Ekkees Fairon Ka Fareb
Author:
Sunita PathakPublisher:
Shivna PrakashanLanguage:
HindiCategory:
Mythology0 Reviews
Price: ₹ 144
₹
180
Available
This book has no description
ISBN: 9788194806790
Pages: 120
Avg Reading Time: 4 hrs
Age: 18+
Country of Origin: India
Recommended For You
Dansh
- Author Name:
SEEMA SWADHA
- Book Type:

- Description: This book has no description
Nishpran Gawaah
- Author Name:
Kadambari Mehra
- Rating:
- Book Type:

- Description: Book
Guna
- Author Name:
Guruprasad Kaginele
- Rating:
- Book Type:

- Description: ಸಾಂಸಾರಿಕತೆ, ಪ್ರೀತಿ, ಜಗಳ, ಶೋಷಣೆ, ಅಳು, ನಗು ಎಲ್ಲವೂ ಹಾಸುಹೊಕ್ಕಾಗಿರುವ ಸಂಬಂಧಗಳಲ್ಲಿ ಎಲ್ಲವೂ ಝರಿಯಂತೆ ಹರಿಯುತ್ತದೆ. ಗಂಡು ಹೆಣ್ಣು ಕೂಡಿ ಸಂಸಾರ ಮಾಡಿದರೂ ಶೋಷಣೆ ಕೇವಲ ಲಿಂಗಕ್ಕೆ ಸಂಬಂಧಿಸಿದ್ದಲ್ಲ. ಸಂಸಾರದಲ್ಲಿ ಗಂಡಿಗೆ ಇಂಥ ಪಾತ್ರ, ಹೆಣ್ಣಿಗೆ ಇಂಥ ಪಾತ್ರ ಎಂದು ನಿರ್ದಿಷ್ಟವಾಗಿ ಹೇಳುವ ಕಾಲ ಮುಗಿದಿದೆ . ಹಾಗಾದಾಗ, ಪ್ರೀತಿಯಷ್ಟೇ ಶೋಷಣೆಯೂ ಅಸ್ಪಷ್ಟವಾಗಿ ಜಿವಮಾನವಿಡೀ ನಡೆದಿರಬಹುದು. ಇದನ್ನು ಕೂದಲು ಸೀಳಿ ನೋಡುವುದೋ ಅಥವಾ ‘ಡೀಲ್ ವಿಥ್ ಇಟ್’ ಎಂದು ಬದುಕನ್ನು ಮ್ಯಾನೇಜ್ ಮಾಡುವುದೋ, ಎಲ್ಲದಕ್ಕೂ ಉತ್ತರ ಕುಟುಂಬವೆಂಬ ವ್ಯವಸ್ಥೆ ಮಾತ್ರವೆ? ಈ ಹುಡುಕಾಟ ಕಾದಂಬರಿಯಾಗಿದೆ.
Aaine Me Sach Dikhta Hai
- Author Name:
Gajendra Singh Verdhman
- Book Type:

- Description: "एक बात समझ में नहीं आई कि, ख़ुद कभी इमानदार रहे नहीं और उससे ईमानदारी, वफादारी, पारदर्शिता की अपेक्षा करते रहे। तुमको क्यार लगता है, ये सब एकतरफा होता है ? अरे ! ये सब पाना है तो अपने आपको भी उसी तरह बनाना होता है। ये तो आपसी विश्वाेस का संबंध है। विश्वा स दो, विश्वाास लो। अगर इतना ही समझ चुके थे उसे, तो इस रिश्तेव से बाहर हो जाते ? वैसे चले तो गए ही थे उसकी ज़िंदगी से, तो जी लेने देते उसे भी अपनी ज़िंदगी ?
Amrapali
- Author Name:
Gayathriraj
- Rating:
- Book Type:

- Description: ಲೇಖಕಿ ಗಾಯತ್ರಿ ರಾಜ್ ಅವರ ಆಮ್ರಪಾಲಿ-ಎಂಬುದು ಐತಿಹಾಸಿಕ ಕಾದಂಬರಿ. ವೈಶಾಲಿನಗರದ ಅತ್ಯಂತ ಸುಂದರ ಯುವತಿ ಆಮ್ರಪಾಲಿ ವೈಶಾಲಿನಗರದ ರಾಜ ಮನುದೇವ ಆಕೆಯನ್ನು ಕಾಮುಕ ಕಣ್ಣಿನಿಂದ ನೋಡಿ ವರಿಸಲು ಹಾತೊರೆಯುತ್ತಾನೆ. ಆಮ್ರಪಾಲಿಯ ಪ್ರೇಮಿ ಪುಷ್ಪಕುಮಾರರನ್ನು ಮದುವೆಯಾದ ದಿನವೇ ಕೊಲ್ಲಿಸುತ್ತಾನೆ. ಆದರೂ, ಆತನ ಪ್ರಯತ್ನ ಕೈಗೊಡಲಿಲ್ಲ ನಗರದ ವಧುವನ್ನಾಗಿಸಲು ಸಂಚು ಹೂಡುತ್ತಾನೆ. ಈ ಮಧ್ಯೆ, ಮಗದ ರಾಜ್ಯದ ಅರಸ ಬಿಂಬಸಾರನು ವಿಣೆ ಕಲಿಸುವ ನೆಪದಲ್ಲಿ ವೇಷ ಮರೆಸಿಕೊಂಡು ಆಮ್ರಪಾಲಿ ಹತ್ತಿರ ಇರುತ್ತಾನೆ. ಅವರ ಮಧ್ಯೆ ಪ್ರೇಮಾಂಕುರವಾಗಿ ಮಗು ಸಹ ಜನಿಸುತ್ತದೆ. ಆದರೆ, ಆಮ್ರಪಾಲಿ, ಮಗದ ರಾಜ್ಯಕ್ಕೆ ತೆರಳು ನಿರಾಕರಿಸುತ್ತಾಳೆ. ಇದನ್ನು ತಂದೆಗೆ ಮಾಡಿದ ಅವಮಾನ ಎಂದು ತಿಳಿದ ಬಿಂಬಸಾರನ ಮಗನು ವೈಶಾಲಿ ರಾಜ್ಯದ ಮೇಲೆ ದಂಡೆತ್ತಿ ನಾಶಪಡಿಸುತ್ತಾನೆ. ಆ ಮಗನೂ (ಅಜಾತಶತ್ರು) ಸಹ ಆಮ್ರಪಾಲಿಯ ಮೇಲೆ ಮನಸು ಮಾಡುತ್ತಾನೆ. ಆದರೆ, ಆಮ್ರಪಾಲಿ ಒಪ್ಪುವುದಿಲ್ಲ. ಕೊನೆಗೆ ಬುದ್ಧನ ಶಿಷ್ಯೆಯಾಗಿ ಹೊರಟು ಹೋಗುತ್ತಾಳೆ ಎಂಬುದು ಆಮ್ರಪಾಲಿಯ ಕಥೆ. ಈ ಅಂಶವನ್ನೇ ಸಾಹಿತ್ಯವಾಗಿಸಿದ ಕಾದಂಬರಿ ಇದು.
Harichitta Satya
- Author Name:
Vasudhendra
- Rating:
- Book Type:

- Description: ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Daari
- Author Name:
Kusuma Ayrahalli
- Rating:
- Book Type:

- Description: "ದಾರಿ" ಇದು ಕುಸುಮಾ ಆಯರಹಳ್ಳಿ ಬರೆದ ಕಾದಂಬರಿಯ ಶೀರ್ಷಿಕೆ. ಈ ಪುಸ್ತಕದಲ್ಲಿ, ಹಳ್ಳಿಯಿಂದ ನಗರಕ್ಕೆ ಹೋಗಿ ಬದುಕುತ್ತಿದ್ದ ವ್ಯಕ್ತಿಯೊಬ್ಬ, ತನ್ನ ಹಳ್ಳಿಗೆ ಮತ್ತೆ ಮರಳಿ, ಆ ಹಳ್ಳಿಗಾಗಿ ದುಡಿಯುವ, ಹಳ್ಳಿಗರಿಗಾಗಿ ತುಡಿಯುವ ಕಥೆ ಇದು. ಕಥಾ ನಾಯಕನ ಔದ್ಯೋಗಿಕ ಜೀವನದಲ್ಲಾದ ಸಣ್ಣ ಪಲ್ಲಟ ತನ್ನ ಹಳ್ಳಿಯನ್ನು ಆತನಿಗೆ ಮತ್ತೆ ನೆನಪಿಸುತ್ತದೆ. ತನ್ನದೇ ಆದ ಆದರ್ಶಗಳ ಜತೆ ಬದುಕುತ್ತಿರುವ ಕಥಾ ನಾಯಕನಿಗೆ ತಾನು ಹುಟ್ಟಿ ಬೆಳೆದ ಹಳ್ಳಿಯಲ್ಲಿ ಎಲ್ಲವೂ ಸರಿಯಿಲ್ಲ ಎಂದೆನಿಸಲು ಆರಂಭವಾಗುತ್ತದೆ. ಸರಿಯಿಲ್ಲದ್ದನ್ನು ಸರಿಪಡಿಸುವ ನಿರ್ಧಾರ ಮಾಡುತ್ತಾನೆ. ಅಲ್ಲಿಂದಲೇ ಈ "ದಾರಿ"ಯ ಆರಂಭ.
Akaal Me Utsav
- Author Name:
Pankaj Subeer
- Book Type:

- Description: ‘‘इस साल उपन्यासों में केवल एक किताब उल्लेखनीय है -पंकज सुबीर का उपन्यास ‘अकाल में उत्सव’। यह गाँव और किसान जीवन के दुख-दर्द कहने वाली रचना है। इस उपन्यास को पढ़कर कहा जा सकता है कि किसान जीवन में आजकल सुख कम और दुख ज़्यादा है। इस उपन्यास में एक किसान की आत्महत्या भी है। शासन-प्रशासन द्वारा उस किसान को पागल घोषित कर अपनी ज़िम्मेदारी से बचने की कोशिश की जाती है।’’ -डॉ. मैनेजर पांडेय (शीर्ष आलोचक) ‘जनसत्ता’ समाचार पत्र में ‘साहित्य इस बरस’ चर्चा के अंतर्गत वर्ष 2016 की महत्त्वपूर्ण पुस्तकों की चर्चा करते हुए।
Priyee Chaarusheele
- Author Name:
Nagaraja Vastarey
- Book Type:

- Description: ಐಳ ಮತ್ತು ಮಾತಂಗಿ ಎನ್ನುವ ಒಂದು ಯುವ ಜೋಡಿ, ಪುರಿಯ ಜಗನ್ನಾಥ ಮಂದಿರದ ಸುತ್ತಲೂ ಒಂದು ಸಂಜೆ ಕಳೆಯುವ ಈ ಅಪರೂಪದ ಪ್ರೇಮಕಥನವು, ಕನ್ನಡಕ್ಕೆ ಹೊಸದೇ ಒಂದು ಬಗೆಯ ಕಾದಂಬರಿಯ ಜಗತ್ತನ್ನು ತೆರೆದು ಕೊಟ್ಟಿದೆ. ನಾಗರಾಜ ವಸ್ತಾರೆಯವರ ಅಪರೂಪದ ಕಾವ್ಯಮಯ ಭಾಷೆಯು ಈ ಕಾದಂಬರಿಯ ಉದ್ದಕ್ಕೂ ವಿಶೇಷ ಮೆರುಗನ್ನು ನೀಡಿದೆ.
Dharmhatya
- Author Name:
Sapna Singh
- Book Type:

- Description: This book has no description
Shah Aur Maat
- Author Name:
Manjushri
- Book Type:

- Description: Book
agedashtu nakshatra
- Author Name:
Sumangala
- Book Type:

- Description: ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ. ಪತ್ನಿ ತೀರಿದ ಬಳಿಕ ಪ್ರೊಫೆಸರ್ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ. ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.
Maye
- Author Name:
Asha Raghu
- Rating:
- Book Type:

- Description: DESCRIPTION AWAITED
Atkan Chatan
- Author Name:
Vandana Awasthi Dubey
- Book Type:

- Description: This book has no description
Aarambh
- Author Name:
Janhavi Ambulge
- Rating:
- Book Type:


- Description: Masterpeice romantic marathi novel
Taarabhaayiya Patra
- Author Name:
M R Dattathri
- Book Type:

- Description: ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
Faisla Abhi Baki Hai
- Author Name:
Mukesh Dubey
- Book Type:

- Description: This book has no description
Shivar
- Author Name:
Vijay Dhondiram Jadhav
- Book Type:

- Description: “कसली कसली तणनाशकं मारत्याती. ते मारलेल्या जमिनीवरनं नुसतं चाललं तर अंगाचा आगडोंब हुतूय, मग जमिनीनं ते कसं सोसायचं. जमिनीतली किडामुंगी सगळं मरून जातंय. एवढा तिच्यावर अत्याचार केल्यावर ती कशी पिकणार. काजळाच्या वडीसारखं शिवार आता खरूज आलेल्या माणसासारखं दिसाय लागलंय. ढेकूळ तोंडात टाकला तर खराट घोट लागतूय. सगळ्या वावरावर पांढराधोट मिठाचा थर तवंग आल्यासारखा दिसतूय. अजून एखादं वरीस कसं तरी शिवार दम काढील; पण त्येच्या म्होरं ह्येच्यात काय पीक यील असं मला वाटत न्हाई. पिकायचं बंद झालं, की मग बसा बोंबलत. ईख खाऊन मरा, न्हाई तर झोळ्या घेवून भीक मागत फिरा. आपल्या डोळ्यादेखत शिवाराचं झालेलं हे वाटुळं बघण्यापरास चाटशिरी मराण आल्यालं चांगलं.” एका बाजूला रानशिवाराशी जडलेलं श्रद्धाविश्व आणि दुसऱ्या बाजूला आधुनिक विकासाच्या नावाखाली सुरू असणाऱ्या बदलांमुळे लयाला चाललेलं रानवैभव अशा कात्रीत सापडलेला प्रत्येक शेतकरी अशी मरणाची भाषा बोलतो. ‘शिवार'मधले अण्णा-आप्पाही त्याला अपवाद नाहीत... शेतकऱ्याला बागाईतदार अशी ओळख देणाऱ्या ऊसशेतीने निर्माण केलेल्या प्रश्नांचा चौफेर वेध घेणारी आणि या प्रश्नांच्या कचाट्यात सापडलेल्या शेतकऱ्याची हतबलता मांडणारी कादंबरी. शेतीच्या भांडवलीकरणातून झालेल्या शेतकऱ्याच्या कोंडीचा ग्रामजीवनावरील दूरगामी परिणाम समजून घेण्यासाठी वाचलीच पाहिजे अशी कादंबरी. शिवार | विजय धोंडीराम जाधव Shivar | Vijay Dhondiram Jadhav
Jinhen Jurme Ishq Pe Naaz Tha
- Author Name:
Pankaj Subeer
- Book Type:

- Description: यह उपन्यास 'जिन्हें जुर्म-ए-इश्क़ पे नाज़ था' हमारे चारों ओर पसरते जा रहे अंधकार को चीरकर एक प्रकाश-पुंज की तरह सामने आता है। निराशा के इस जानलेवा समय में पंकज सुबीर की यह कृति हमें हौसला और उम्मीद बँधाती है। इसे पाठ्यक्रमों में सम्मिलित किया जाना चाहिए और युवाओं तक निःशुल्क पहुँचाया जाना चाहिए। आज के पुस्तक और प्रेम विरोधी दौर में ऐसा कुछ किया जाना चाहिए कि 'जिन्हें जुर्म-ए-इश्क़ पे नाज़ था' उपन्यास घर-घर में पढ़ा जाए। हिन्दी के चर्चित लेखक पंकज सुबीर का तीसरा उपन्यास। पंकज सुबीर के पहले दोनो उपन्यास "ये वो सहर तो नहीं" और "अकाल में उत्सव" बहुत अधिक चर्चित रहे हैं। कई सारे सम्मान इन दोनो उपन्यासों पर प्राप्त हुए। और अब पंकज सुबीर का तीसरा उपन्याास "जिन्हें जुर्म-ए-इश्क़ पे नाज़ था" प्रकाशित होकर आया है। पंकज सुबीर अपनी अलग तरह की शैली तथा विशिष्ट भाषा के लिए पहचाने जाते हैं। यह उपन्यास भी उसी कड़ी में एक प्रयोग है। यह उपन्यास मानव सभ्यता के पिछले पाँच हज़ार वर्षों की कहानी कहता है। और तलाशने की कोशिश करता है कि आख़िर वो क्या है, जिसके कारण मानव सभ्यता पिछले पाँच हज़ार साल केवल लड़ाई और युद्ध में ही गँवा चुकी है। यह उपन्यास बहुत सूक्ष्मता के साथ पिछले पाँच हज़ार सालों की कहानी का अवलोकन करता है। पाठक को एक ऐसी दुनिया में ले जाता है, जहाँ वर्तमान और भविष्य के संकेत मिलते हैं।
Moh : Maithili Novel
- Author Name:
Dr. Sunita Jha
- Book Type:

- Description: उपनिषदक आदेश अछि- “प्रजातन्तुं मा व्यवच्छेत्सीः” अर्थात् ओहि प्रजा-सूत्र केँ नहि तोड़ी। की थिक ई प्रजासूत्र? पिता, पितामह, प्रपितामह, पुत्र, पौत्र, प्रपौत्र आ एकर बीचक पीढ़ीपर ठाढ़ स्वयं ओ व्यक्ति- इएह सात पीढ़ी एक ईकाई थीक। ओकर बीच सम्बन्ध आ ओकर संसार प्रजातन्तु थीक, जकरा ‘मोह’ जोड़ने रहैत अछि। ई मोह जतेक मजबूत रहत, ओ प्रजा-तन्तु ओतेक निस्सन रहत। एही मोहकेँ अक्षुण्ण रखबाक आदेश देल जाइत अछि। इएह मोह एहि उपन्यासक केन्द्रीय भाव थीक आ उपन्यासक नायकक नाम सेहो। आइ उन्नतिक मोल पर परिवार टुटि रहल अछि। ग्लोबलाइजेशन एकटा सुरसा जकाँ सभटा सम्बन्ध आ मोहकेँ गीड़ि रहल अछि। एक दिस वृद्ध-वृद्धाक लेल बनल आश्रम सभ विकास कए रहल अछि तँ दोसर दिस बाबाक सारा पर लागल आमक गाछ सुखा रहल अछि। एहि ‘कंट्रास्ट’क बीच ई उपन्यास आगाँ बढ़ैत अछि आ एही ‘क्लाइमैक्स’ पर आबि एकर अंत सेहो भए जाइत अछि। बीचमे कतेको मोह अबैत अछि– अपन लोथ भाइक लेल वीणाक मोह, अपन दारूपीबा भाइक जीवन बचएबाक लेल वीणाक मोह, अपन भाउजिकेँ अतीतमे देल गेल वचनक पालन करबाक लेल विवश पंडितजीक मोह, बालाक विवाह नीक जकाँ करएबाक लेल कटिबद्ध मोहक मोह– सभटाक मोहक जालकेँ नीकसँ बिनैत, ओकर तानी-भरनी केँ सक्कत बनबैत मोह आ वीणा एहि उपन्यासक नायक-नायिका बनल अछि। प्रकाश, कनक आ आन कतेको देयाद-बाद एकरा नहिं निमाहि सकल छथि। ई उपन्यास आदर्शवादी अछि। अन्हारमे दीप जरएबाक काज करैत अछि। उपन्यासमे सभठाम आशावाद छैक, ओहि प्रजातन्तुकेँ सक्कत बनएबाक प्रयास छै। वीणा अपन पुस्तैनी डीह पर गाछ लगबैत छथि, एही आशासँ जे विदेशमे रहैत हुनक धियापुता छुट्टीमे किछुओ दिनक लेल गाम आओत आ ओही सूत्रसँ बँधाएल रहत। उपन्यासक क्लाइमैक्समे मोह जखनि ओहि प्रजातन्तुकेँ सक्कत होइत देखैत छथि तँ निश्चिन्त भए जाइत छथि आ बाबाक सारा पर सबा सए वर्ष पूर्वक लागल गाछ केँ तिलांजलि दैत छथि, किएक तँ हुनका छह टा गाछ रोपबाक सार्थकता भेटि जाइत छनि, अपन पौत्र सभक लेल, अपन भविष्यक लेल। आइ टुटैत समाज, टुटैत परिवारक बीच सभकेँ मोहक बंधनमे जोड़बाक लेल संघर्ष करैत मोहक प्रति वीणाक शब्दमे लेखिकाक उक्ति सार्थक छनि- “बड़ सोचि कए अहाँक नाम पूर्वजलोकनि रखलन्हि। गाम-घर, सर-समाज, बन्धु-बांधव, पूर्वज, संतति, गाछ-वृक्ष, पशु-पक्षी सभमे अहाँक नाम अछि।” इएह मोह उपन्यासकेँ सार्वजनिक बनबैत अछि, व्यापक बनबैत अछि आ साहित्य बनबैत अछि।
Customer Reviews
0 out of 5
Book
Be the first to write a review...