Book
Bijji Ka Katha Lok
- Author Name:
Dinesh Charan
- Book Type:

- Description: लोकजीवन से गहरी संसक्ति और लोकमानस की वैज्ञानिक समझ रखनेवाले सर्वोपरि कथाकारों में बिज्जी का नाम बेहिचक लिया जा सकता है। उनकी कहानियों को पढ़ते हुए निरंतर यह महसूस होता है कि वे स्वयं लोक के अभिन्न अंग भी हैं और द्रष्टा भी। यही वजह है कि अपने नितांत निजी अनुभवों को कथा में पिरोते हुए भी उनमें भावुकता का लेशमात्र भी दिखाई नहीं देता। यह बिज्जी की रचनाधर्मिता की ख़ासियत है। इसी के बलबूते वे अपनी रचनाओं में ऐसा लोक रच पाए जो वास्तविक भी है और उनका कल्पनालोक भी है। सामंती परिवेश के भीतर रहनेवाले पात्रों में प्रगतिशील विवेक और रूढ़ियों से टकराने की क्षमता इसी से उपजी है। राजस्थानी लोकमानस की मुकमल पहचान बिज्जी के कथालोक में डूबकर ही की जा सकती है। किसी रचनाकार के लिए किंवदंती में बदल जाना यदि सबसे बड़ी उपलब्धि मान ली जाए तो बिज्जी इस उपलब्धि को अपने जीवनकाल में ही हासिल कर चुके थे। राजधानियों की चमक-दमक से कोसों दूर ग्रामांचल में रहकर साहित्य साधना करते हुए नोबेल नोमिनेशन तक की यात्रा ने इस किंवदंती को संभव बनाया। डॉ. दिनेश चारण युवा पीढ़ी के उन भाग्यशाली लोगों में हैं जिन्हें बिज्जी का सान्निध्य मिला है। वे ख़ुद कथाकार हैं और लोक के मर्मज्ञ हैं। इस पुस्तक को पढ़ते हुए उनकी सूक्ष्म दृष्टि और विवेचनात्मक विवेक से रूबरू होने तथा बिज्जी के कथालोक का हिस्सा होने का सुख मिलता है। डॉ. जगदीश गिरी
Manrangi
- Author Name:
Garima Mudgal
- Book Type:

- Description: राख बनकर बिखरने से पहले ख़ुशबू बनकर महक जाऊँ बस, इसी मौज के साथ लिखने की शुरुआत की थी। वैसे तो जो कुछ कहना था, इस कहानी के माध्यम से कह चुकी हूँ पर ‘मनरंगी’ के बारे में यह ज़रूर बताना चाहूँगी कि यह कहानी किसी नदी की तरह आगे बढ़ती है और नदी के जैसे ही हर पड़ाव पर इसकी तासीर अलहदा है। कहीं यह कहानी पहाड़ों से गुज़रती नदी की तरह अल्हड़ जान पड़ेगी तो कहीं निर्झर की तरह आवेग से खिलखिलाती। कहीं यह गहरी और शांत भी दिखाई देगी। एक नदी के सागर से मिलने के मानिंद यह तो तय है कि कहानी भी अपनी मंज़िल से मिलेगी, पर ख़ास वे रास्ते होंगे जहाँ से यह होकर गुज़रती है। और जैसे नदी को अपने साथ रखने की क़वा’इद में हम अपने पात्रों मे थोड़ी-सी नदी भर लेते हैं वैसे ही अगर अंजुली भर कहानी आपके ह्रदय-पात्र में जगह बना पाई तो मुझे लगेगा कि किताब के पन्नों से निकलकर कहानी अपने मुकाम तक पहुंच गई। किताब आपको कैसी लगी, जानने की प्रतीक्षा में ....
Anatha Nuhe
- Author Name:
Dr.Sanjay Rout
- Book Type:

- Description: My name is Dr.Sanjay,and I am a best selling author. I have written several books that have made the top of the bestseller lists. My latest book, has been an international sensation. It tells the story of a orphan and has resonated with readers of all ages. I have always been passionate about writing and storytelling, and I strive for excellence in every word I write. My books often explore themes of courage, resilience, and self-discovery, and I hope that my writing can inspire readers to think more deeply about their own lives. I'm excited to share my story with the world and look forward to what the future holds for my writing.
agedashtu nakshatra
- Author Name:
Sumangala
- Book Type:

- Description: ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ. ಪತ್ನಿ ತೀರಿದ ಬಳಿಕ ಪ್ರೊಫೆಸರ್ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ. ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.
Jinhen Jurme Ishq Pe Naaz Tha
- Author Name:
Pankaj Subeer
- Book Type:

- Description: यह उपन्यास 'जिन्हें जुर्म-ए-इश्क़ पे नाज़ था' हमारे चारों ओर पसरते जा रहे अंधकार को चीरकर एक प्रकाश-पुंज की तरह सामने आता है। निराशा के इस जानलेवा समय में पंकज सुबीर की यह कृति हमें हौसला और उम्मीद बँधाती है। इसे पाठ्यक्रमों में सम्मिलित किया जाना चाहिए और युवाओं तक निःशुल्क पहुँचाया जाना चाहिए। आज के पुस्तक और प्रेम विरोधी दौर में ऐसा कुछ किया जाना चाहिए कि 'जिन्हें जुर्म-ए-इश्क़ पे नाज़ था' उपन्यास घर-घर में पढ़ा जाए। हिन्दी के चर्चित लेखक पंकज सुबीर का तीसरा उपन्यास। पंकज सुबीर के पहले दोनो उपन्यास "ये वो सहर तो नहीं" और "अकाल में उत्सव" बहुत अधिक चर्चित रहे हैं। कई सारे सम्मान इन दोनो उपन्यासों पर प्राप्त हुए। और अब पंकज सुबीर का तीसरा उपन्याास "जिन्हें जुर्म-ए-इश्क़ पे नाज़ था" प्रकाशित होकर आया है। पंकज सुबीर अपनी अलग तरह की शैली तथा विशिष्ट भाषा के लिए पहचाने जाते हैं। यह उपन्यास भी उसी कड़ी में एक प्रयोग है। यह उपन्यास मानव सभ्यता के पिछले पाँच हज़ार वर्षों की कहानी कहता है। और तलाशने की कोशिश करता है कि आख़िर वो क्या है, जिसके कारण मानव सभ्यता पिछले पाँच हज़ार साल केवल लड़ाई और युद्ध में ही गँवा चुकी है। यह उपन्यास बहुत सूक्ष्मता के साथ पिछले पाँच हज़ार सालों की कहानी का अवलोकन करता है। पाठक को एक ऐसी दुनिया में ले जाता है, जहाँ वर्तमान और भविष्य के संकेत मिलते हैं।
Customer Reviews
0 out of 5
Book
Be the first to write a review...