Nanna Tangi Eeda
Author:
Harsha Raghuram, Caro Lees WallPublisher:
Chanda PustakaLanguage:
KannadaCategory:
Mythology0 Reviews
Price: ₹ 221
₹
260
Unavailable
ಟಿಲ್ಡಾಳದು ಕಟ್ಟು ನಿಟ್ಟಿ ನ ದಿನಚರಿ. ಮಾಸ್ಟರ್ ಪದವಿಯ ಓದು, ಸೂಪರ್ ಮಾರ್ಕೆ ಟ್ ನಲ್ಲಿ ಕೆಲಸ ಮತ್ತು ಅವಳ ಪುಟ್ಟ ತಂಗಿ ಈಡಾಳನ್ನು ಹಾಗೂ ಒಮ್ಮೊ ಮ್ಮೆ ಅವಳ ಮದ್ಯವ್ಯಸನಿ ತಾಯಿಯನ್ನೂ ನೋ ಡಿಕೊ ಳ್ಳುವುದರ ನಡುವೆ ಅವಳಿಗಾಗಿ ಸಮಯ ಸಿಗುವುದೇ ಕಡಿಮೆ. ಅವರ ಮನೆಯಲ್ಲಿ ತಂದೆ ಎನ್ನಿಸಿಕೊ ಂಡ ವ್ಯಕ್ತಿ ಇಲ್ಲ. ಈ ಮೂವರ ವಾಸ ಜರ್ಮ ನಿಯ ಸಣ್ಣದೊ ಂದು ಊರಿನ ‘ಖುಷಿಯ ರಸ್ತೆ’ಯಲ್ಲಿ. ಟಿಲ್ಡಾಳಿಗೆ ಆ ಊರಿನ ಜೀ ವನ ರೇ ಜಿಗೆ ಹುಟ್ಟಿ ಸುತ್ತಿದೆ. ಅವಳ ಗೆಳೆಯ ಗೆಳತಿಯರು ಊರು ಬಿಟ್ಟು ಆಮ್ ಸ್ಟರ್ ಡಾಮ್ ಮತ್ತು ಬರ್ಲಿ ನ್ ನಂತಹ ದೊ ಡ್ಡ ಊರುಗಳನ್ನು ಸೇ ರಿಕೊ ಂಡುಬಿಟ್ಟಿ ದ್ದಾರೆ. ಈಡಾಳಿಗೆ ಆಸರೆಯಾಗಲೆಂದು ಟಿಲ್ಡಾ ಆ ಸಣ್ಣ ಊರಿನಲ್ಲೇ ಉಳಿದು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ಹೊ ತ್ತುಕೊ ಂಡಿದ್ದಾಳೆ. ಹೀ ಗಿರುವಾಗ ಒಂದು ದಿನ ಬರ್ಲಿ ನ್ ನ ದೊ ಡ್ಡ ವಿಶ್ವವಿದ್ಯಾ ಲಯದಲ್ಲಿ ಪಿಎಚ್ ಡಿ ಮಾಡುವ ಅವಕಾಶವೊ ಂದು ಟಿಲ್ಡಾಳನ್ನು ಅರಸಿ ಬರುತ್ತದೆ. ಅವಳು ತನ್ನ ಸಣ್ಣ ಊರಿನ ಜೀ ವನದಿಂದ ಬಿಡುಗಡೆ ಹೊ ಂದುವ ಕನಸನ್ನು ಕಾಣತೊ ಡಗುತ್ತಾಳೆ. ಇದ್ದಕ್ಕಿ ದ್ದಂತೆ ಯುವಕ ವಿಕ್ಟ ೋರ್ ಊರಿಗೆ ಮರಳುತ್ತಾನೆ. ವಿಕ್ಟ ೋರ್ ನ ತಮ್ಮ ಈವಾನ್ ಟಿಲ್ಡಾಳ ಗೆಳೆಯನಾಗಿದ್ದ. ಟಿಲ್ಡಾಳಂತೆ ವಿಕ್ಟ ೋರ್ ಕೂಡ ಹೊ ರಾಂಗಣ ಈಜುಕೊ ಳದಲ್ಲಿ 22 ಸುತ್ತುಗಳನ್ನು ಈಜುತ್ತಾನೆ. ಜೀ ವನದಲ್ಲಿ ಎಲ್ಲವೂ ಸರಿ ಹೋ ಗುತ್ತಿದೆ ಎಂಬ ಭಾವನೆ ಟಿಲ್ಡಾಳಿಗೆ ಬರುತ್ತಿದ್ದಂತೆಯೇ ಮನೆಯ ಪರಿಸ್ಥಿತಿ ಕೈ ಮೀ ರಿ ಹೋ ಗುತ್ತದೆ. ‘ನನ್ನ ತಂಗಿ ಈಡಾ’ ಕಾದಂಬರಿಯಲ್ಲಿ ಜರ್ಮ ನಿಯ ಸಣ್ಣ ಊರಿನ ಕೌಟುಂಬಿಕ ತಲ್ಲಣಗಳ ಗಾಢ ಚಿತ್ರಣವಿದೆ. ಇಲ್ಲಿ ಜವಾಬ್ದಾರಿ ಮತ್ತು ಸ್ವಾ ತಂತ್ರ್ಯಗಳ ನಡುವೆ ಖುಷಿಯನ್ನು ಕಂಡುಕೊ ಳ್ಳುವ ತುಡಿತವಿದೆ.
ISBN: 9788196724870
Pages: 214
Avg Reading Time: 7 hrs
Age: 18+
Country of Origin: India
Recommended For You
Shamana Thayi
- Author Name:
Sane Guruji +1
- Book Type:

- Description: DESCRIPTION AWAITED
Swarg Ka Antim Utaar
- Author Name:
Lakshmi Sharma
- Rating:
- Book Type:


- Description: यह लक्ष्मी शर्मा का दूसरा उपन्यास है, उनका पहला उपन्यास भी बहुत चर्चित रहा था। अमीरी और ग़रीबी के बीच की खाई, मानव मन के गहरे में पैठे हुए लालच और उन सब के बीच कहीं-कहीं बची हुई संवदेनशीलता को यह उपन्यास बहुत ख़ूबसूरती के साथ रेखांकित करता है। यह कहानी केवल छिगन की कहानी नहीं है, बल्कि छिगन के बहाने यह उस करुणा को तलाश करने की कहानी है, जो करुणा भारत की आत्मा में बसती है।
Delightful Novella (Volume-2)
- Author Name:
Dr.Sanjay Rout
- Book Type:

- Description: Delightful Novella (Volume-2) is a collection of short stories that explores the darker side of life. The stories are inspired by true events and are written in a way that pulls you into the characters' lives. These are not your typical tales of heroes and villains; they're about people who make mistakes and learn from them, people who have to face their demons and fight back against them. They're about love and loss, about how we sometimes have to do things we don't want to do in order to find out who we really are at the end of the day.
Hardaul
- Author Name:
Vandana Awasthi Dubey
- Book Type:

- Description: This book has no description
The Untold Story of Kashmeer
- Author Name:
Santoshkumar Mehandale
- Book Type:

- Description: DESCRIPTION AWAITED
Taarabhaayiya Patra
- Author Name:
M R Dattathri
- Book Type:

- Description: ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
Dekh Loon To Chaloon
- Author Name:
Sameer Lal
- Book Type:

- Description: This book has no description
Manrangi
- Author Name:
Garima Mudgal
- Book Type:

- Description: राख बनकर बिखरने से पहले ख़ुशबू बनकर महक जाऊँ बस, इसी मौज के साथ लिखने की शुरुआत की थी। वैसे तो जो कुछ कहना था, इस कहानी के माध्यम से कह चुकी हूँ पर ‘मनरंगी’ के बारे में यह ज़रूर बताना चाहूँगी कि यह कहानी किसी नदी की तरह आगे बढ़ती है और नदी के जैसे ही हर पड़ाव पर इसकी तासीर अलहदा है। कहीं यह कहानी पहाड़ों से गुज़रती नदी की तरह अल्हड़ जान पड़ेगी तो कहीं निर्झर की तरह आवेग से खिलखिलाती। कहीं यह गहरी और शांत भी दिखाई देगी। एक नदी के सागर से मिलने के मानिंद यह तो तय है कि कहानी भी अपनी मंज़िल से मिलेगी, पर ख़ास वे रास्ते होंगे जहाँ से यह होकर गुज़रती है। और जैसे नदी को अपने साथ रखने की क़वा’इद में हम अपने पात्रों मे थोड़ी-सी नदी भर लेते हैं वैसे ही अगर अंजुली भर कहानी आपके ह्रदय-पात्र में जगह बना पाई तो मुझे लगेगा कि किताब के पन्नों से निकलकर कहानी अपने मुकाम तक पहुंच गई। किताब आपको कैसी लगी, जानने की प्रतीक्षा में ....
Vachanbadha
- Author Name:
Vaibhav Kumbhar
- Book Type:

- Description: Masterpeice romantic marathi novel
Drishy Se Adrishy Ka Safar
- Author Name:
Sudha Om Dhingra
- Book Type:

- Description: This book has no description
Uttara
- Author Name:
Supreeth K N
- Book Type:

- Description: Novel based on seeking answers for fundamental question. ಉತ್ತರ’ ಸುಪ್ರೀತ್ ಕೆ.ಎನ್ ಅವರ ಕಾದಂಬರಿ. ಕನ್ನಡದ ಭರವಸೆಯ ಕಾದಂಬರಿಕಾರರಲ್ಲಿ ಒಬ್ಬರಾದ ಸುಪ್ರೀತ್ ತಮ್ಮ ಪ್ರತಿ ಕೃತಿಯನ್ನೂ ಅಧ್ಯಾತ್ಮದ ಅಡಿಪಾಯದಲ್ಲೇ ರಚಿಸಿದರೂ, ಪ್ರತಿ ಕೃತಿಯಲ್ಲೂ ಅಧ್ಯಾತ್ಮದ ಬೇರೆ ಬೇರೆ ಆಯಾಮಗಳನ್ನು ಪರಿಚಯಿಸುತ್ತಾರೆ. ಈ ‘ಉತ್ತರ’ ಕಾದಂಬರಿಯ ಮೂಲ ವಸ್ತು 'ನೋವು'. ಕಥನಾಯಕ ಸ್ಕಂದ ನೋವಿನ ಪರಿಸ್ಥಿತಿಯೊಂದರಲ್ಲಿ ಸಿಲುಕಿದಾಗ, ಮನುಷ್ಯನಿಗೆ ನೋವು ಯಾಕೆ ಕಾಡುತ್ತದೆ? ನೋವಿನ ಮೂಲವೇನು? ನಮ್ಮನ್ನು ಕಾಡುವ ನೋವಿನಿಂದ ಹೇಗೆ ಹೊರಬರಬೇಕು? ಎನ್ನುವಂತಹ ಮೂಲಭೂತ ಪ್ರಶ್ನೆಗಳನ್ನು ಕೇಳಿಕೊಂಡು ಅದಕ್ಕೆ ಉತ್ತರ ಹುಡುಕುತ್ತಾ ಆಶ್ರಮವೊಂದಕ್ಕೆ ತೆರಳಿ ಅಲ್ಲಿ ಅಧ್ಯಾತ್ಮ ಸಾಧನೆಗಳನ್ನು ಮಾಡುತ್ತಾ ತನ್ನ ನೋವಿನ ಮೂಲ ಹುಡುಕುತ್ತಾನೆ. ಉತ್ತರ ಹುಡುಕುವ ಈ ಹಾದಿಯಲ್ಲಿ ಕರ್ಮ ಸಿದ್ಧಾಂತಗಳ ಹಲವು ಮಜಲುಗಳ ಪರಿಚಯವು ಆಗುತ್ತದೆ.
Good to Great
- Author Name:
Jim Collins +1
- Book Type:

- Description: पुस्तकात काय आहे? © सर्वोत्तमाचा शत्रू म्हणजे उत्तम असणं. © पाचव्या पातळीवरचं नेतृत्व : नम्र तरीही आक्रमक नेता असणं आवश्यक. © आधी कोण... मग काय? : योग्य लोकांची निवड करणं म्हणजे उत्तमतेच्या प्रवासाची सुरुवात. © दाहक वास्तवाला सामोरे जा... (तरीही विशास कायम ठेवा) या विरोधाभासातला तोल जपला तर उत्तमतेचा प्रवास वेगाने होतो. © साळू कल्पना (तीन वर्तुळातला साधेपणा) ‘कशावर लक्ष केंद्रित करायचं' ती तुमच्या कंपनीसाठीची कल्पना सापडणं फार गरजेचं असतं. © शिस्तीची संस्कृती : उत्तम कंपन्यांमधलं जादूई रसायन. © तांत्रिक वेगवर्धक - योग्य वापर करणं जमलं नाही तर तंत्रज्ञानाच्या सापळ्यात अडकाल. © प्रगतीचक्र आणि विनाशगती चक्र : सातत्याने टिकणारी आणि वाढणारी गती प्रगतीचक्राला कशामुळे मिळते. © उत्तम ते सर्वोत्तम पासून दीर्घकाळ टिकणारं होणं - चांगल्या कंपनीपासून सुरुवात करून दीर्घकाळ उत्तम राहणारी यशस्वी कंपनी कशी बनवायची. ‘एक उत्तम असणारी कंपनी सर्वोत्तम बनवता येते का? आणि येत असेल तर कशी?' या महत्त्वाच्या प्रश्नांची उत्तरं ‘गुड टू ग्रेट' या पुस्तकात आपल्याला मिळतात. पाच वर्षांच्या संशोधनानंतर कोलिन्स असं सांगतो, ‘उत्तम कंपनीची सर्वोत्तम कंपनी बनवणं अगदीच शक्य आहे.' उत्तम ते सर्वोत्तम प्रवास केलेल्या आणि हा प्रवास करू न शकलेल्या कंपन्यांच्या उदाहरणांमधून सर्वोत्तम होण्याच्या प्रक्रियेच्या अनेक पदरांची चर्चा त्याने या पुस्तकात केली आहे. ती करताना काय केल्याने हा प्रवास यशस्वी होतो आणि काय केल्याने चुका घडतात हेही त्याने सांगितलं आहे. अनेक उदाहरणं आणि आकडेवारी यांचा आधार घेत केलेल्या शास्त्रीय अभ्यासातून पुढे आलेले निकर्ष हे आजच्या आधुनिक युगातही आश्चर्यचकित आणि धक्कादायक वाटू शकतात. म्हणूनच कोलिन्सने सांगितलेला उत्तमापासून सर्वोत्तमापर्यंत हा प्रवास प्रत्येकानेच समजून घेण्यासारखा आहे. Good to Great : Jim Collins Translation : Dr. Pradyana Kulkarni गुड टू ग्रेट | जिम कोलिन्स अनुवाद : डॉ. प्रज्ञा कुलकर्णी
Sita Banam Ram
- Author Name:
Narayan Singh
- Book Type:

- Description: सीता बनाम राम(वाल्मीकि रामायण पर आधारित रामकथा का वैकल्पिक पाठ) वनगमन के समय सीता को अयोध्या में रहकर भरत को 'विशेष यत्नपूर्वक' प्रसन्न रखने के राम के सुझाव की निंदा करते हुए सीता द्वारा राम को स्त्री की कमाई खाने वाले नट की संज्ञा देना (शैलूष इव मां राम परेभ्यो दातुमिच्छसि), अरण्यकांड में 'अकारण' हिंसा के विरुद्ध सीता का राम के साथ वाद-विवाद करना, अग्नि-परीक्षा के समय देह को ही सर्वोपरि मानने वाले राम के आरोपों का उत्तर देते हुए सीता का हृदय और आत्मा में बसे प्रेम को देह से परे बताना (मदधीनं तु यत् तन्मे हृदयं त्वयि वर्तते। पराधीनेषु गात्रेषु किं करिष्याम्यनीश्वरी॥); ये कुछ ऐसे तथ्य हैं, जिनसे दोनों के सोच और व्यवहार में जमीन-आसमान का अंतर दिखाई देता है। और आखिर में अश्वमेध यज्ञ के समय जनसमुदाय के समक्ष राम जिस प्रकार सीता के सामने शुद्धता की शपथ लेने के बाद ही उन्हें अपनाने की शर्त रखते हैं; और उत्तर में राम की ओर देखे बिना वे खामोशी के साथ जिस प्रकार भूमि-प्रवेश कर जाती हैं (जो प्रेम के समाप्त होने का संकेत माना जा सकता है), वह उन दोनों के वैचारिक अंतर को स्पष्ट कर देता है।सीता और राम अपने सोच और आचरण में ही नहीं, जन्म और मृत्यु में भी एक-दूसरे के प्रतिकूल हैं। सीता का जन्म राम की तरह किसी माँ के गर्भ से नहीं, धरती से होता है और वे अंत में धरती में समा जाती हैं। वह न तो जन्म लेती हैं और न (राम की भाँति) मरती हैं। राम आकाश में स्थित विष्णुलोक से अवतार लेकर आते हैं और वापस आकाश में चले जाते हैं। दोनों के इस संसार में आने और लौटने के स्थान विपरीत दिशा में हैं। बिछड़ने के बाद राम के साथ वे कभी नहीं मिलतीं। ('सीता बनाम राम' पुस्तक से...)
Nishpran Gawaah
- Author Name:
Kadambari Mehra
- Rating:
- Book Type:

- Description: Book
Amrapali
- Author Name:
Gayathriraj
- Rating:
- Book Type:

- Description: ಲೇಖಕಿ ಗಾಯತ್ರಿ ರಾಜ್ ಅವರ ಆಮ್ರಪಾಲಿ-ಎಂಬುದು ಐತಿಹಾಸಿಕ ಕಾದಂಬರಿ. ವೈಶಾಲಿನಗರದ ಅತ್ಯಂತ ಸುಂದರ ಯುವತಿ ಆಮ್ರಪಾಲಿ ವೈಶಾಲಿನಗರದ ರಾಜ ಮನುದೇವ ಆಕೆಯನ್ನು ಕಾಮುಕ ಕಣ್ಣಿನಿಂದ ನೋಡಿ ವರಿಸಲು ಹಾತೊರೆಯುತ್ತಾನೆ. ಆಮ್ರಪಾಲಿಯ ಪ್ರೇಮಿ ಪುಷ್ಪಕುಮಾರರನ್ನು ಮದುವೆಯಾದ ದಿನವೇ ಕೊಲ್ಲಿಸುತ್ತಾನೆ. ಆದರೂ, ಆತನ ಪ್ರಯತ್ನ ಕೈಗೊಡಲಿಲ್ಲ ನಗರದ ವಧುವನ್ನಾಗಿಸಲು ಸಂಚು ಹೂಡುತ್ತಾನೆ. ಈ ಮಧ್ಯೆ, ಮಗದ ರಾಜ್ಯದ ಅರಸ ಬಿಂಬಸಾರನು ವಿಣೆ ಕಲಿಸುವ ನೆಪದಲ್ಲಿ ವೇಷ ಮರೆಸಿಕೊಂಡು ಆಮ್ರಪಾಲಿ ಹತ್ತಿರ ಇರುತ್ತಾನೆ. ಅವರ ಮಧ್ಯೆ ಪ್ರೇಮಾಂಕುರವಾಗಿ ಮಗು ಸಹ ಜನಿಸುತ್ತದೆ. ಆದರೆ, ಆಮ್ರಪಾಲಿ, ಮಗದ ರಾಜ್ಯಕ್ಕೆ ತೆರಳು ನಿರಾಕರಿಸುತ್ತಾಳೆ. ಇದನ್ನು ತಂದೆಗೆ ಮಾಡಿದ ಅವಮಾನ ಎಂದು ತಿಳಿದ ಬಿಂಬಸಾರನ ಮಗನು ವೈಶಾಲಿ ರಾಜ್ಯದ ಮೇಲೆ ದಂಡೆತ್ತಿ ನಾಶಪಡಿಸುತ್ತಾನೆ. ಆ ಮಗನೂ (ಅಜಾತಶತ್ರು) ಸಹ ಆಮ್ರಪಾಲಿಯ ಮೇಲೆ ಮನಸು ಮಾಡುತ್ತಾನೆ. ಆದರೆ, ಆಮ್ರಪಾಲಿ ಒಪ್ಪುವುದಿಲ್ಲ. ಕೊನೆಗೆ ಬುದ್ಧನ ಶಿಷ್ಯೆಯಾಗಿ ಹೊರಟು ಹೋಗುತ್ತಾಳೆ ಎಂಬುದು ಆಮ್ರಪಾಲಿಯ ಕಥೆ. ಈ ಅಂಶವನ್ನೇ ಸಾಹಿತ್ಯವಾಗಿಸಿದ ಕಾದಂಬರಿ ಇದು.
Shivar
- Author Name:
Vijay Dhondiram Jadhav
- Book Type:

- Description: “कसली कसली तणनाशकं मारत्याती. ते मारलेल्या जमिनीवरनं नुसतं चाललं तर अंगाचा आगडोंब हुतूय, मग जमिनीनं ते कसं सोसायचं. जमिनीतली किडामुंगी सगळं मरून जातंय. एवढा तिच्यावर अत्याचार केल्यावर ती कशी पिकणार. काजळाच्या वडीसारखं शिवार आता खरूज आलेल्या माणसासारखं दिसाय लागलंय. ढेकूळ तोंडात टाकला तर खराट घोट लागतूय. सगळ्या वावरावर पांढराधोट मिठाचा थर तवंग आल्यासारखा दिसतूय. अजून एखादं वरीस कसं तरी शिवार दम काढील; पण त्येच्या म्होरं ह्येच्यात काय पीक यील असं मला वाटत न्हाई. पिकायचं बंद झालं, की मग बसा बोंबलत. ईख खाऊन मरा, न्हाई तर झोळ्या घेवून भीक मागत फिरा. आपल्या डोळ्यादेखत शिवाराचं झालेलं हे वाटुळं बघण्यापरास चाटशिरी मराण आल्यालं चांगलं.” एका बाजूला रानशिवाराशी जडलेलं श्रद्धाविश्व आणि दुसऱ्या बाजूला आधुनिक विकासाच्या नावाखाली सुरू असणाऱ्या बदलांमुळे लयाला चाललेलं रानवैभव अशा कात्रीत सापडलेला प्रत्येक शेतकरी अशी मरणाची भाषा बोलतो. ‘शिवार'मधले अण्णा-आप्पाही त्याला अपवाद नाहीत... शेतकऱ्याला बागाईतदार अशी ओळख देणाऱ्या ऊसशेतीने निर्माण केलेल्या प्रश्नांचा चौफेर वेध घेणारी आणि या प्रश्नांच्या कचाट्यात सापडलेल्या शेतकऱ्याची हतबलता मांडणारी कादंबरी. शेतीच्या भांडवलीकरणातून झालेल्या शेतकऱ्याच्या कोंडीचा ग्रामजीवनावरील दूरगामी परिणाम समजून घेण्यासाठी वाचलीच पाहिजे अशी कादंबरी. शिवार | विजय धोंडीराम जाधव Shivar | Vijay Dhondiram Jadhav
Dweepava Bayasi
- Author Name:
M R Dattathri
- Rating:
- Book Type:

- Description: ದ್ವೀಪವ ಬಯಸಿ ಎಂಬುದು ಲೇಖಕ ಎಂ.ಆರ್. ದತ್ತಾತ್ರಿ ಅವರು ಬರೆದ ಕಾದಂಬರಿ. ಸೂರ್ಯನಾರಾಯಣ ಚಡಗ ಪ್ರಶಸ್ತಿ ಹಾಗೂ ಅಮ್ಮ ಪ್ರಶಸ್ತಿ ಪಡೆದ ಕೃತಿ ಇದು. ಸಂಬಂಧಗಳ ಗಾಢತೆಯನ್ನು ಒಳಗೊಂಡ ಭಾರತದಿಂದ ಅಮೆರಿಕಕ್ಕೆ ಹೋದ ವ್ಯಕ್ತಿಯೊಬ್ಬ ಅಲ್ಲಿ ಸಂಬಂಧಗಳನ್ನು ಹುಡುಕ ಹೋಗುತ್ತಾನೆ. ಆದರೆ, ಅವನಿಗೆ ನಿರಾಶೆ ಕಾದಿರುತ್ತದೆ. ಆಧುನಿಕ ಜೀವನ ಶೈಲಿ, ಸಂಬಂಧಗಳಿಗೆ ಬೆಲೆ ಇಲ್ಲದ ಸಮಾಜ, ಈ ಮಧ್ಯೆ ದ್ವಂದ್ವದಲ್ಲಿ ಸಿಲುಕುವ ಪಾತ್ರದ ಗೊಂದಲಗಳು ಈ ಕಾದಂಬರಿಯ ವಸ್ತು. ಚಿಕ್ಕಮಗಳೂರು ಸೀಮೆಯ ಗೊಲ್ಲರಹಳ್ಳಿಯಲ್ಲಿ ಹುಟ್ಟಿ ಬೆಳೆದು ದೊಡ್ಡವನಾಗಿದ್ದ ಈ ವ್ಯಕ್ತಿ ಅಮೆರಿಕದಲ್ಲಿ ಬದುಕು ಕಂಡುಕೊಳ್ಳಲು ಹೆಣಗುವ ’ಜೋಯಿಸರ ಹುಡುಗ’ ನ ಕಥೆ ಇದು.
Sabhyata Aur Sanskriti Ki Rochak Kahaniyan "सभ्यता और संस्कृति की रोचक कहानियाँ" Book | Hindi Translation of The Stories We Tell
- Author Name:
Devdutt Pattanaik
- Book Type:

- Description: वर्तमान काल के प्रसिद्ध पौराणिक विशेषज्ञ देवदत्त पट्टनायक ने इक्कीसवीं सदी में हमारे जीवन को समझाने के लिए भारत के मिथकों और किंवदंतियों के समृद्ध खजाने से शानदार कहानियाँ प्रस्तुत की हैं। कहानियों को विभिन्न विषयों में बाँटा गया है, जैसे अप्सरा, जो प्राचीन ग्रंथों में महिलाओं के निरूपण पर चिंतन है; कर्म, न्याय, और हड़पना या आदान-प्रदान, जो दर्शाती हैं कि कैसे प्राचीन शास्त्रों ने न्याय के हमारे आधुनिक आदर्शों को आकार दिया है; असीम, बिना किसी शर्त का प्रेम, जो उस समानता की खोज करता है, जो दो प्रेमियों के बीच मौजूद होना चाहिए; और देव तथा असुर, जो दर्शाती है कि कैसे सही और गलत का द्विगुण काले और सफेद जितना स्पष्ट नहीं है। लेखक के वेबकास्ट ‘टीटाइम टेल्ज’ से उत्पन्न कहानियों का यह संग्रह उनकी अनूठी शैली में लिखा गया है और पौराणिकता हमारे जीवन को कैसे प्रभावित करती है, इस पर प्रकाश डालता है।
Ekkees Fairon Ka Fareb
- Author Name:
Sunita Pathak
- Book Type:

- Description: This book has no description
Tunga
- Author Name:
V. Gayathri
- Rating:
- Book Type:

- Description: ತುಂಗಾ ಒಂದು ಪುಟ್ಟ ಹುಡುಗಿ ತುಂಗಾಳ ಕಥೆ. ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಒಂದು ದೂರದ ಹಳ್ಳಿಯಲ್ಲಿ ಕಥೆ ನಡೆಯುತ್ತದೆ. ಕಥೆಯು ಅವಳ ಹಳ್ಳಿಯ ಶಾಲೆಯಲ್ಲಿ ಅವಳ ಅನುಭವಗಳು ಮತ್ತು ಸರಿಯಾದ ಶಾಲೆಯನ್ನು ಕಂಡುಕೊಂಡಾಗ ಅವಳ ಜೀವನವು ಹೇಗೆ ಧನಾತ್ಮಕವಾಗಿ ತಿರುಗಿತು ಎಂಬುದರ ಬಗ್ಗೆ. Tunga is a story of a little girl Tunga. The story is set in a remote village in Shivmogga district in Karnataka. The story is about her experiences in her village school and how life turned around positively for her when she finds the right school.
Customer Reviews
0 out of 5
Book
Be the first to write a review...