Harivamsha
Author:
Bibek DebroyPublisher:
Penguin IndiaLanguage:
EnglishCategory:
Mythology1 Reviews
Price: ₹ 497.17
₹
599
Available
A gorgeous, lucid rendering of the majestic conclusion to the Mahabharata
As an epilogue to the greatest epic of all time, the Harivamsha further elaborates on the myriad conflicts of dharma and the struggle between good and evil. Stories abound-from the cosmogony of the universe to the legends of the solar and lunar dynasties and even a foreshadowing of kali yuga in the future. At the centre of all these magnificent tales is the mercurial figure of Krishna, whose miraculous life and wondrous exploits are recounted with vivid detail. In offering a glimpse into Krishna’s life-as a mischievous child, as an enchanting lover, as a discerning prince-this luminous text sheds light on many questions left unanswered in the Mahabharata.
Brimming with battles and miracles, wisdom and heroics, philosophical insight and psychological acuity, Bibek Debroy’s splendid translation of the Harivamsha is absolutely essential reading for all those who love the Mahabharata.
ISBN: 9780143425984
Pages: 462
Avg Reading Time: 15 hrs
Age: 18+
Country of Origin: India
Recommended For You
Tejo Tungabhadra
- Author Name:
Vasudhendra
- Rating:
- Book Type:

- Description: 15-16 ನೆಯ ಶತಮಾಮನದ ಲಿಸ್ಬನ್, ವಿಜಯನಗರ ಮತ್ತು ಗೋವಾ ನಗರಗಳ ಸಾಮಾಜಿಕ ಮತ್ತು ರಾಜಕೀಯ ಜೀವನವನ್ನು ಆಧರಿಸಿ ಬರೆದ ಜನಸಾಮಾನ್ಯರ ಕಾದಂಬರಿ. ನಿಮ್ಮ ಹೊಸ ಕಾದಂಬರಿಯನ್ನು ಓದಿ ಮೂಕ ವಿಸ್ಮಿತನಾಗಿದ್ದೇನೆ. ಇಂತಹ ಶ್ರೇಷ್ಠ ಕೃತಿಯನ್ನು ಕನ್ನಡಿಗರಿಗೆ ಕೊಟ್ಟಿರುವ ನಿಮಗೆ ಹಾರ್ದಿಕ ಅಭಿನಂದನೆಗಳು. – ಡಾ. ಸಿ ಎನ್ ರಾಮಚಂದ್ರನ್
Deepavirada Daariyalli
- Author Name:
Sushanth Kotiyan
- Rating:
- Book Type:

- Description: ದೀಪವಿರದ ದಾರಿಯಲ್ಲಿ-ಈ ಕಾದಂಬರಿಯನ್ನು ಲೇಖಕ ಸುಶಾಂತ ಕೊಟ್ಯಾನ್ ಅವರು ರಚಿಸಿದ್ದಾರೆ. ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆ, ಕೃತಿಗೆ ಮುನ್ನುಡಿ ಬರೆದು ‘ಸಲಿಂಗರತಿಯಂಥ ವಸ್ತುವನ್ನು ಆಯ್ದುಕೊಂಡ ಕಾದಂಬರಿಯು ಓದುಗರನ್ನು ಬೌದ್ಧಿಕವಾಗಿ ಬೆಳೆಸುತ್ತದೆ. ಪ್ರಸ್ತುತ ಕಾದಂಬರಿಯ ನಾಯಕನಾದ ಸುಕೇಶನೂ ಒಬ್ಬ ಸ್ತ್ರೀ ವೇಷಧಾರಿ. ಇಡೀ ಕಾದಂಬರಿಯನ್ನು ಅವನ ಸುತ್ತಲೇ ಕಟ್ಟಿ ಬೆಳೆಸಲಾಗಿದೆ. ಹಾಗೆ ಕಟ್ಟುವಾಗ, ಸುಕೇಶನೊಳಗಿನ ಹೆಣ್ತನದ ಸೂಕ್ಷ್ಮಗಳಿಗೆ ಗೌರವ ತಂದುಕೊಡಲಾಗಿದೆ ಮತ್ತು ಅವನನ್ನು ಲೈಂಗಿಕವಾಗಿ ಶೋಷಿಸುವವರನ್ನು ಬಯಲುಗೊಳಿಸಲಾಗಿದೆ. ಇವುಗಳ ನಡುವೆ ಐಉಃಖಿಕಿ ನ ಹಲವು ಸಂಕೀರ್ಣ ಮುಖಗಳು ಕಾದಂಬರಿಯಲ್ಲಿ ಅನಾವರಣಗೊಳ್ಳುತ್ತಾ ಓದುಗರನ್ನು ಶೈಕ್ಷಣಿಕವಾಗಿಯೂ ಬೆಳೆಸುತ್ತದೆ. ‘ದೀಪವಿರದ ಕತ್ತಲ ದಾರಿಯಲ್ಲಿ ಒಂಟಿಯಾಗಿ ನಿಂತಿದ್ದನು ಸುಕೇಶ. ಅವನು ಇಷ್ಟರವರೆಗೆ ಬಯಸಿದ ಬದುಕವನಿಗೆ ದೊರೆಯಲೇ ಇಲ್ಲ. ಅಷ್ಟೊತ್ತಿಗೆ ಮೂಡಣದಲ್ಲಿ ಮೇಲೇರಿದ್ದ ರವಿ ತನ್ನ ಹೊಂಗಿರಣದ ಹೊಂಬೆಳಕನ್ನು ಭುವಿಯೆಡೆಗೆ ಚೆಲ್ಲಿದ್ದನು. ಟ್ಯಾಕ್ಸಿ ನಿಧಾನವಾಗಿ ಮುಂದಕ್ಕೆ ಚಲಿಸಿತ್ತು. ಸುಕೇಶ ಅಂಧಕಾರದ ಬದುಕಿನಲ್ಲಿ ಬೆಳಕಿಗಾಗಿ ಅರಸುತ್ತಿದ್ದನು. ಅಂತ್ಯವಿಲ್ಲದ ಕತೆಯ ಆರಂಭ ಅವನ ಬದುಕಿನಲ್ಲಿ ಇದೀಗ ಆಗಿತ್ತು. ಹೀಗೆ ಈ ಕಾದಂಬರಿಯು ಲೈಂಗಿಕತೆಯ ವಿಭಿನ್ನ ಮಜಲುಗಳನ್ನು ಧೈರ್ಯವಾಗಿ ಶೋಧಿಸುತ್ತದೆ. ರವೀಂದ್ರ, ಆಕಾಶ್ ಮತ್ತು ಸುಕೇಶರ ನಡುವಣ ತ್ರಿಕೋನ ಸಂಬಂಧಗಳ ಜೊತೆಗೆ ಗಂಡಸರ ಹಿಂದೆ ಹೋಗುವ ರಘುಪತಿಯ ಸಮಸ್ಯೆಗಳೂ ಬಿಚ್ಚಿಕೊಳ್ಳುತ್ತವೆ. ಗೇ ಸೆಕ್ಸ್ ವೀಡಿಯೋ ನೋಡುವ ಅವನನ್ನು ಬಿಟ್ಟು, ಅವನ ಹೆಂಡತಿ ಗುಜರಾತಿಯೊಬ್ಬನ ಸ್ನೇಹ ಮಾಡುತ್ತಾಳೆ. ಈ ಎಲ್ಲಾ ಘಟನೆಗಳನ್ನು ಸಮಾಜವು ತನ್ನ ಮೂಗಿನ ನೇರಕ್ಕೆ ವ್ಯಾಖ್ಯಾನಿಸಿಕೊಳ್ಳುತ್ತಾ ಹೋಗುತ್ತದೆ. ಇಂಥ ಸಂಕೀರ್ಣ ಸ್ಥಿತಿಯನ್ನು ಕಾದಂಬರಿ ತಣ್ಣಗೆ ಕಟ್ಟಿಕೊಡುತ್ತದೆ. ಈ ಕಾದಂಬರಿಯ ವಸ್ತು ಮತ್ತು ಪಾತ್ರಗಳು ಕನ್ನಡಕ್ಕೆ ತೀರಾ ಹೊಸದು. ಕಾನೂನಿನ ತೊಡಕುಗಳು, ಸಂಪ್ರದಾಯಸ್ಥರ ಆಕ್ರಮಣ, ಮಡಿವಂತಿಕೆ, ನಿಷೇಧ, ಭಯ ಇತ್ಯಾದಿ ಕಾರಣಗಳಿಂದಾಗಿ ಏಕಾಏಕಿ ಸಾಹಿತ್ಯವು ಮುಖ್ಯಧಾರೆಗೆ ಬರಲೇ ಇಲ್ಲ. ಸುಶಾಂತ್ ಕೋಟ್ಯಾನ್ ತುಂಬ ಧೈರ್ಯವಹಿಸಿ ಈ ಕಾದಂಬರಿಯನ್ನು ಬರೆದು ನಮ್ಮ ಅರಿವಿನ ಗಡಿರೇಖೆಗಳನ್ನು ವಿಸ್ತರಿಸಿದ್ದಾರೆ’ ಎಂದು ಪ್ರಶಂಸಿಸಿದ್ದಾರೆ.
Dweepava Bayasi
- Author Name:
M R Dattathri
- Rating:
- Book Type:

- Description: ದ್ವೀಪವ ಬಯಸಿ ಎಂಬುದು ಲೇಖಕ ಎಂ.ಆರ್. ದತ್ತಾತ್ರಿ ಅವರು ಬರೆದ ಕಾದಂಬರಿ. ಸೂರ್ಯನಾರಾಯಣ ಚಡಗ ಪ್ರಶಸ್ತಿ ಹಾಗೂ ಅಮ್ಮ ಪ್ರಶಸ್ತಿ ಪಡೆದ ಕೃತಿ ಇದು. ಸಂಬಂಧಗಳ ಗಾಢತೆಯನ್ನು ಒಳಗೊಂಡ ಭಾರತದಿಂದ ಅಮೆರಿಕಕ್ಕೆ ಹೋದ ವ್ಯಕ್ತಿಯೊಬ್ಬ ಅಲ್ಲಿ ಸಂಬಂಧಗಳನ್ನು ಹುಡುಕ ಹೋಗುತ್ತಾನೆ. ಆದರೆ, ಅವನಿಗೆ ನಿರಾಶೆ ಕಾದಿರುತ್ತದೆ. ಆಧುನಿಕ ಜೀವನ ಶೈಲಿ, ಸಂಬಂಧಗಳಿಗೆ ಬೆಲೆ ಇಲ್ಲದ ಸಮಾಜ, ಈ ಮಧ್ಯೆ ದ್ವಂದ್ವದಲ್ಲಿ ಸಿಲುಕುವ ಪಾತ್ರದ ಗೊಂದಲಗಳು ಈ ಕಾದಂಬರಿಯ ವಸ್ತು. ಚಿಕ್ಕಮಗಳೂರು ಸೀಮೆಯ ಗೊಲ್ಲರಹಳ್ಳಿಯಲ್ಲಿ ಹುಟ್ಟಿ ಬೆಳೆದು ದೊಡ್ಡವನಾಗಿದ್ದ ಈ ವ್ಯಕ್ತಿ ಅಮೆರಿಕದಲ್ಲಿ ಬದುಕು ಕಂಡುಕೊಳ್ಳಲು ಹೆಣಗುವ ’ಜೋಯಿಸರ ಹುಡುಗ’ ನ ಕಥೆ ಇದು.
agedashtu nakshatra
- Author Name:
Sumangala
- Book Type:

- Description: ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ. ಪತ್ನಿ ತೀರಿದ ಬಳಿಕ ಪ್ರೊಫೆಸರ್ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ. ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.
Drishtikon
- Author Name:
Priti Samkit Surana
- Book Type:

- Description: This book has no description
Taarabhaayiya Patra
- Author Name:
M R Dattathri
- Book Type:

- Description: ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
Sabhyata Aur Sanskriti Ki Rochak Kahaniyan "सभ्यता और संस्कृति की रोचक कहानियाँ" Book | Hindi Translation of The Stories We Tell
- Author Name:
Devdutt Pattanaik
- Book Type:

- Description: वर्तमान काल के प्रसिद्ध पौराणिक विशेषज्ञ देवदत्त पट्टनायक ने इक्कीसवीं सदी में हमारे जीवन को समझाने के लिए भारत के मिथकों और किंवदंतियों के समृद्ध खजाने से शानदार कहानियाँ प्रस्तुत की हैं। कहानियों को विभिन्न विषयों में बाँटा गया है, जैसे अप्सरा, जो प्राचीन ग्रंथों में महिलाओं के निरूपण पर चिंतन है; कर्म, न्याय, और हड़पना या आदान-प्रदान, जो दर्शाती हैं कि कैसे प्राचीन शास्त्रों ने न्याय के हमारे आधुनिक आदर्शों को आकार दिया है; असीम, बिना किसी शर्त का प्रेम, जो उस समानता की खोज करता है, जो दो प्रेमियों के बीच मौजूद होना चाहिए; और देव तथा असुर, जो दर्शाती है कि कैसे सही और गलत का द्विगुण काले और सफेद जितना स्पष्ट नहीं है। लेखक के वेबकास्ट ‘टीटाइम टेल्ज’ से उत्पन्न कहानियों का यह संग्रह उनकी अनूठी शैली में लिखा गया है और पौराणिकता हमारे जीवन को कैसे प्रभावित करती है, इस पर प्रकाश डालता है।
I Wish You Were Not Here
- Author Name:
Deepshikha Saw
- Rating:
- Book Type:

- Description: An aspiring tennis player in her 20’s returns from her tournament only to realise that the world is fighting a pandemic. A lockdown that started as a 21-day thing changes the next two years of her life. Caged within the four walls, she decides to pursue a career completely different from a sportsperson. Observing the world adapt to the unexpected changes, she starts writing diary entries. Reconnecting with old friends, learning new things, and exploring her new self, she keeps herself busy. But with the celebration of the new year, a new variant emerges, and she is left thinking if it is the new normal. Will she ever get to play tournaments again? Will her life be back to normal?
Daari
- Author Name:
Kusuma Ayrahalli
- Rating:
- Book Type:

- Description: "ದಾರಿ" ಇದು ಕುಸುಮಾ ಆಯರಹಳ್ಳಿ ಬರೆದ ಕಾದಂಬರಿಯ ಶೀರ್ಷಿಕೆ. ಈ ಪುಸ್ತಕದಲ್ಲಿ, ಹಳ್ಳಿಯಿಂದ ನಗರಕ್ಕೆ ಹೋಗಿ ಬದುಕುತ್ತಿದ್ದ ವ್ಯಕ್ತಿಯೊಬ್ಬ, ತನ್ನ ಹಳ್ಳಿಗೆ ಮತ್ತೆ ಮರಳಿ, ಆ ಹಳ್ಳಿಗಾಗಿ ದುಡಿಯುವ, ಹಳ್ಳಿಗರಿಗಾಗಿ ತುಡಿಯುವ ಕಥೆ ಇದು. ಕಥಾ ನಾಯಕನ ಔದ್ಯೋಗಿಕ ಜೀವನದಲ್ಲಾದ ಸಣ್ಣ ಪಲ್ಲಟ ತನ್ನ ಹಳ್ಳಿಯನ್ನು ಆತನಿಗೆ ಮತ್ತೆ ನೆನಪಿಸುತ್ತದೆ. ತನ್ನದೇ ಆದ ಆದರ್ಶಗಳ ಜತೆ ಬದುಕುತ್ತಿರುವ ಕಥಾ ನಾಯಕನಿಗೆ ತಾನು ಹುಟ್ಟಿ ಬೆಳೆದ ಹಳ್ಳಿಯಲ್ಲಿ ಎಲ್ಲವೂ ಸರಿಯಿಲ್ಲ ಎಂದೆನಿಸಲು ಆರಂಭವಾಗುತ್ತದೆ. ಸರಿಯಿಲ್ಲದ್ದನ್ನು ಸರಿಪಡಿಸುವ ನಿರ್ಧಾರ ಮಾಡುತ್ತಾನೆ. ಅಲ್ಲಿಂದಲೇ ಈ "ದಾರಿ"ಯ ಆರಂಭ.
Good to Great
- Author Name:
Jim Collins +1
- Book Type:

- Description: पुस्तकात काय आहे? © सर्वोत्तमाचा शत्रू म्हणजे उत्तम असणं. © पाचव्या पातळीवरचं नेतृत्व : नम्र तरीही आक्रमक नेता असणं आवश्यक. © आधी कोण... मग काय? : योग्य लोकांची निवड करणं म्हणजे उत्तमतेच्या प्रवासाची सुरुवात. © दाहक वास्तवाला सामोरे जा... (तरीही विशास कायम ठेवा) या विरोधाभासातला तोल जपला तर उत्तमतेचा प्रवास वेगाने होतो. © साळू कल्पना (तीन वर्तुळातला साधेपणा) ‘कशावर लक्ष केंद्रित करायचं' ती तुमच्या कंपनीसाठीची कल्पना सापडणं फार गरजेचं असतं. © शिस्तीची संस्कृती : उत्तम कंपन्यांमधलं जादूई रसायन. © तांत्रिक वेगवर्धक - योग्य वापर करणं जमलं नाही तर तंत्रज्ञानाच्या सापळ्यात अडकाल. © प्रगतीचक्र आणि विनाशगती चक्र : सातत्याने टिकणारी आणि वाढणारी गती प्रगतीचक्राला कशामुळे मिळते. © उत्तम ते सर्वोत्तम पासून दीर्घकाळ टिकणारं होणं - चांगल्या कंपनीपासून सुरुवात करून दीर्घकाळ उत्तम राहणारी यशस्वी कंपनी कशी बनवायची. ‘एक उत्तम असणारी कंपनी सर्वोत्तम बनवता येते का? आणि येत असेल तर कशी?' या महत्त्वाच्या प्रश्नांची उत्तरं ‘गुड टू ग्रेट' या पुस्तकात आपल्याला मिळतात. पाच वर्षांच्या संशोधनानंतर कोलिन्स असं सांगतो, ‘उत्तम कंपनीची सर्वोत्तम कंपनी बनवणं अगदीच शक्य आहे.' उत्तम ते सर्वोत्तम प्रवास केलेल्या आणि हा प्रवास करू न शकलेल्या कंपन्यांच्या उदाहरणांमधून सर्वोत्तम होण्याच्या प्रक्रियेच्या अनेक पदरांची चर्चा त्याने या पुस्तकात केली आहे. ती करताना काय केल्याने हा प्रवास यशस्वी होतो आणि काय केल्याने चुका घडतात हेही त्याने सांगितलं आहे. अनेक उदाहरणं आणि आकडेवारी यांचा आधार घेत केलेल्या शास्त्रीय अभ्यासातून पुढे आलेले निकर्ष हे आजच्या आधुनिक युगातही आश्चर्यचकित आणि धक्कादायक वाटू शकतात. म्हणूनच कोलिन्सने सांगितलेला उत्तमापासून सर्वोत्तमापर्यंत हा प्रवास प्रत्येकानेच समजून घेण्यासारखा आहे. Good to Great : Jim Collins Translation : Dr. Pradyana Kulkarni गुड टू ग्रेट | जिम कोलिन्स अनुवाद : डॉ. प्रज्ञा कुलकर्णी
Gori Gori Pan
- Author Name:
Ravindra Rukmini Pandharinath
- Book Type:

- Description: ‘खेळघर' या अनवट वाटेने जाणाऱ्या पहिल्यावहिल्या कादंबरीनंतर एका दशकाने आला आहे रवीन्द्र रुक्मिणी पंढरीनाथ यांचा हा पहिला कथासंग्रह.यातील पात्रं, प्रसंग, त्यांचा भवताल व अंतर्विश्व, सारं काही चिमटीत न सापडणारं आहे. एकीकडे सीटी स्कॅनप्रमाणे विविध प्रतलांवरून घेतलेले वास्तवाचे सूक्ष्म छेद, तर दुसरीकडे नातेसंबंध, जगण्यातील पेच व मूल्यसंघर्ष यातील अलवार, निसरड्या जागा. त्यात वावरणारी माणसंही अस्सल, या मातीतील असूनही वेगळ्याच रसायनाने बनलेली. कुणी बेरकी, कुणी निरागस, पण जगण्याच्या उत्कट धगीने रसरसलेली, खोल गाभ्याशी प्रामाणिक.भवतालातील असंख्य संदर्भ जागवणारं, पण त्याचसोबत वास्तव व कल्पित यातील सीमारेषा पुसणारं हे तरल पण दाहक लेखन तुमच्या मनात दीर्घकाळ वसती करून राहील. Gori Gori Pan | Ravindra Rukmini Pandharinath गोरी गोरी पान | रवीन्द्र रुक्मिणी पंढरीनाथ
Savitrichi Shabari
- Author Name:
Sangeeta Mulay +1
- Book Type:

- Description: खेड्यातील, सर्वहारा वर्गातील, दलित, काळ्या वर्णाची एक मुलगी. शिक्षणासाठी शहरात येते. पण वर्ग, वर्ण, भाषा, गबाळा पोशाख यामुळे तिला पदोपदी भेदभावाचा सामना करावा लागतो. परक्या शहरात कुणी मार्गदर्शक नसतो ना जिवाभावाचा आधार असतो. तरीही ती नेटानं शहरात राहते, शिक्षण घेते आणि एके दिवशी ‘सावित्रीची शबरी' म्हणून नवी ओळख निर्माण करते. कोण आहे ही मुलगी? तिला बेदखल करणाऱ्या शहरी वातावरणात ती तगून कशी राहते? खेडवळपणाच्या मागासलेल्या कोषातून बाहेर पडत फुलपाखराप्रमाणे स्वच्छंदपणे बागडण्यासाठी लागणारं बळ तिला कुठून मिळतं? याचा उत्कट मागोवा घेणारी ही कहाणी आपल्यातल्या माणसाला जागवणारी आहे.
Ha Desh Amacha Aahe
- Author Name:
Shrimant Mane
- Book Type:

- Description: 2024 च्या लोकसभा निवडणुकीत कोणताही राजकीय पक्ष स्पष्टपणे जिंकला नाही आणि कोणाचा पूर्ण पराभवदेखील झाला नाही. हे नेमके झाले तरी कसे आणि मग जिंकले तरी कोण? अर्थातच, भारतीय मतदार जिंकले. कोट्यवधी मतदारांनी चारशे जागांचे स्वप्न पाहणाऱ्या सत्ताधारी पक्षाला ‘आस्ते कदम` चा इशारा दिला, तर आधीच्या दोन निवडणुकांमध्ये हतोत्साही झालेल्या विरोधकांना मतदारांनी नवी उमेद व उर्जा दिली. या समतोल जनादेशातून मतदार जिंकले हा निष्कर्ष, हे अनुमान किंवा विधान भाबडेपणातून केले आहे का? अर्थातच नाही. खंडप्राय भारतातील या लोकसभा निवडणूक निकालाचा लघुत्तम साधारण विभाज्य म्हणजे लसावि सांगतो की, मोठा निर्णायक राष्ट्रीय मुद्दा निवडणुकीत नसल्यामुळे देशातील 28 राज्ये व 8 केंद्रशासित प्रदेश मिळून छत्तीस प्रांतांमध्ये स्थानिक समीकरणेच प्रभावी ठरली. सोबतच, राज्यघटना बदलण्याची भीती, शेतकरी व तरुण मतदारांमधील नाराजी, गरिबी व महागाई अशा जगण्यामरण्याच्या मुद्द्यांवर लोकांनी सत्ताधाऱ्याांच्या विरोधात मतदान केले. या मतदानाचे, निकालाचे हे तर्कशास्त्र, संख्याशास्त्राच्या आधारे विश्लेषण सांगते की, ही लढाई निवडणूक जिंकण्याचे तंत्र आणि लोक यांच्यात झाली. निवडणूक जिंकण्याचे तंत्र बदलले, सुधारले तरी लोकांचे पाय जमिनीवरच आहेत. लोकशाहीचा उत्सव असे ज्याचे वर्णन केले जाते त्या देशाच्या अठराव्या सार्वत्रिक निवडणुकीत मतदारांनी दिलेल्या संदेशाचा सार हा की, आम्हाला गृहीत धरू नका. हा देश, हे प्रजासत्ताक आमचे आहे. - श्रीमंत माने
Kadi Dhoop Ka Safar
- Author Name:
Mukesh Dubey
- Book Type:

- Description: Book
Enna Bhavada Keedu
- Author Name:
S Surendranath
- Rating:
- Book Type:

- Description: ನಾಟಕಕಾರರೂ, ಬರಹಗಾರರೂ ಆದ ಎಸ್. ಸುರೇಂದ್ರನಾಥ್ ಅವರ ಕಾದಂಬರಿ ’ಎನ್ನ ಭವದ ಕೇಡು’. ಓದುಗರ ಜೊತೆಯಲ್ಲೇ ನಿರಂತರವಾಗಿ ಸಾಗುವ ಕಾದಂಬರಿಯ ಪಾತ್ರ, ಊರಿನ ಚಿತ್ರಣ, ಜನ, ಅವರ ತಲ್ಲಣಗಳು, ಆತಂಕಗಳು, ಹೀಗೆ ಅನೇಕ ಸಂಗತಿಗಳು ಓದುಗರ ಅನುಭವದ ಭಾಗವಾಗುತ್ತದೆ. ಕಾದಂಬರಿ ಸಾಗುತ್ತಾ ಓದುಗರ ನಡುವಿನ ಚರಿತ್ರೆಯಾದಂತೆ ಮನದಲ್ಲಿ ಬೇರೂರಿ ನಿಲ್ಲುತ್ತದೆ. ಎನ್ನ ಭವದ ಕೇಡು ಕಾದಂಬರಿಯ ಮುಖ್ಯ ಪಾತ್ರಧಾರಿ ಮಾಮಿಯ ಬದುಕಿನ ಅನಾವರಣ ಇಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪಾತ್ರದಲ್ಲಿನ ವ್ಯಕ್ತಿತ್ವ, ಮತ್ತು ಅವರ ಬದುಕಿನೊಳಗೆ ಮುಖಾಮುಖಿಗೊಳ್ಳುವ ಅನೇಕ ಸಹಜ ಬದುಕಿನ ಗೊಂದಲ, ವಿಸ್ಮಯ, ತಲ್ಲಣಗಳನ್ನು ಈ ಕಾದಂಬರಿ ತೆರೆದಿಡುತ್ತದೆ.
Krishna Sakhi
- Author Name:
Pratibha Saxena
- Book Type:

- Description: Book
Shah Aur Maat
- Author Name:
Manjushri
- Book Type:

- Description: Book
Mr. Lapata (Tiwari)
- Author Name:
Devendra Pandey
- Book Type:

- Description: इश्क़ बकलोल' और 'बाली श्रृंखला' के लेखक की नई पेशकश "कल ऐसे ही गिरते पड़ते मिले थे, बस से उतरे और मुंह के बल गिरे थे, रास्ते मे भी कई दफा गिरते पड़ते रहें हैं।आज भी ठोकर ही खाते दिखाई दे रहें हैं। लगता है ठोकरों से पुराना रिश्ता है इनका, या ठोकरों का ही अपनापन ज्यादा है इनके लिए।" "शायद आपके गांव का हम शहर वालों से प्यार जताने का यह अपना तरीका है" "हां! जब तक आप इसे अपना नहीं मानेंगे तब तक कहां आपको इस प्यार दुलार का अहसास होगा? जड़ें तो यहीं से है आपकी, जब आपको यहां अपनापन दिखने लगेगा तब आपको इन ठोकरों में भी दुलार ही दिखेगा।" "ऐसे दुलार से दूरी भली।" "आप दूर ही तो हैं।" उसकी इस बात पर वह चाह कर भी मुस्कुरा नही पाया।
Tootate Rishte Darakte Ghar
- Author Name:
Tarun Pithode
- Book Type:

- Description: Book
Shamana Thayi
- Author Name:
Sane Guruji +1
- Book Type:

- Description: DESCRIPTION AWAITED
Customer Reviews
5 out of 5
Book
Be the first to write a review...