Nanna Tangi Eeda
Author:
Harsha Raghuram, Caro Lees WallPublisher:
Chanda PustakaLanguage:
KannadaCategory:
Mythology0 Reviews
Price: ₹ 221
₹
260
Unavailable
ಟಿಲ್ಡಾಳದು ಕಟ್ಟು ನಿಟ್ಟಿ ನ ದಿನಚರಿ. ಮಾಸ್ಟರ್ ಪದವಿಯ ಓದು, ಸೂಪರ್ ಮಾರ್ಕೆ ಟ್ ನಲ್ಲಿ ಕೆಲಸ ಮತ್ತು ಅವಳ ಪುಟ್ಟ ತಂಗಿ ಈಡಾಳನ್ನು ಹಾಗೂ ಒಮ್ಮೊ ಮ್ಮೆ ಅವಳ ಮದ್ಯವ್ಯಸನಿ ತಾಯಿಯನ್ನೂ ನೋ ಡಿಕೊ ಳ್ಳುವುದರ ನಡುವೆ ಅವಳಿಗಾಗಿ ಸಮಯ ಸಿಗುವುದೇ ಕಡಿಮೆ. ಅವರ ಮನೆಯಲ್ಲಿ ತಂದೆ ಎನ್ನಿಸಿಕೊ ಂಡ ವ್ಯಕ್ತಿ ಇಲ್ಲ. ಈ ಮೂವರ ವಾಸ ಜರ್ಮ ನಿಯ ಸಣ್ಣದೊ ಂದು ಊರಿನ ‘ಖುಷಿಯ ರಸ್ತೆ’ಯಲ್ಲಿ. ಟಿಲ್ಡಾಳಿಗೆ ಆ ಊರಿನ ಜೀ ವನ ರೇ ಜಿಗೆ ಹುಟ್ಟಿ ಸುತ್ತಿದೆ. ಅವಳ ಗೆಳೆಯ ಗೆಳತಿಯರು ಊರು ಬಿಟ್ಟು ಆಮ್ ಸ್ಟರ್ ಡಾಮ್ ಮತ್ತು ಬರ್ಲಿ ನ್ ನಂತಹ ದೊ ಡ್ಡ ಊರುಗಳನ್ನು ಸೇ ರಿಕೊ ಂಡುಬಿಟ್ಟಿ ದ್ದಾರೆ. ಈಡಾಳಿಗೆ ಆಸರೆಯಾಗಲೆಂದು ಟಿಲ್ಡಾ ಆ ಸಣ್ಣ ಊರಿನಲ್ಲೇ ಉಳಿದು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ಹೊ ತ್ತುಕೊ ಂಡಿದ್ದಾಳೆ. ಹೀ ಗಿರುವಾಗ ಒಂದು ದಿನ ಬರ್ಲಿ ನ್ ನ ದೊ ಡ್ಡ ವಿಶ್ವವಿದ್ಯಾ ಲಯದಲ್ಲಿ ಪಿಎಚ್ ಡಿ ಮಾಡುವ ಅವಕಾಶವೊ ಂದು ಟಿಲ್ಡಾಳನ್ನು ಅರಸಿ ಬರುತ್ತದೆ. ಅವಳು ತನ್ನ ಸಣ್ಣ ಊರಿನ ಜೀ ವನದಿಂದ ಬಿಡುಗಡೆ ಹೊ ಂದುವ ಕನಸನ್ನು ಕಾಣತೊ ಡಗುತ್ತಾಳೆ. ಇದ್ದಕ್ಕಿ ದ್ದಂತೆ ಯುವಕ ವಿಕ್ಟ ೋರ್ ಊರಿಗೆ ಮರಳುತ್ತಾನೆ. ವಿಕ್ಟ ೋರ್ ನ ತಮ್ಮ ಈವಾನ್ ಟಿಲ್ಡಾಳ ಗೆಳೆಯನಾಗಿದ್ದ. ಟಿಲ್ಡಾಳಂತೆ ವಿಕ್ಟ ೋರ್ ಕೂಡ ಹೊ ರಾಂಗಣ ಈಜುಕೊ ಳದಲ್ಲಿ 22 ಸುತ್ತುಗಳನ್ನು ಈಜುತ್ತಾನೆ. ಜೀ ವನದಲ್ಲಿ ಎಲ್ಲವೂ ಸರಿ ಹೋ ಗುತ್ತಿದೆ ಎಂಬ ಭಾವನೆ ಟಿಲ್ಡಾಳಿಗೆ ಬರುತ್ತಿದ್ದಂತೆಯೇ ಮನೆಯ ಪರಿಸ್ಥಿತಿ ಕೈ ಮೀ ರಿ ಹೋ ಗುತ್ತದೆ. ‘ನನ್ನ ತಂಗಿ ಈಡಾ’ ಕಾದಂಬರಿಯಲ್ಲಿ ಜರ್ಮ ನಿಯ ಸಣ್ಣ ಊರಿನ ಕೌಟುಂಬಿಕ ತಲ್ಲಣಗಳ ಗಾಢ ಚಿತ್ರಣವಿದೆ. ಇಲ್ಲಿ ಜವಾಬ್ದಾರಿ ಮತ್ತು ಸ್ವಾ ತಂತ್ರ್ಯಗಳ ನಡುವೆ ಖುಷಿಯನ್ನು ಕಂಡುಕೊ ಳ್ಳುವ ತುಡಿತವಿದೆ.
ISBN: 9788196724870
Pages: 214
Avg Reading Time: 7 hrs
Age: 18+
Country of Origin: India
Recommended For You
Faisla Abhi Baki Hai
- Author Name:
Mukesh Dubey
- Book Type:

- Description: This book has no description
Dwandw Kahan Tak Pala Jaye
- Author Name:
Aditya Shrivastava
- Book Type:

- Description: This book has no description
Moh : Maithili Novel
- Author Name:
Dr. Sunita Jha
- Book Type:

- Description: उपनिषदक आदेश अछि- “प्रजातन्तुं मा व्यवच्छेत्सीः” अर्थात् ओहि प्रजा-सूत्र केँ नहि तोड़ी। की थिक ई प्रजासूत्र? पिता, पितामह, प्रपितामह, पुत्र, पौत्र, प्रपौत्र आ एकर बीचक पीढ़ीपर ठाढ़ स्वयं ओ व्यक्ति- इएह सात पीढ़ी एक ईकाई थीक। ओकर बीच सम्बन्ध आ ओकर संसार प्रजातन्तु थीक, जकरा ‘मोह’ जोड़ने रहैत अछि। ई मोह जतेक मजबूत रहत, ओ प्रजा-तन्तु ओतेक निस्सन रहत। एही मोहकेँ अक्षुण्ण रखबाक आदेश देल जाइत अछि। इएह मोह एहि उपन्यासक केन्द्रीय भाव थीक आ उपन्यासक नायकक नाम सेहो। आइ उन्नतिक मोल पर परिवार टुटि रहल अछि। ग्लोबलाइजेशन एकटा सुरसा जकाँ सभटा सम्बन्ध आ मोहकेँ गीड़ि रहल अछि। एक दिस वृद्ध-वृद्धाक लेल बनल आश्रम सभ विकास कए रहल अछि तँ दोसर दिस बाबाक सारा पर लागल आमक गाछ सुखा रहल अछि। एहि ‘कंट्रास्ट’क बीच ई उपन्यास आगाँ बढ़ैत अछि आ एही ‘क्लाइमैक्स’ पर आबि एकर अंत सेहो भए जाइत अछि। बीचमे कतेको मोह अबैत अछि– अपन लोथ भाइक लेल वीणाक मोह, अपन दारूपीबा भाइक जीवन बचएबाक लेल वीणाक मोह, अपन भाउजिकेँ अतीतमे देल गेल वचनक पालन करबाक लेल विवश पंडितजीक मोह, बालाक विवाह नीक जकाँ करएबाक लेल कटिबद्ध मोहक मोह– सभटाक मोहक जालकेँ नीकसँ बिनैत, ओकर तानी-भरनी केँ सक्कत बनबैत मोह आ वीणा एहि उपन्यासक नायक-नायिका बनल अछि। प्रकाश, कनक आ आन कतेको देयाद-बाद एकरा नहिं निमाहि सकल छथि। ई उपन्यास आदर्शवादी अछि। अन्हारमे दीप जरएबाक काज करैत अछि। उपन्यासमे सभठाम आशावाद छैक, ओहि प्रजातन्तुकेँ सक्कत बनएबाक प्रयास छै। वीणा अपन पुस्तैनी डीह पर गाछ लगबैत छथि, एही आशासँ जे विदेशमे रहैत हुनक धियापुता छुट्टीमे किछुओ दिनक लेल गाम आओत आ ओही सूत्रसँ बँधाएल रहत। उपन्यासक क्लाइमैक्समे मोह जखनि ओहि प्रजातन्तुकेँ सक्कत होइत देखैत छथि तँ निश्चिन्त भए जाइत छथि आ बाबाक सारा पर सबा सए वर्ष पूर्वक लागल गाछ केँ तिलांजलि दैत छथि, किएक तँ हुनका छह टा गाछ रोपबाक सार्थकता भेटि जाइत छनि, अपन पौत्र सभक लेल, अपन भविष्यक लेल। आइ टुटैत समाज, टुटैत परिवारक बीच सभकेँ मोहक बंधनमे जोड़बाक लेल संघर्ष करैत मोहक प्रति वीणाक शब्दमे लेखिकाक उक्ति सार्थक छनि- “बड़ सोचि कए अहाँक नाम पूर्वजलोकनि रखलन्हि। गाम-घर, सर-समाज, बन्धु-बांधव, पूर्वज, संतति, गाछ-वृक्ष, पशु-पक्षी सभमे अहाँक नाम अछि।” इएह मोह उपन्यासकेँ सार्वजनिक बनबैत अछि, व्यापक बनबैत अछि आ साहित्य बनबैत अछि।
Kaag Bhusand
- Author Name:
Rajiv Taneja
- Book Type:

- Description: Book
Harichitta Satya
- Author Name:
Vasudhendra
- Rating:
- Book Type:

- Description: ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Sabhyata Aur Sanskriti Ki Rochak Kahaniyan "सभ्यता और संस्कृति की रोचक कहानियाँ" Book | Hindi Translation of The Stories We Tell
- Author Name:
Devdutt Pattanaik
- Book Type:

- Description: वर्तमान काल के प्रसिद्ध पौराणिक विशेषज्ञ देवदत्त पट्टनायक ने इक्कीसवीं सदी में हमारे जीवन को समझाने के लिए भारत के मिथकों और किंवदंतियों के समृद्ध खजाने से शानदार कहानियाँ प्रस्तुत की हैं। कहानियों को विभिन्न विषयों में बाँटा गया है, जैसे अप्सरा, जो प्राचीन ग्रंथों में महिलाओं के निरूपण पर चिंतन है; कर्म, न्याय, और हड़पना या आदान-प्रदान, जो दर्शाती हैं कि कैसे प्राचीन शास्त्रों ने न्याय के हमारे आधुनिक आदर्शों को आकार दिया है; असीम, बिना किसी शर्त का प्रेम, जो उस समानता की खोज करता है, जो दो प्रेमियों के बीच मौजूद होना चाहिए; और देव तथा असुर, जो दर्शाती है कि कैसे सही और गलत का द्विगुण काले और सफेद जितना स्पष्ट नहीं है। लेखक के वेबकास्ट ‘टीटाइम टेल्ज’ से उत्पन्न कहानियों का यह संग्रह उनकी अनूठी शैली में लिखा गया है और पौराणिकता हमारे जीवन को कैसे प्रभावित करती है, इस पर प्रकाश डालता है।
Ek Himalayan Rahasmayi
- Author Name:
Ashesh
- Book Type:

- Description: अदृश्य रहने वाली एक स्त्री की गाथा
Vaya Gurgaon
- Author Name:
Dushyant
- Book Type:

- Description: सुमन ने कहा कि कर दी ना सीधी सट्ट जाटोंवाली बात! महेंद्र ने कहा– क्यों जची नहीं क्या, सुमन ने कहा– जाटणी हूं, जी में आ जाए तो क्या नी जचे। और ना जचे तो भगवान भी नहीं जचा सके। वैसे बात तो सयाणी करी है। सोचने दो महेंद्र सिहाग जी। वैसे, गोदारों का जवाईं बनने का सुख भी आसानी से नहीं मिलता। –इसी उपन्यास से
Daari
- Author Name:
Kusuma Ayrahalli
- Rating:
- Book Type:

- Description: "ದಾರಿ" ಇದು ಕುಸುಮಾ ಆಯರಹಳ್ಳಿ ಬರೆದ ಕಾದಂಬರಿಯ ಶೀರ್ಷಿಕೆ. ಈ ಪುಸ್ತಕದಲ್ಲಿ, ಹಳ್ಳಿಯಿಂದ ನಗರಕ್ಕೆ ಹೋಗಿ ಬದುಕುತ್ತಿದ್ದ ವ್ಯಕ್ತಿಯೊಬ್ಬ, ತನ್ನ ಹಳ್ಳಿಗೆ ಮತ್ತೆ ಮರಳಿ, ಆ ಹಳ್ಳಿಗಾಗಿ ದುಡಿಯುವ, ಹಳ್ಳಿಗರಿಗಾಗಿ ತುಡಿಯುವ ಕಥೆ ಇದು. ಕಥಾ ನಾಯಕನ ಔದ್ಯೋಗಿಕ ಜೀವನದಲ್ಲಾದ ಸಣ್ಣ ಪಲ್ಲಟ ತನ್ನ ಹಳ್ಳಿಯನ್ನು ಆತನಿಗೆ ಮತ್ತೆ ನೆನಪಿಸುತ್ತದೆ. ತನ್ನದೇ ಆದ ಆದರ್ಶಗಳ ಜತೆ ಬದುಕುತ್ತಿರುವ ಕಥಾ ನಾಯಕನಿಗೆ ತಾನು ಹುಟ್ಟಿ ಬೆಳೆದ ಹಳ್ಳಿಯಲ್ಲಿ ಎಲ್ಲವೂ ಸರಿಯಿಲ್ಲ ಎಂದೆನಿಸಲು ಆರಂಭವಾಗುತ್ತದೆ. ಸರಿಯಿಲ್ಲದ್ದನ್ನು ಸರಿಪಡಿಸುವ ನಿರ್ಧಾರ ಮಾಡುತ್ತಾನೆ. ಅಲ್ಲಿಂದಲೇ ಈ "ದಾರಿ"ಯ ಆರಂಭ.
Hues of Modern Love
- Author Name:
Paras
- Book Type:


- Description: Have you ever got a chance to ask for an apology? Is your ex still suffering from the things you did? Had you ever loved anyone more than your life? Did you ever thought of realizing after a breakup that whatever you did was wrong? If answers to these questions are confusing than the two characters of this book will take you to the new ride of love and they will teach you on how to indulge into love in a better way. They will explain you the real meaning of modern love. While the journey to New Delhi both of them meet each other at the railway station and turned friends. They booze, fight and did mischievous things together but later on a girl named zoiba entered b/w two and was a third member in their group. As she was outspoken and friendly she slowly bent there talks to relationship and love. Agreeing to what she said all three started discussing about love, relationship and romance. Joy and cheery realized there love for ex was strong but it was late enough for an apology to be granted. Find out what they will do to get back everything to normal. Will zoiba help them or she will just listen to their pain and will ignore it
Tootate Rishte Darakte Ghar
- Author Name:
Tarun Pithode
- Book Type:

- Description: Book
agedashtu nakshatra
- Author Name:
Sumangala
- Book Type:

- Description: ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ. ಪತ್ನಿ ತೀರಿದ ಬಳಿಕ ಪ್ರೊಫೆಸರ್ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ. ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.
Nishpran Gawaah
- Author Name:
Kadambari Mehra
- Rating:
- Book Type:

- Description: Book
Savitrichi Shabari
- Author Name:
Sangeeta Mulay +1
- Book Type:

- Description: खेड्यातील, सर्वहारा वर्गातील, दलित, काळ्या वर्णाची एक मुलगी. शिक्षणासाठी शहरात येते. पण वर्ग, वर्ण, भाषा, गबाळा पोशाख यामुळे तिला पदोपदी भेदभावाचा सामना करावा लागतो. परक्या शहरात कुणी मार्गदर्शक नसतो ना जिवाभावाचा आधार असतो. तरीही ती नेटानं शहरात राहते, शिक्षण घेते आणि एके दिवशी ‘सावित्रीची शबरी' म्हणून नवी ओळख निर्माण करते. कोण आहे ही मुलगी? तिला बेदखल करणाऱ्या शहरी वातावरणात ती तगून कशी राहते? खेडवळपणाच्या मागासलेल्या कोषातून बाहेर पडत फुलपाखराप्रमाणे स्वच्छंदपणे बागडण्यासाठी लागणारं बळ तिला कुठून मिळतं? याचा उत्कट मागोवा घेणारी ही कहाणी आपल्यातल्या माणसाला जागवणारी आहे.
Gidhadanchi Mejwani
- Author Name:
Dr. Nitin Hande +1
- Book Type:

- Description: रितसर कामांसह गैरकृत्यांसाठी मध्यस्थांची, दलालांची यंत्रणा कशी काम करते आणि त्यातून भारतीय लोकशाहीतील काळे कारनामे कसे आकाराला येतात यांचा शोध या पुस्तकातून घेण्यात आलेला आहे. शोधपत्रकारिता करणाऱ्या जोसी जोसेफ यांनी मागील दोन दशकांत या समस्येची व्यापकता कशी वाढली आहे हे उघडकीस आणले आहे. त्यातून समोर आलेले चित्र स्फोटक आणि भयावह आहे. आधुनिक भारताचा याआधी कधी घेण्यात न आलेला अनेक पातळ्यांवरचा शोध म्हणजे गिधाडांची मेजवानी हे पुस्तक आहे. ते वाचकांना अस्वस्थ करते, कृतिप्रवण करते, परिवर्तनासाठी आक्रोश करायला भाग पाडते. लोकशाहीबद्दल काळजी असणाऱ्या तसेच देशात घडलेल्या घडामोडींमागे दडलेले सत्य समजून घेण्यास इच्छुक असलेल्या प्रत्येकाने हे पुस्तक वाचले पाहिजे. Gidhadanchi Mejwani | Josy JosephTranslation by : Dr. Nitin Hande गिधाडांची मेजवानी | जोसी जोसेफअनुवाद : डॉ. नितीन हांडे
Hash Tag Zindagi
- Author Name:
Shyam Chandele
- Book Type:

- Description: Book
Priyee Chaarusheele
- Author Name:
Nagaraja Vastarey
- Book Type:

- Description: ಐಳ ಮತ್ತು ಮಾತಂಗಿ ಎನ್ನುವ ಒಂದು ಯುವ ಜೋಡಿ, ಪುರಿಯ ಜಗನ್ನಾಥ ಮಂದಿರದ ಸುತ್ತಲೂ ಒಂದು ಸಂಜೆ ಕಳೆಯುವ ಈ ಅಪರೂಪದ ಪ್ರೇಮಕಥನವು, ಕನ್ನಡಕ್ಕೆ ಹೊಸದೇ ಒಂದು ಬಗೆಯ ಕಾದಂಬರಿಯ ಜಗತ್ತನ್ನು ತೆರೆದು ಕೊಟ್ಟಿದೆ. ನಾಗರಾಜ ವಸ್ತಾರೆಯವರ ಅಪರೂಪದ ಕಾವ್ಯಮಯ ಭಾಷೆಯು ಈ ಕಾದಂಬರಿಯ ಉದ್ದಕ್ಕೂ ವಿಶೇಷ ಮೆರುಗನ್ನು ನೀಡಿದೆ.
Shivar
- Author Name:
Vijay Dhondiram Jadhav
- Book Type:

- Description: “कसली कसली तणनाशकं मारत्याती. ते मारलेल्या जमिनीवरनं नुसतं चाललं तर अंगाचा आगडोंब हुतूय, मग जमिनीनं ते कसं सोसायचं. जमिनीतली किडामुंगी सगळं मरून जातंय. एवढा तिच्यावर अत्याचार केल्यावर ती कशी पिकणार. काजळाच्या वडीसारखं शिवार आता खरूज आलेल्या माणसासारखं दिसाय लागलंय. ढेकूळ तोंडात टाकला तर खराट घोट लागतूय. सगळ्या वावरावर पांढराधोट मिठाचा थर तवंग आल्यासारखा दिसतूय. अजून एखादं वरीस कसं तरी शिवार दम काढील; पण त्येच्या म्होरं ह्येच्यात काय पीक यील असं मला वाटत न्हाई. पिकायचं बंद झालं, की मग बसा बोंबलत. ईख खाऊन मरा, न्हाई तर झोळ्या घेवून भीक मागत फिरा. आपल्या डोळ्यादेखत शिवाराचं झालेलं हे वाटुळं बघण्यापरास चाटशिरी मराण आल्यालं चांगलं.” एका बाजूला रानशिवाराशी जडलेलं श्रद्धाविश्व आणि दुसऱ्या बाजूला आधुनिक विकासाच्या नावाखाली सुरू असणाऱ्या बदलांमुळे लयाला चाललेलं रानवैभव अशा कात्रीत सापडलेला प्रत्येक शेतकरी अशी मरणाची भाषा बोलतो. ‘शिवार'मधले अण्णा-आप्पाही त्याला अपवाद नाहीत... शेतकऱ्याला बागाईतदार अशी ओळख देणाऱ्या ऊसशेतीने निर्माण केलेल्या प्रश्नांचा चौफेर वेध घेणारी आणि या प्रश्नांच्या कचाट्यात सापडलेल्या शेतकऱ्याची हतबलता मांडणारी कादंबरी. शेतीच्या भांडवलीकरणातून झालेल्या शेतकऱ्याच्या कोंडीचा ग्रामजीवनावरील दूरगामी परिणाम समजून घेण्यासाठी वाचलीच पाहिजे अशी कादंबरी. शिवार | विजय धोंडीराम जाधव Shivar | Vijay Dhondiram Jadhav
Tejo Tungabhadra
- Author Name:
Vasudhendra
- Rating:
- Book Type:

- Description: 15-16 ನೆಯ ಶತಮಾಮನದ ಲಿಸ್ಬನ್, ವಿಜಯನಗರ ಮತ್ತು ಗೋವಾ ನಗರಗಳ ಸಾಮಾಜಿಕ ಮತ್ತು ರಾಜಕೀಯ ಜೀವನವನ್ನು ಆಧರಿಸಿ ಬರೆದ ಜನಸಾಮಾನ್ಯರ ಕಾದಂಬರಿ. ನಿಮ್ಮ ಹೊಸ ಕಾದಂಬರಿಯನ್ನು ಓದಿ ಮೂಕ ವಿಸ್ಮಿತನಾಗಿದ್ದೇನೆ. ಇಂತಹ ಶ್ರೇಷ್ಠ ಕೃತಿಯನ್ನು ಕನ್ನಡಿಗರಿಗೆ ಕೊಟ್ಟಿರುವ ನಿಮಗೆ ಹಾರ್ದಿಕ ಅಭಿನಂದನೆಗಳು. – ಡಾ. ಸಿ ಎನ್ ರಾಮಚಂದ್ರನ್
Sattavara Sollu
- Author Name:
Karthik R +1
- Book Type:

- Description: “ಸ್ತುವರ ಸ್ಲಟಲುೆ”್ಇದು ಪ್ತರಕ್ತೆ ಮತುು ಕ್ತಲಗಾರರಾದ ಆಶುತಲಟೋಷ್ ಭ್ಾರದ್ಾಾಜ್ರ “ಮೃತುಾ ಕ್ಥಾ”್ಎೆಂಬ ಹಿೆಂದಿ ಕ್ೃತ್ತಯ ನಲೋರ ಕ್ನಾಡ ಅನುವಾದ. ಮಾವೋವಾದಿಗಳು ಮತುು ಭ್ಾರತ್ತೋಯ ಪ್ರಭುತಾದ ಮಧ್ಲಾ ನಡಲಯುತ್ತುರುವ ಸ್ೆಂಘಷ್ೆ ಮತುು ಇದರ ನಡುವಲ ಸಿಕ್ತಕಹಾಕ್ತಕಲಟೆಂಡಿರುವ ಆದಿವಾಸಿಗಳ ಬವರ್ಲಯ ಕ್ುರಿತು ಆಶುತಲಟೋಷ್ ಭ್ಾರದ್ಾಾಜ ಕ್ಳಲದ ಒೆಂದು ದಶಕ್ದಿೆಂದಲಟ ಬರಲಯುತಾು ಬೆಂದಿದ್ಾಾರಲ. ಹಲವಾರು ಧ್ವನಿ-ಧ್ಾಟಗಳಲ್ಲೆ ದೆಂಡಕಾರಣ್ಾದ ಸ್ೆಂಕ್ತೋಣ್ೆ ಮತುು ರಕ್ುಸಿಕ್ು ಆತಮವೃತಾುೆಂತವನುಾ ನಿರಟಪಿಸ್ಲು ಹಲಟರಡುವ ಈ ಕ್ೃತ್ತಯಲ್ಲೆ, ಒಬಬ ಪ್ತರಕ್ತೆನ ಶಿಸಿುನ ವರದಿಗಾರಿಕಲ, ಡಲೈರಿಯ ಆತ್ತೀಯತಲ, ಅೆಂಕ್ತಅೆಂಶಗಳ ವಸ್ುುನಿಷ್ಠತಲ ಮತುು ಕ್ತಲಗಾರಿಕಲಯ ಕ್ಲ್ಲ, ಇವಲಲೆವೂ ಸ್ಮಪಾಕ್ದಲ್ಲೆ ಬಲರಲತ್ತವಲ. ದ್ಲೋಶದ ಶಲರೋಷ್ಠ ಲ್ಲೋಖಕ್ರು ಮತುು ವಿಮಶೆಕ್ರ ಮೆಚ್ುುಗಲಗಲ ಪಾತರವಾಗರುವ ಈ ಕ್ೃತ್ತಗಲ ಹಲವಾರು ಪ್ರಶಸಿುಗಳು ಸ್ೆಂದಿವಲ. ಈ ಕ್ೃತ್ತ ಅನಲೋಕ್ ಭ್ಾರತ್ತೋಯ ಭ್ಾಷಲಗಳಿಗಲ ಅನುವಾದಗಲಟೆಂಡಿದ್ಲ.
Customer Reviews
0 out of 5
Book
Be the first to write a review...