Bhakta Prahlad Stories Book
Author:
M.I. RajasviPublisher:
Prabhat PrakashanLanguage:
HindiCategory:
Mythology0 Ratings
Price: ₹ 240
₹
300
Available
पौराणिक कथाओं में विष्णुभक्त प्रह्लाद की कथा अत्यंत महत्त्वपूर्ण है। यह कथा अन्याय, अत्याचार एवं अभिमान पर न्याय, सदाचार और स्वाभिमान की जीत की शिक्षा देती है। यह कथा उस समय की है, जब संपूर्ण सृष्टि हिरण्याक्ष और हिरण्यकशिपु जैसे असुरों के आतंक से त्रस्त थी। चारों ओर आसुरी शक्तियों की प्रबलता थी। धर्म-कर्म और वेद-यज्ञ आदि की प्रतिष्ठा लगभग निष्प्राण हो चुकी थी। ऐसे विपरीत और गहन धार्मिक संकटकाल में भी प्रह्लाद जैसे भक्त की पावन भक्ति ने श्रीहरि को नरसिंह अवतार धारण करने हेतु प्रेरित किया।
अंततः जब हिरण्यकशिपु के अत्याचारों एवं पापों का घड़ा भर गया तो भगवान् विष्णु ने नरसिंह का अवतार लेकर अत्याचारी हिरण्यकशिपु का अंत कर दिया। प्रस्तत पुस्तक 'भक्त प्रह्लाद' में विष्णुभक्त प्रह्लाद की कथा को बहुत ही सरल, सहज एवं रोचक ढंग से प्रस्तुत किया गया है। भगवद्भक्ति, सत्य व सदाचार, निष्ठा, समर्पण, संकल्प जैसे जीवनमूल्यों का संचार करने वाली प्रेरक पुस्तक ।
ISBN: 9789348402615
Pages: 144
Avg Reading Time: 5 hrs
Age: 18+
Country of Origin: India
Recommended For You
Fukatchech Salle
- Author Name:
Dr. Ravindra Laxmikant Tamboli
- Book Type:

- Description: वाचाल तर वाचाल, असे आम्हाला शिकवले गेले होते. म्हणून आम्ही वाचत गेलो आणि वाचलेले जे काही होते त्यामुळेच संपन्नपणे वाढलो. अलीकडेही ‘वॉचाल' तर बिघडाल असे पोटतिडकीने सांगूनही वाचनावर बहिष्कार का टाकला जात आहे, याचा उलगडा होऊ शकत नाही. अनुत्तरित प्रश्नांवर खूप चिंतन करून उत्तर शोधायचे असते म्हणून आम्ही त्या शोधात वेळोवेळी जे काही लिहीत गेलो त्यातील काही लिखाण ‘फुकटचे सल्ले' म्हणून या पुस्तकात एकत्रितपणे दिले आहे.हे सल्ले फुकटचे असले तरी त्यांना अनुभवांचा आधार आहे. म्हणून ते महत्त्वाचे ठरतात. तेव्हा सदरचे पुस्तक विकत घेऊन आमचे हे फुकटचे सल्ले आपल्या जीवनात उपयोगात आणाल अशी आशा आहे. Fukatchech Salle | Dr.Ravindra Laxmikant Tamboli फुकटचेच सल्ले | डॉ.रवींद्र लक्ष्मीकांत तांबोळी
Durga
- Author Name:
Wonder House
- Rating:
- Book Type:

- Description: This delightful collection of stories from Indian mythology introduces young readers to our enriching and ancient culture and wisdom.
Avartha
- Author Name:
Asha Raghu
- Book Type:

- Description: DESCRIPTION AWAITED
Amrapali
- Author Name:
Gayathriraj
- Rating:
- Book Type:

- Description: ಲೇಖಕಿ ಗಾಯತ್ರಿ ರಾಜ್ ಅವರ ಆಮ್ರಪಾಲಿ-ಎಂಬುದು ಐತಿಹಾಸಿಕ ಕಾದಂಬರಿ. ವೈಶಾಲಿನಗರದ ಅತ್ಯಂತ ಸುಂದರ ಯುವತಿ ಆಮ್ರಪಾಲಿ ವೈಶಾಲಿನಗರದ ರಾಜ ಮನುದೇವ ಆಕೆಯನ್ನು ಕಾಮುಕ ಕಣ್ಣಿನಿಂದ ನೋಡಿ ವರಿಸಲು ಹಾತೊರೆಯುತ್ತಾನೆ. ಆಮ್ರಪಾಲಿಯ ಪ್ರೇಮಿ ಪುಷ್ಪಕುಮಾರರನ್ನು ಮದುವೆಯಾದ ದಿನವೇ ಕೊಲ್ಲಿಸುತ್ತಾನೆ. ಆದರೂ, ಆತನ ಪ್ರಯತ್ನ ಕೈಗೊಡಲಿಲ್ಲ ನಗರದ ವಧುವನ್ನಾಗಿಸಲು ಸಂಚು ಹೂಡುತ್ತಾನೆ. ಈ ಮಧ್ಯೆ, ಮಗದ ರಾಜ್ಯದ ಅರಸ ಬಿಂಬಸಾರನು ವಿಣೆ ಕಲಿಸುವ ನೆಪದಲ್ಲಿ ವೇಷ ಮರೆಸಿಕೊಂಡು ಆಮ್ರಪಾಲಿ ಹತ್ತಿರ ಇರುತ್ತಾನೆ. ಅವರ ಮಧ್ಯೆ ಪ್ರೇಮಾಂಕುರವಾಗಿ ಮಗು ಸಹ ಜನಿಸುತ್ತದೆ. ಆದರೆ, ಆಮ್ರಪಾಲಿ, ಮಗದ ರಾಜ್ಯಕ್ಕೆ ತೆರಳು ನಿರಾಕರಿಸುತ್ತಾಳೆ. ಇದನ್ನು ತಂದೆಗೆ ಮಾಡಿದ ಅವಮಾನ ಎಂದು ತಿಳಿದ ಬಿಂಬಸಾರನ ಮಗನು ವೈಶಾಲಿ ರಾಜ್ಯದ ಮೇಲೆ ದಂಡೆತ್ತಿ ನಾಶಪಡಿಸುತ್ತಾನೆ. ಆ ಮಗನೂ (ಅಜಾತಶತ್ರು) ಸಹ ಆಮ್ರಪಾಲಿಯ ಮೇಲೆ ಮನಸು ಮಾಡುತ್ತಾನೆ. ಆದರೆ, ಆಮ್ರಪಾಲಿ ಒಪ್ಪುವುದಿಲ್ಲ. ಕೊನೆಗೆ ಬುದ್ಧನ ಶಿಷ್ಯೆಯಾಗಿ ಹೊರಟು ಹೋಗುತ್ತಾಳೆ ಎಂಬುದು ಆಮ್ರಪಾಲಿಯ ಕಥೆ. ಈ ಅಂಶವನ್ನೇ ಸಾಹಿತ್ಯವಾಗಿಸಿದ ಕಾದಂಬರಿ ಇದು.
Shribharat Vijaya
- Author Name:
Acharya Sohanlal Ramrang
- Book Type:

- Description: श्री भरत विजय महर्षि वाल्मीकि के अनुसार मर्यादा पुरुषोत्तम श्रीराम राघवेंद्र के लौकिक जीवनकाल की अंतिम घटना है। कथानक वर्णन में केकय देश आततायी गंधर्वों के कारण अनेक संकटों से ग्रस्त हो गया। इनसे मुक्ति पाने के लिए अयोध्या नरेश श्रीराम से प्रार्थना की गई। केकय देश को गंधर्वों के आतंक से मुक्त करने के लिए श्री भरत के सेनापतित्व में अयोध्या से विशाल चतुरंगिणी सेना चली। इस सैन्याभियान में उनके दोनों पुत्र तक्ष एवं पुष्कल भी साथ थे। सिंधु नद के पार गंधर्वों से भयंकर युद्ध छिड़ गया, निरंतर सात दिनों तक लोक विलयंक युद्ध होता रहा। किंतु किसी प्रकार विजय-प्राप्ति की स्थिति न आती देखकर श्री भरत ने मृत्युदेव के प्रलयंकारी सेवर्कास्त्र का प्रयोग कर तीन करोड़ गंधर्वों का संहार कर डाला। पाँच वर्ष पश्चात् श्री भरत अयोध्या लौटे। ये पाँच क्यों लगे? इसी का उत्तर अन्यान्य शास्त्रों के आधार पर देने का जो प्रयत्न किया गया, वही ‘श्री भरत विजय’ है। श्रीरामकथा के इस अल्पज्ञान प्रसंग की प्रस्तुति ही श्री भरत विजय के रूप में यह कृति है। __________________________________________ विषय सूची अनुच्छेद—पृष्ट समर्पण—5 प्रणामांजलि—7 श्रीरामकालीन भूगोल——9 श्रीराम कथा का एक विलुप्तप्राय अध्याय : श्रीभरत विजय—11 श्रीभरत विजय के पात्र—43 मार्गदर्शक ग्रंथ एवं कृतियाँ—47 आशीर्वचन—51
Deepavirada Daariyalli
- Author Name:
Sushanth Kotiyan
- Rating:
- Book Type:

- Description: ದೀಪವಿರದ ದಾರಿಯಲ್ಲಿ-ಈ ಕಾದಂಬರಿಯನ್ನು ಲೇಖಕ ಸುಶಾಂತ ಕೊಟ್ಯಾನ್ ಅವರು ರಚಿಸಿದ್ದಾರೆ. ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆ, ಕೃತಿಗೆ ಮುನ್ನುಡಿ ಬರೆದು ‘ಸಲಿಂಗರತಿಯಂಥ ವಸ್ತುವನ್ನು ಆಯ್ದುಕೊಂಡ ಕಾದಂಬರಿಯು ಓದುಗರನ್ನು ಬೌದ್ಧಿಕವಾಗಿ ಬೆಳೆಸುತ್ತದೆ. ಪ್ರಸ್ತುತ ಕಾದಂಬರಿಯ ನಾಯಕನಾದ ಸುಕೇಶನೂ ಒಬ್ಬ ಸ್ತ್ರೀ ವೇಷಧಾರಿ. ಇಡೀ ಕಾದಂಬರಿಯನ್ನು ಅವನ ಸುತ್ತಲೇ ಕಟ್ಟಿ ಬೆಳೆಸಲಾಗಿದೆ. ಹಾಗೆ ಕಟ್ಟುವಾಗ, ಸುಕೇಶನೊಳಗಿನ ಹೆಣ್ತನದ ಸೂಕ್ಷ್ಮಗಳಿಗೆ ಗೌರವ ತಂದುಕೊಡಲಾಗಿದೆ ಮತ್ತು ಅವನನ್ನು ಲೈಂಗಿಕವಾಗಿ ಶೋಷಿಸುವವರನ್ನು ಬಯಲುಗೊಳಿಸಲಾಗಿದೆ. ಇವುಗಳ ನಡುವೆ ಐಉಃಖಿಕಿ ನ ಹಲವು ಸಂಕೀರ್ಣ ಮುಖಗಳು ಕಾದಂಬರಿಯಲ್ಲಿ ಅನಾವರಣಗೊಳ್ಳುತ್ತಾ ಓದುಗರನ್ನು ಶೈಕ್ಷಣಿಕವಾಗಿಯೂ ಬೆಳೆಸುತ್ತದೆ. ‘ದೀಪವಿರದ ಕತ್ತಲ ದಾರಿಯಲ್ಲಿ ಒಂಟಿಯಾಗಿ ನಿಂತಿದ್ದನು ಸುಕೇಶ. ಅವನು ಇಷ್ಟರವರೆಗೆ ಬಯಸಿದ ಬದುಕವನಿಗೆ ದೊರೆಯಲೇ ಇಲ್ಲ. ಅಷ್ಟೊತ್ತಿಗೆ ಮೂಡಣದಲ್ಲಿ ಮೇಲೇರಿದ್ದ ರವಿ ತನ್ನ ಹೊಂಗಿರಣದ ಹೊಂಬೆಳಕನ್ನು ಭುವಿಯೆಡೆಗೆ ಚೆಲ್ಲಿದ್ದನು. ಟ್ಯಾಕ್ಸಿ ನಿಧಾನವಾಗಿ ಮುಂದಕ್ಕೆ ಚಲಿಸಿತ್ತು. ಸುಕೇಶ ಅಂಧಕಾರದ ಬದುಕಿನಲ್ಲಿ ಬೆಳಕಿಗಾಗಿ ಅರಸುತ್ತಿದ್ದನು. ಅಂತ್ಯವಿಲ್ಲದ ಕತೆಯ ಆರಂಭ ಅವನ ಬದುಕಿನಲ್ಲಿ ಇದೀಗ ಆಗಿತ್ತು. ಹೀಗೆ ಈ ಕಾದಂಬರಿಯು ಲೈಂಗಿಕತೆಯ ವಿಭಿನ್ನ ಮಜಲುಗಳನ್ನು ಧೈರ್ಯವಾಗಿ ಶೋಧಿಸುತ್ತದೆ. ರವೀಂದ್ರ, ಆಕಾಶ್ ಮತ್ತು ಸುಕೇಶರ ನಡುವಣ ತ್ರಿಕೋನ ಸಂಬಂಧಗಳ ಜೊತೆಗೆ ಗಂಡಸರ ಹಿಂದೆ ಹೋಗುವ ರಘುಪತಿಯ ಸಮಸ್ಯೆಗಳೂ ಬಿಚ್ಚಿಕೊಳ್ಳುತ್ತವೆ. ಗೇ ಸೆಕ್ಸ್ ವೀಡಿಯೋ ನೋಡುವ ಅವನನ್ನು ಬಿಟ್ಟು, ಅವನ ಹೆಂಡತಿ ಗುಜರಾತಿಯೊಬ್ಬನ ಸ್ನೇಹ ಮಾಡುತ್ತಾಳೆ. ಈ ಎಲ್ಲಾ ಘಟನೆಗಳನ್ನು ಸಮಾಜವು ತನ್ನ ಮೂಗಿನ ನೇರಕ್ಕೆ ವ್ಯಾಖ್ಯಾನಿಸಿಕೊಳ್ಳುತ್ತಾ ಹೋಗುತ್ತದೆ. ಇಂಥ ಸಂಕೀರ್ಣ ಸ್ಥಿತಿಯನ್ನು ಕಾದಂಬರಿ ತಣ್ಣಗೆ ಕಟ್ಟಿಕೊಡುತ್ತದೆ. ಈ ಕಾದಂಬರಿಯ ವಸ್ತು ಮತ್ತು ಪಾತ್ರಗಳು ಕನ್ನಡಕ್ಕೆ ತೀರಾ ಹೊಸದು. ಕಾನೂನಿನ ತೊಡಕುಗಳು, ಸಂಪ್ರದಾಯಸ್ಥರ ಆಕ್ರಮಣ, ಮಡಿವಂತಿಕೆ, ನಿಷೇಧ, ಭಯ ಇತ್ಯಾದಿ ಕಾರಣಗಳಿಂದಾಗಿ ಏಕಾಏಕಿ ಸಾಹಿತ್ಯವು ಮುಖ್ಯಧಾರೆಗೆ ಬರಲೇ ಇಲ್ಲ. ಸುಶಾಂತ್ ಕೋಟ್ಯಾನ್ ತುಂಬ ಧೈರ್ಯವಹಿಸಿ ಈ ಕಾದಂಬರಿಯನ್ನು ಬರೆದು ನಮ್ಮ ಅರಿವಿನ ಗಡಿರೇಖೆಗಳನ್ನು ವಿಸ್ತರಿಸಿದ್ದಾರೆ’ ಎಂದು ಪ್ರಶಂಸಿಸಿದ್ದಾರೆ.
Khairiyat Hai Huzoor
- Author Name:
Urmila Shirish
- Book Type:

- Description: Book
Gata
- Author Name:
Asha Raghu
- Rating:
- Book Type:

- Description: ಲೇಖಕಿ ಆಶಾ ರಘು ಅವರ ಕಾದಂಬರಿ-ಗತ. ಪುನರ್ಜನ್ಮ ಎಂಬ ಪರಿಕಲ್ಪನೆಯು ಭಾರತೀಯರ ಜನಜೀವನದಲ್ಲಿ ಅತ್ಯಂತ ಪ್ರಾಚೀನ. ಪುನರ್ ಜನ್ಮದ ನಂಬಿಕೆ ಆಳವಾಗಿ ಬೇರೂರಿದೆ. ಪುನರ್ಜನ್ಮವು ಇಲ್ಲ. ಜನರ ಧಾರ್ಮಿಕ ಭಾವನೆಗಳನ್ನು ಶೋಷಿಸಲು ಕೆಲವರು ಸೃಷ್ಟಿಸಿದ ತಂತ್ರ ಎಂದು ಹಳಿಯುವವರು ಇದ್ದಾರೆ. ಆದರೆ, ವ್ಯಕ್ತಿಯ ಮರಣ ನಂತರ ಆತ್ಮ ಇಲ್ಲವೇ ಜೀವ ಯಾರ ಕಣ್ಣಿಗೂ ಕಾಣಿಸದೇ ಹೋಗಿ ಮತ್ತೊಂದು ದೇಹದಲ್ಲಿ ಸೇರಿಕೊಳ್ಳುತ್ತದೆ. ದೇಹ ನಶ್ವರ. ಆದರೆ, ಆತ್ಮವಲ್ಲ ಎಂಬ ಭಾವನೆಯು ಪುನರ್ಜನ್ಮದ ಪರಿಕಲ್ಪನೆಯನ್ನು ಜನರು ನಂಬುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಹುಟ್ಟು ಆರಂಭವೂ ಅಲ್ಲ; ಸಾವು ಅಂತಿಮವೂ ಅಲ್ಲ. ಇಂತಹ ಕುತೂಹಲ ಹಾಗೂ ನಿಗೂಢ ಪರಿಕಲ್ಪನೆಗಳನ್ನು ವಸ್ತುವಾಗಿಸಿಕೊಂಡ ಕಾದಂಬರಿ ಇದು.
Main Janak Nandini
- Author Name:
Asha Prabhat
- Book Type:

- Description: भारतीय मानस का अर्थ केवल पढ़े-लिखे शिक्षितों का मानस नहीं है, उसका मूल अभिप्राय है—लोक मानस। इस लोक मानस की भारतीयता का लक्षण है—काल के आदिहीन, अन्तहीन प्रवाह की भावना...। जनमानस में आज तक सीता का मूक (मौन) स्वरूप ही विद्यमान है। सौम्यस्वरूपा आज्ञाकारी पुत्री का, जो बिना तर्क-वितर्क या प्रतिरोध किए पिता का प्रण पूर्ण करने हेतु या पुत्र-धर्म के निर्वाह हेतु उस किसी भी पुरुष के गले में वरमाला डाल देती, जो शिव के विशाल पिनाक पर प्रत्यंचा का सन्धान कर देता। उस समर्पिता, सहधर्मिणी या सह-गामिनी पत्नी का जो सहजभाव से सारा राज्य सुख तथा वैभव त्यागकर पति राम की अनुगामिनी बनकर उनके संग चल देती है चुनौती-भरे वन्य जीवन के दु:खों को अपनाने। सीता के चरित पर अनेक ग्रन्थ लिखे गए हैं, अधिकांश में उन्हें जगजननी, शक्तिस्वरूपा या देवी मानकर पूजनीया बनाया गया। किन्तु मानवी मानकर उनके मर्म के अन्तस्थल तक पहुँचने...उनके मर्म की थाह लेने की चेष्टा न के बराबर की गई। उनके प्रति किए गए राम के सारे निर्णय को उनकी मौन स्वीकृति मानकर राम की महानता, मर्यादा तथा उत्तमता को और महिमामंडित किया गया। क्या वास्तव में ऐसा था? क्या सीता के पास अपने प्रति किए जा रहे अविचार के प्रति प्रतिरोध के स्वर का अभाव था? अपने जीवन-जनित अभीष्ट अपने कर्मों में निहित कर जीती सीता क्या मात्र पाषाण प्रतिमा थीं? क्या उनका अन्तस संवेदनशून्य था या उन्हें हर्ष-विषाद तथा शोक-सन्ताप नहीं व्याप्तता था? और क्या हर स्थिति-परिस्थिति को उन्होंने सहज स्वीकार लिया था, शिरोधार्य कर लिया था बिना प्रतिवाद किए? यह उपन्यास ऐसे ही अनेक प्रश्नों का सन्धान है।
The Vedas and Upanishads for Children
- Author Name:
Roopa Pai
- Rating:
- Book Type:

- Description: 3,000 years ago, deep inside the forests of India, a great ‘thought- revolution’ was brewing. In those forest labs, the brightest scientist-philosophers contemplated the universe and reflected upon the already-ancient texts called the Vedas, gaining some startling insights into questions that we still have no watertight answers to, like: * What is the universe made of? * How do I know I’m looking at a tree when I see one? * Who am I? My body, my mind, my intelligence, my emotions, or NOTA? And where did they put those explosive findings? In a sprawling body of goose-bumpy, thought-provoking and fascinating oral literature called the Upanishads! Intimidated? Don’t be! For this joyful, fun guide to some of India’s most enduring and secular wisdoms, reinterpreted for first-time explorers by author Roopa Pai, is guaranteed to keep you turning the pages. Why haven’t you read it yet?
Tarka
- Author Name:
Supreeth K N
- Book Type:

- Description: Contemporary novel that deals with Advaitha philosophy, physics, Psychology and Srichakra Yantra. ಅದ್ವೈತ ತತ್ವಜ್ಞಾನವನ್ನು ಆಧರಿಸಿದ ಕಾದಂಬರಿ. ಭೌತಶಾಸ್ತ್ರ, ಮನೋವಿಜ್ಞಾನ ಮತ್ತು ಶ್ರೀಚಕ್ರ ಯಂತ್ರವನ್ನ ಕುರಿತ ಕಾದಂಬರಿ.
Drishy Se Adrishy Ka Safar
- Author Name:
Sudha Om Dhingra
- Book Type:

- Description: This book has no description
Prashaskiy Yogayog
- Author Name:
Shekhar Gaikwad
- Book Type:

- Description: काही घटित काही अघटित स्टील फ्रेम! अर्थात शासनाच्या धोरणांची, निर्णयांची अंमलबजावणी करणाऱ्या सरकारी यंत्रणेची चौकट म्हणजेच प्रशासन!! अशा या स्टील फ्रेमच्या आत नेमकं काय चालतं आणि कसं चालतं याचं आकलन सरकारी कचेऱ्यांमध्ये रोज नियमानं खेटं घालणाऱ्या व्यक्तीलाही नीट होत नाही. म्हणूनच सामान्य माणसांना नेहमी प्रश्न पडतो. तो म्हणजे सरकार म्हणजे नक्की काय? खरं तर याचं साधं, सरळ असं उत्तर देता येणार नाही. पण या स्टील फ्रेमच्या पलीकडे एक मोठं आणि वेगळंच जग कार्यरत असतं. आणि त्या जगामध्ये साहेब, अधिकारी, अधीक्षक, क्लार्क, शिपाई अशी बरीच मोठी उतरंड असते. त्यात बदल्या, प्रमोशन, उद्घाटनं, फाइलींचा गोंधळ, निवडणुका, आदेशांचे घोडे, पत्रकबाजी, कार्यालयीन स्टाफ, त्यांचं वागणं-बोलणं, कामं मिळवण्याची, कामं काढून घेण्याची, फायली मंजूर करण्याची, न करण्याची अशी अनेक कारस्थानं असं काहीबाही अनाकलनीय चालत असतं. शासन आणि सामान्य नागरिक यांच्यातला दुवा बनून काम करताना या स्टील फ्रेमच्या आत घडणाऱ्या या अनाकलनीय गोष्टींद्वारे अनेक योग कधी घडवले जातात, तर कधी बिघडवले जातात. अशाच योगायोगांच्या या गोष्टी... कधी हलक्या फुलक्या विनोदाने हसवणाऱ्या, तर कधी विरोधाभासावर नेमकं बोट ठेवत अंतर्मुख करणाऱ्या... म्हणूनच कारभार चालवताना घडणाऱ्या आणि घडवल्या जाणाऱ्या गमतीजमती नेमकेपणानं टिपणारं हे पुस्तक आपल्याला प्रशासनाच्या अंतरंगाचं विहंगम्य दर्शन घडवतं. थोडक्यात काय तर प्रशासनाची नेमकी चाल आजमावण्यासाठी हे पुस्तक आपल्याकडे असायलाच हवं. Prashaskiy Yogayog | Shekhar Gaikwad प्रशासकीय योगायोग | शेखर गायकवाड
Pyar Mein Shaheen Bagh
- Author Name:
Rathor Bichitramani Singh
- Book Type:

- Description: ‘प्यार में शाहीन बाग’ राठौर विचित्रमणि सिंह का पहला उपन्यास है जो देश के बदलते हालात को ऐतिहासिक, राजनैतिक और सामाजिक परिप्रेक्ष्य में देखते हुए प्रेम और घृणा, हिंसा और अहिंसा के मुद्दे को तथ्य और तर्क की कसौटी पर लेकर कसते हैं और अंत में स्वीकार करते हैं कि जानना और समझना मानवीय संबंधों को बहाल करने की कसौटी है। उपन्यास हिमांशु नामक युवक के बचपन से शुरु होता है जहां उसके अवलोकन और समझ की जगह उस पर झूठा सच थोपा जाता है। इससे नफरत की इकहरी दृष्टि लेकर वह शाहीन बाग के आंदोलन को ध्वस्त करने के इरादे से जाता है जहां विष भरे हृदय में प्यार अंकुर उगता महसूस करता है सोफिया से जो गांधी से प्रभावित है। उपन्यास का यह हिस्सा फसाद, गलत प्रचार, दुखद घटनाओं व हत्याओं से पाठक के मन पर गहरा असर डालता है और स्वयं हिमांशु के अंदर की इंसानियत उसकी हैवानियत पर भारी पड़ती है। वह इसी भावना के वेग में आकर असम आंदोलन में शिरकत करता है और कहता है कि जहां-जहां शाहीन बाग उभरेगा, वहां वहां मैं मौजूद रहूंगा। देशप्रेम, आपसी भाईचारा व सकारात्मक व नकारात्मक सोच को बिना किसी लंबी व्याया के लेखक ने समय के सूप से पछोड़ कर अलग व सराहनीय काम किया है। उपन्यास पढ़ा जाना चाहिए जिसके लिए लेखक बधाई का पात्र है।-नासिरा शर्मा
Shahi Shikar
- Author Name:
Abhishek Sighal
- Book Type:

- Description: Book
Kadi Dhoop Ka Safar
- Author Name:
Mukesh Dubey
- Book Type:

- Description: Book
Ekkees Fairon Ka Fareb
- Author Name:
Sunita Pathak
- Book Type:

- Description: This book has no description
Kaag Bhusand
- Author Name:
Rajiv Taneja
- Book Type:

- Description: Book
Daari
- Author Name:
Kusuma Ayrahalli
- Rating:
- Book Type:

- Description: "ದಾರಿ" ಇದು ಕುಸುಮಾ ಆಯರಹಳ್ಳಿ ಬರೆದ ಕಾದಂಬರಿಯ ಶೀರ್ಷಿಕೆ. ಈ ಪುಸ್ತಕದಲ್ಲಿ, ಹಳ್ಳಿಯಿಂದ ನಗರಕ್ಕೆ ಹೋಗಿ ಬದುಕುತ್ತಿದ್ದ ವ್ಯಕ್ತಿಯೊಬ್ಬ, ತನ್ನ ಹಳ್ಳಿಗೆ ಮತ್ತೆ ಮರಳಿ, ಆ ಹಳ್ಳಿಗಾಗಿ ದುಡಿಯುವ, ಹಳ್ಳಿಗರಿಗಾಗಿ ತುಡಿಯುವ ಕಥೆ ಇದು. ಕಥಾ ನಾಯಕನ ಔದ್ಯೋಗಿಕ ಜೀವನದಲ್ಲಾದ ಸಣ್ಣ ಪಲ್ಲಟ ತನ್ನ ಹಳ್ಳಿಯನ್ನು ಆತನಿಗೆ ಮತ್ತೆ ನೆನಪಿಸುತ್ತದೆ. ತನ್ನದೇ ಆದ ಆದರ್ಶಗಳ ಜತೆ ಬದುಕುತ್ತಿರುವ ಕಥಾ ನಾಯಕನಿಗೆ ತಾನು ಹುಟ್ಟಿ ಬೆಳೆದ ಹಳ್ಳಿಯಲ್ಲಿ ಎಲ್ಲವೂ ಸರಿಯಿಲ್ಲ ಎಂದೆನಿಸಲು ಆರಂಭವಾಗುತ್ತದೆ. ಸರಿಯಿಲ್ಲದ್ದನ್ನು ಸರಿಪಡಿಸುವ ನಿರ್ಧಾರ ಮಾಡುತ್ತಾನೆ. ಅಲ್ಲಿಂದಲೇ ಈ "ದಾರಿ"ಯ ಆರಂಭ.
Guna
- Author Name:
Guruprasad Kaginele
- Rating:
- Book Type:

- Description: ಸಾಂಸಾರಿಕತೆ, ಪ್ರೀತಿ, ಜಗಳ, ಶೋಷಣೆ, ಅಳು, ನಗು ಎಲ್ಲವೂ ಹಾಸುಹೊಕ್ಕಾಗಿರುವ ಸಂಬಂಧಗಳಲ್ಲಿ ಎಲ್ಲವೂ ಝರಿಯಂತೆ ಹರಿಯುತ್ತದೆ. ಗಂಡು ಹೆಣ್ಣು ಕೂಡಿ ಸಂಸಾರ ಮಾಡಿದರೂ ಶೋಷಣೆ ಕೇವಲ ಲಿಂಗಕ್ಕೆ ಸಂಬಂಧಿಸಿದ್ದಲ್ಲ. ಸಂಸಾರದಲ್ಲಿ ಗಂಡಿಗೆ ಇಂಥ ಪಾತ್ರ, ಹೆಣ್ಣಿಗೆ ಇಂಥ ಪಾತ್ರ ಎಂದು ನಿರ್ದಿಷ್ಟವಾಗಿ ಹೇಳುವ ಕಾಲ ಮುಗಿದಿದೆ . ಹಾಗಾದಾಗ, ಪ್ರೀತಿಯಷ್ಟೇ ಶೋಷಣೆಯೂ ಅಸ್ಪಷ್ಟವಾಗಿ ಜಿವಮಾನವಿಡೀ ನಡೆದಿರಬಹುದು. ಇದನ್ನು ಕೂದಲು ಸೀಳಿ ನೋಡುವುದೋ ಅಥವಾ ‘ಡೀಲ್ ವಿಥ್ ಇಟ್’ ಎಂದು ಬದುಕನ್ನು ಮ್ಯಾನೇಜ್ ಮಾಡುವುದೋ, ಎಲ್ಲದಕ್ಕೂ ಉತ್ತರ ಕುಟುಂಬವೆಂಬ ವ್ಯವಸ್ಥೆ ಮಾತ್ರವೆ? ಈ ಹುಡುಕಾಟ ಕಾದಂಬರಿಯಾಗಿದೆ.
Customer Reviews
0 out of 5
Book
Be the first to write a review...