The Vedas and Upanishads for Children
Author:
Roopa PaiPublisher:
Hachette IndiaLanguage:
EnglishCategory:
Mythology2 Reviews
Price: ₹ 331.17
₹
399
Available
3,000 years ago, deep inside the forests of India, a great ‘thought- revolution’ was brewing.
In those forest labs, the brightest scientist-philosophers contemplated the universe and reflected upon the already-ancient texts called the Vedas, gaining some startling insights into questions that we still have no watertight answers to, like:
* What is the universe made of?
* How do I know I’m looking at a tree when I see one?
* Who am I? My body, my mind, my intelligence, my emotions, or NOTA?
And where did they put those explosive findings?
In a sprawling body of goose-bumpy, thought-provoking and fascinating oral literature called the Upanishads!
Intimidated? Don’t be! For this joyful, fun guide to some of India’s most enduring and secular wisdoms, reinterpreted for first-time explorers by author Roopa Pai, is guaranteed to keep you turning the pages.
Why haven’t you read it yet?
ISBN: 9789351952961
Pages: 424
Avg Reading Time: 14 hrs
Age: 18+
Country of Origin: India
Recommended For You
Bhintiaadacha Cheen
- Author Name:
Shreeram Kunte
- Book Type:

- Description: भारताशी चीन शत्रुत्वाने का वागतो? चीनकेंद्रित जगाचे धोके काय असतील? चीनच्या नाकावर टिच्चून भारत महासत्ता होईल का? असे अनेक प्रश्न आपल्याला पडलेले असतात. या प्रश्नांची उत्तरं शोधण्यासाठी चीनचा इतिहास, कम्युनिस्ट पक्षाची अमानवी धोरणं, त्यातून चीनने घेतलेली झेप, इतिहास आणि वर्तमानाबद्दलच्या भानातून तयार झालेलं चीनचं परराष्ट्र धोरण, चीनचा भारताला असणारा धोका या सर्व अंगांनी श्रीराम कुंटे यांनी सखोल अभ्यास केला. त्यातून ‘भिंतींआडचा चीन` जन्माला आलं आहे. महासत्ता होऊ घातलेल्या चीनमधल्या साम्राज्यशाहीच्या इतिहासापासून ते आजच्या उत्तुंग प्रगतीपर्यंतचा आढावा घेत लेखकाने या पुस्तकातून चीनची कुंडली मांडली आहे. भारताच्या संदर्भात चीन समजून घ्यायचा असेल, तर चिनी राजघराण्यांचा इतिहास, स्थित्यंतराची चाळीस वर्षं, जगाला चकित करणारा काळ आणि भारतासमोरील चिनी आव्हानं या चार भागांत विभागलेलं हे पुस्तक आपल्या जवळ असायलाच हवं. चीनची ओळख करून देणाऱ्या पुस्तकाची मराठीत कमी होती. श्रीराम कुंटे यांच्या ‘भिंतींआडचा चीन`मुळे ही उणीव भरून काढण्यास मदत होईल. या निमित्ताने आंतरराष्ट्रीय विषयांवर प्रबंधी-प्राध्यापकीपणा टाळून जनसामान्यांसाठी लिहिणारा एक नवा लेखक कुंटे यांच्या रूपाने मराठीत समोर येताना दिसतोय. गिरीश कुबेर (संपादक, दै. लोकसत्ता व लेखक) एका संतुलित राष्ट्रवादी दृष्टिकोनातून, तसेच बहुविद्याशाखीय जाणकारीतून लिहिलेले हे पुस्तक आपल्या निकटतम स्पर्धकाला समजून घेण्यासाठीच्या प्रवासातील अत्यावश्यक वाचन ठरणार आहे. रवि आमले (ज्येष्ठ पत्रकार व लेखक) महत्त्वाकांक्षी चीनशी स्पर्धा करण्यास आसुसलेल्या भारतीयांना स्वतःच्या व चीनच्या मर्मस्थळांची जाणीव हे पुस्तक कळात-नकळत करवून देते. प्रा. परिमल माया सुधाकर (चीनचे अभ्यासक व लेखक)
Anthu
- Author Name:
Prakash Nayak
- Rating:
- Book Type:

- Description: ‘ಅಂತು’ ಎಂಬ ಶಬ್ದದ ಎಲ್ಲ ಸಾಧ್ಯತೆಗಳನ್ನೂ ಅರ್ಥಪೂರ್ಣವಾಗಿ ಧ್ವನಿಸುವ ಈ ಕಾದಂಬರಿಯು, ತನ್ನ ವಸ್ತು ಮತ್ತು ಕಥನತಂತ್ರ ಎರಡೂ ದೃಷ್ಟಿಗಳಿಂದ ಕನ್ನಡ ಕಾದಂಬರಿಲೋಕಕ್ಕೆ ಒಂದು ವಿಶಿಷ್ಟ, ಮೌಲಿಕ ಸೇರ್ಪಡೆ. ಸದ್ಯದ ಅತ್ಯಾಧುನಿಕವಾದ ಕಾಪೆರ್Çರೇಟ್ ಜಗತ್ತಿನ ರೋಚಕ ವಿದ್ಯಮಾನಗಳನ್ನು ಲವಲವಿಕೆಯಿಂದ ನಿರೂಪಿಸುತ್ತಲೇ, ಅವುಗಳನ್ನೂ ಮೀರಿದ ನಿತ್ಯಸತ್ಯಗಳನ್ನು ಸ್ಪರ್ಶಿಸಿಬಿಡುವ ಮಹತ್ವಾಕಾಂಕ್ಷೆ ಇಲ್ಲಿ ಕಂಡುಬರುತ್ತದೆ. ಒಂದು ಕುತೂಹಲಕಾರೀ ಪ್ರಾಜೆಕ್ಟಿನ ಪೂರ್ವಾಪರಗಳನ್ನು ಪತ್ತೇದಾರೀ ಶೈಲಿಯಲ್ಲಿ ಶೋಧಿಸುವಂತೆ ಆರಂಭವಾಗುವ ಈ ಬರಹವು ಕ್ರಮೇಣ ಹುಟ್ಟು-ಸಾವು-ಪುನರ್ಜನ್ಮಗಳಂಥ ಗಂಭೀರ ಪ್ರಶ್ನೆಗಳಿಗೆ ಎದುರಾಗಿ ತಾತ್ವಿಕ ಎತ್ತರಗಳಿಗೆ ಬೆಳೆಯುವ ಪರಿ ಗಮನಾರ್ಹವಾಗಿದೆ. ಕನ್ನಡನಾಡಿನಿಂದ ಬಹುದೂರದ ಅಮೆರಿಕಾದಲ್ಲಿ, ತೀರಾ ಭಿನ್ನವಾದ ಪಾತ್ರ-ಭಾಷೆ-ಔದ್ಯಮಿಕ ಪರಿಸರದಲ್ಲಿ ಸೃಷ್ಟಿಯಾಗುವ ಅನುಭವವನ್ನು ಕನ್ನಡ ಭಾಷೆಯಲ್ಲಿ ಒಳಗೊಳ್ಳುವ ಈ ಸೃಜನಶೀಲ ಪ್ರಯೋಗವು ಕನ್ನಡ ಸಾಹಿತ್ಯವು ಹಿಗ್ಗುತ್ತಿರುವ ಬಗೆಯನ್ನೂ ಕಾಣಿಸುತ್ತ ಆಸಕ್ತಿ ಹುಟ್ಟಿಸುತ್ತದೆ. ತನ್ನ ಸ್ಮೃತಿಗಳಲ್ಲಿ ಜತನದಿಂದ ಕಾಪಿಟ್ಟುಕೊಂಡಿರುವ ಸ್ಥಳೀಯ ತಿಳಿವಳಿಕೆಯನ್ನು ಆಧುನಿಕ ಲೋಕಕ್ಕೆ ಮುಖಾಮುಖಿಯಾಗಿಸಿ ಕಥನ ಪ್ರಕ್ರಿಯೆಯನ್ನು ಸತ್ಯದ ಶೋಧವಾಗಿ ವಿಸ್ತರಿಸುವ ಪ್ರಯತ್ನದಲ್ಲಿ ಪ್ರಕಾಶ್ ನಾಯಕರು ಸಾಕಷ್ಟು ಯಶಸ್ವಿಯಾಗಿದ್ದಾರೆ. ‘ಅಂತು’ ನಿಸ್ಸಂದೇಹವಾಗಿ ಈ ದಶಕದ ಮುಖ್ಯ ಕನ್ನಡ ಕಾದಂಬರಿಗಳ ಸಾಲಿನಲ್ಲಿ ನಿಲ್ಲುವಂಥದ್ದು.
Saavu
- Author Name:
Supreeth K N
- Book Type:

- Description: Novel based on death. ಇಂದ್ರಿಯಗಳಿಂದಾಚೆ ಯೋಚಿಸದ ಹೊರತು; 'ನಾನು ಯಾರು?' ಎಂದು ಅರಿವಾಗುವುದಿಲ್ಲ. 'ನಾನು ಯಾರು?' ಎಂದು ಅರಿವಾಗದ ಹೊರತು, 'ಸಾವು' ಅರ್ಥವಾಗುವುದಿಲ್ಲ. 'ನೀನು ಯಾರು?' ಎನ್ನುವ ಅರಿವು ನಿನಗಿದೆಯಾ?
Gandhi Katha
- Author Name:
Pragyali Desai
- Book Type:

- Description: This book has no description
Mujhe Sooraj Chahiye
- Author Name:
Akash Mathur
- Rating:
- Book Type:


- Description: ‘मुझे चाँद चाहिए’ की जगह ‘मुझे सूरज चाहिए’ की सशक्त दावेदारी ठोकती तीन अलग-अलग आयु वर्ग की स्त्रियाँ। जो अपने ही साथ भगवान या तथाकथित भगवान की भी आज़ादी की माँग करती हैं। मुझे चाँद चाहिए ये इच्छा जहाँ एक सादगी भरी सौम्य ऊँचाई की, अस्तित्व की माँग हैं। वहीं मुझे सूरज चाहिए अधिक उग्र किंतु आत्मविश्वास से सूरज को सम्भाल लेने की भावना को इंगित करती है। ये किसी ऐसे फ़रियादी की फ़रियाद भी लगती है जो सहनशक्ति के आख़िरी छोर पर आ पहुँचा है और अब चाँद की शीतलता भरी ऊँचाई नहीं आकाश के भाल पर चमकते सूरज की गर्मी ही उसे ठंडक दे सकती है। आकाश माथुर का लिखा ये उपन्यास शिवना प्रकाशन से आया है। जिसका विमोचन 2024 के विश्व पुस्तक मेला नई दिल्ली में हुआ। इस से पहले उनका उपन्यास ‘उमेदा-एक योद्धा नर्तकी’ सफलता अर्जित कर चुका है और आज भी चर्चित है। इस उपन्यास की कहानी शुरू होती है एक सम्भ्रांत परिवार की मध्य-आयु की एक विधवा के सादे जीवन के साथ जिसे एक भरा-पूरा संयुक्त परिवार बहुत सम्मान के साथ देखता है और पूजता है। साथ ही परिवार की एक पुत्र-वधू और उसकी बेटी के अपने-अपने पीढ़िगत संघर्षों को उपन्यास बहुत संवेदना के साथ चित्रित करता है। मध्य-प्रदेश के ग्रामीण समाज की कुरितियों को बहुत विस्तार से आकाश स्पष्ट करते हैं। ये सामाजिक कुरीतियाँ आख़िर तो स्त्री के मन और तन को रौंद कर की ख़ुद को जीवित रखें हुए हैं। वो फिर चाहे शादी की आटा-साटा प्रथा हो या नातरा। आटा-साटा में जहाँ वार या वधू के ससुराल के ही किसी महिला या पुरुष से घर की किसी महिला या पुरुष की शादी कर दी जाती हैं। यानि ये ज़रुरी नहीं आप ससुराल में जाकर अपनी बहन के ननदोई ही बने, आप उसके दामाद भी बन सकते हैं। जिन अयोग्य पात्रों की शादी ना हो रही हो वहाँ प्रभावी परिवार दूसरे परिवार पर इस तरह का दबाव बना लेता है। जिस में आर्थिक कमजोरी सबसे बड़ा कारण होता है। इसी प्रकार नातरा में दूसरी शादी आपसी सहमति से तलाक़ ले कर ली जाती है और दूसरी शादी के एवज़ में परिवार बड़ी रक़म कमाता है। इसमें स्त्री को एक घर से उठ दूसरे घर जा बसने की पीड़ा से गुजरना पड़ता है। रमा ऐसे ही आटा-साटा की चपेट में आकर अपने ही भाई की विधवा सास बन बैठी थी। एक पढ़ी-लिखी उमंगो से भरी लड़की की एक बूढ़े व्यक्ति से शादी, उसके कौन-कौन से अरमानो को तिरोहित करती है इसका वर्णन लेखक ने बहुत संवेदनशीलता के साथ किया है। जंगल को, प्रकृति को सम्मान देना और पूजना हमारी परम्परा है और ये उसकी जीवनदायिनी शक्ति का सम्मान व आदर है। जिसे पूजते-पूजते हम उसकी पूजा में उसे ही नष्ट करने लगते हैं और कर्मकांडों में फँस कर स्वयं की और भगवान की ग़ुलामी की नीवों को पोषित करते हैं। इस भाव की विवेचना, कारण और निवारण पर लेखक ने खुल कर कलम चलाई है और विस्तार के साथ बहुत ही सुलझी हुई भाषा में इस विषय को बरता है। उसमें जहाँ लेखक पर्यावरण संरक्षण और आदिवासी समाज के उपेक्षा के सवाल उठाते हैं। वहीं वो धर्मांधता पर भी कटाक्ष करने से नहीं चूकते। आकाश के स्त्री पात्र परिस्थितियों के शिकार अवश्य हैं, लेकिन कमज़ोर नहीं हैं। और अंत में सशक्त रूप से अपने हिस्से के सूरज के लिए खड़े होते हैं। यहाँ अच्छी बात ये है कि वे एक दूसरे के दुश्मन नहीं है और बहनापे की सहायता से पित्र-सत्ता और रूढ़ियों के ख़िलाफ़ खड़ी होती हैं। जो आकाश के लेखन को सामयिक बनाता है। उपन्यास की भाषा देशकाल - अनुकूल है और सहज है। अपने पात्रों के साथ। एडिटिंग अच्छी है, इसलिए उपन्यास को बहुत अधिक लम्बाई तक ना खींच कर विषयानुसर लेखक कम में ही अपनी बात रख पाने में समर्थ है। जिसके लिए लेखक को बहुत शुभकामनाएँ। ये एक सामाजिक सरोकारों से भरा उपन्यास है जो भगवान सहित अपने पात्रों की वकालत सफलता से करता नज़र आता है। वन और प्रकृति के कुछ द्रश्य बहुत ही सुंदरता से लिखे गए हैं। वहीं स्त्रियों के सन्दर्भ में एक जगह आकाश लिखते हैं। — ‘महिलाओं की ख़ासियत है कि वे उम्र में छोटी होकर भी अपने से बड़ों पर मातृत्व न्योछावर कर देती हैं। जबकि एक छोटा पुरुष इस तरह का व्यवहार अपने से बड़े पुरुष के साथ नहीं कर सकता। असल में महिलाओं का मूल ही प्रेम है।’ वहींं एक जगह वो लिखते हैं। — ‘स्त्रियों के मन और तन पर उनका अपना अधिकार नहीं है। उस पर भी पुरुष, धर्म, समाज और पता नहीं किस-किस का क़ब्ज़ा है।’ सती को पूजना भी कहीं ना कहीं सती-प्रथा को अभी तक सही मानना ही है, परिवर्तन अपने जीवन में ला सकती है तो स्त्री ही ला सकती हैं, जैसी हिम्मत देता आकाश माथुर का ये नया उपन्यास निश्चय ही पठनीय है।
Aakhiri Paydan Par Khada Aadmi
- Author Name:
Manjushree
- Book Type:

- Description: Manjushree's New Novel
Adventures of Rama
- Author Name:
Wonder House
- Rating:
- Book Type:

- Description: This delightful collection of stories from Indian mythology introduces young readers to our enriching and ancient culture and wisdom.
Gori Gori Pan
- Author Name:
Ravindra Rukmini Pandharinath
- Book Type:

- Description: ‘खेळघर' या अनवट वाटेने जाणाऱ्या पहिल्यावहिल्या कादंबरीनंतर एका दशकाने आला आहे रवीन्द्र रुक्मिणी पंढरीनाथ यांचा हा पहिला कथासंग्रह.यातील पात्रं, प्रसंग, त्यांचा भवताल व अंतर्विश्व, सारं काही चिमटीत न सापडणारं आहे. एकीकडे सीटी स्कॅनप्रमाणे विविध प्रतलांवरून घेतलेले वास्तवाचे सूक्ष्म छेद, तर दुसरीकडे नातेसंबंध, जगण्यातील पेच व मूल्यसंघर्ष यातील अलवार, निसरड्या जागा. त्यात वावरणारी माणसंही अस्सल, या मातीतील असूनही वेगळ्याच रसायनाने बनलेली. कुणी बेरकी, कुणी निरागस, पण जगण्याच्या उत्कट धगीने रसरसलेली, खोल गाभ्याशी प्रामाणिक.भवतालातील असंख्य संदर्भ जागवणारं, पण त्याचसोबत वास्तव व कल्पित यातील सीमारेषा पुसणारं हे तरल पण दाहक लेखन तुमच्या मनात दीर्घकाळ वसती करून राहील. Gori Gori Pan | Ravindra Rukmini Pandharinath गोरी गोरी पान | रवीन्द्र रुक्मिणी पंढरीनाथ
Hardaul
- Author Name:
Vandana Awasthi Dubey
- Book Type:

- Description: This book has no description
Nanna Tangi Eeda
- Author Name:
Harsha Raghuram +1
- Book Type:

- Description: ಟಿಲ್ಡಾಳದು ಕಟ್ಟು ನಿಟ್ಟಿ ನ ದಿನಚರಿ. ಮಾಸ್ಟರ್ ಪದವಿಯ ಓದು, ಸೂಪರ್ ಮಾರ್ಕೆ ಟ್ ನಲ್ಲಿ ಕೆಲಸ ಮತ್ತು ಅವಳ ಪುಟ್ಟ ತಂಗಿ ಈಡಾಳನ್ನು ಹಾಗೂ ಒಮ್ಮೊ ಮ್ಮೆ ಅವಳ ಮದ್ಯವ್ಯಸನಿ ತಾಯಿಯನ್ನೂ ನೋ ಡಿಕೊ ಳ್ಳುವುದರ ನಡುವೆ ಅವಳಿಗಾಗಿ ಸಮಯ ಸಿಗುವುದೇ ಕಡಿಮೆ. ಅವರ ಮನೆಯಲ್ಲಿ ತಂದೆ ಎನ್ನಿಸಿಕೊ ಂಡ ವ್ಯಕ್ತಿ ಇಲ್ಲ. ಈ ಮೂವರ ವಾಸ ಜರ್ಮ ನಿಯ ಸಣ್ಣದೊ ಂದು ಊರಿನ ‘ಖುಷಿಯ ರಸ್ತೆ’ಯಲ್ಲಿ. ಟಿಲ್ಡಾಳಿಗೆ ಆ ಊರಿನ ಜೀ ವನ ರೇ ಜಿಗೆ ಹುಟ್ಟಿ ಸುತ್ತಿದೆ. ಅವಳ ಗೆಳೆಯ ಗೆಳತಿಯರು ಊರು ಬಿಟ್ಟು ಆಮ್ ಸ್ಟರ್ ಡಾಮ್ ಮತ್ತು ಬರ್ಲಿ ನ್ ನಂತಹ ದೊ ಡ್ಡ ಊರುಗಳನ್ನು ಸೇ ರಿಕೊ ಂಡುಬಿಟ್ಟಿ ದ್ದಾರೆ. ಈಡಾಳಿಗೆ ಆಸರೆಯಾಗಲೆಂದು ಟಿಲ್ಡಾ ಆ ಸಣ್ಣ ಊರಿನಲ್ಲೇ ಉಳಿದು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ಹೊ ತ್ತುಕೊ ಂಡಿದ್ದಾಳೆ. ಹೀ ಗಿರುವಾಗ ಒಂದು ದಿನ ಬರ್ಲಿ ನ್ ನ ದೊ ಡ್ಡ ವಿಶ್ವವಿದ್ಯಾ ಲಯದಲ್ಲಿ ಪಿಎಚ್ ಡಿ ಮಾಡುವ ಅವಕಾಶವೊ ಂದು ಟಿಲ್ಡಾಳನ್ನು ಅರಸಿ ಬರುತ್ತದೆ. ಅವಳು ತನ್ನ ಸಣ್ಣ ಊರಿನ ಜೀ ವನದಿಂದ ಬಿಡುಗಡೆ ಹೊ ಂದುವ ಕನಸನ್ನು ಕಾಣತೊ ಡಗುತ್ತಾಳೆ. ಇದ್ದಕ್ಕಿ ದ್ದಂತೆ ಯುವಕ ವಿಕ್ಟ ೋರ್ ಊರಿಗೆ ಮರಳುತ್ತಾನೆ. ವಿಕ್ಟ ೋರ್ ನ ತಮ್ಮ ಈವಾನ್ ಟಿಲ್ಡಾಳ ಗೆಳೆಯನಾಗಿದ್ದ. ಟಿಲ್ಡಾಳಂತೆ ವಿಕ್ಟ ೋರ್ ಕೂಡ ಹೊ ರಾಂಗಣ ಈಜುಕೊ ಳದಲ್ಲಿ 22 ಸುತ್ತುಗಳನ್ನು ಈಜುತ್ತಾನೆ. ಜೀ ವನದಲ್ಲಿ ಎಲ್ಲವೂ ಸರಿ ಹೋ ಗುತ್ತಿದೆ ಎಂಬ ಭಾವನೆ ಟಿಲ್ಡಾಳಿಗೆ ಬರುತ್ತಿದ್ದಂತೆಯೇ ಮನೆಯ ಪರಿಸ್ಥಿತಿ ಕೈ ಮೀ ರಿ ಹೋ ಗುತ್ತದೆ. ‘ನನ್ನ ತಂಗಿ ಈಡಾ’ ಕಾದಂಬರಿಯಲ್ಲಿ ಜರ್ಮ ನಿಯ ಸಣ್ಣ ಊರಿನ ಕೌಟುಂಬಿಕ ತಲ್ಲಣಗಳ ಗಾಢ ಚಿತ್ರಣವಿದೆ. ಇಲ್ಲಿ ಜವಾಬ್ದಾರಿ ಮತ್ತು ಸ್ವಾ ತಂತ್ರ್ಯಗಳ ನಡುವೆ ಖುಷಿಯನ್ನು ಕಂಡುಕೊ ಳ್ಳುವ ತುಡಿತವಿದೆ.
Shahi Shikar
- Author Name:
Abhishek Sighal
- Book Type:

- Description: Book
Noaakhali
- Author Name:
Ramesh Oza +1
- Book Type:

- Description: आधुनिक भारताच्या इतिहासात घडलेल्या भीषण दंग्यांची जेव्हा चर्चा होते तेव्हा नोआखालीचे नाव आवर्जून घेतले जाते. 16 ऑगस्ट 1946 रोजी मुस्लीम लीगने पुकारलेल्या प्रत्यक्ष कृती दिनाच्या निमित्ताने कोलकाता येथे भीषण सांप्रदायिक दंगे भडकले. त्याची धग कोलकातापासून 400 किलोमीटर दूर असलेल्या आजच्या बांग्लादेशमधील नोआखाली जिल्ह्यापर्यंत जाऊन पोहोचली. तेव्हा नोआखालीतील अल्पसंख्य हिंदूंचे अश्रू पुसण्यासाठी, त्यांच्यात आत्मविश्वास निर्माण करण्यासाठी शहात्तर वर्षांचे वयोवृद्ध गांधीजी तेथे चार महिने जाऊन राहिले. हा त्यांच्या आयुष्यातील सर्वात कठीण काळ होता. मानवाच्या इतिहासात सत आणि असत शक्तींमधे अखंड चाललेल्या संघर्षात चिरंतन सत मूल्यांच्या रक्षणासाठी गांधीजींचे नोआखालीत जाऊन राहणे यास फार मोठे महत्त्व आहे. किंबहुना आज आपला समाज स्वातंत्रोत्तर काळातील सर्वात कठीण आव्हानाला सामोरा जात असताना हे महत्त्व आणखी वाढते. कारण सांप्रदायिकतेच्या समस्येने आज अत्यंत उग्र रुप धारण केले असून पुन्हा एकदा मानवतेच्या अस्तित्वापुढे प्रश्नचिन्ह निर्माण झाले आहे. अशा पार्श्वभूमीवर हिमालयाएवढ्या आव्हानाचा सामना करत गांधीजींनी मानवाच्या असीम आत्मबलाचा अत्युच्च मानबिंदू नोआखालीतून कसा प्रस्थापित केला, याची ही कहाणी रमेश ओझा आणि श्याम पाखरे या लेखक द्वयींनी आपल्यासमोर मांडली आहे. आजच्या अत्यंत निराशाजनक परिस्थितीत नोआखाली पर्वाचे स्मरण करून देणारी ही कादंबरी वाचकांना मानवतेच्या रक्षणासाठी नवी प्रेरणा देईल अशी आशा आहे. नोआखाली | रमेश ओझा, श्याम पाखरे Noaakhali| Ramesh Oza And Shyam Pakhare
Aparoopada Purana Katheglu
- Author Name:
Asha Raghu
- Rating:
- Book Type:

- Description: A collection of mythological stories retold. ಅಜ್ಜಿ ಅಜ್ಜಂದಿರು ಮೊಮ್ಮಕ್ಕಳನ್ನು ಕೂರಿಸಿಕೊಂಡು ಕಥೆ ಹೇಳುತ್ತಿದ್ದ ಕಾಲವೊಂದಿತ್ತು. ಒಂದೂರಲ್ಲಿ ಒಬ್ಬ ರಾಜಕುಮಾರಿ ಇದ್ದಳು ಎನ್ನುತ್ತಾ ಆರಂಭವಾಗುತ್ತಿದ್ದ ಕಾಲ್ಪನಿಕ ಕಥೆಯಲ್ಲಿ ತಂತ್ರಜ್ಞಾನಕ್ಕೂ ಮೀರಿದ ಕಥಾವಸ್ತುಗಳು ಬಂದೊಗುತ್ತಿದ್ದವು. ಇಂತಹ ಕಾಲ್ಪನಿಕ, ಪೌರಾಣಿಕ, ಜಾನಪದ ಕಥೆಗಳಲ್ಲಿ ನೀತಿ ಪಾಠವೂ ಇರುತ್ತಿತ್ತು. ಆದರೆ ಇಂದಿನ ಮಕ್ಕಳಿಗೆ ಇವೆಲ್ಲಾ ದಕ್ಕುತ್ತಿರುವುದು ಸಂದೇಹವೇ ಸರಿ. ಗ್ಯಾಜೆಟ್ ಲೋಕದಲ್ಲಿ ಮುಳುಗಿರುವ ಮಕ್ಕಳಿಗೆ ಕಥೆ ಹೇಳುವ ಪುರುಸೊತ್ತು ಮನೆಯ ಸದಸ್ಯರಿಗೆ ಇರುವುದಿಲ್ಲ. ಮಕ್ಕಳೂ ಕೂಡ ತಂತ್ರಜ್ಞಾನದ ತ್ವರಿತ ಬೆಳವಣಿಗೆಗೆ ತಕ್ಕಂತೆ ಇಂತಹ ನೀತಿ ಪಾಠಗಳನ್ನು ಯೂಟ್ಯೂಬ್, ಗೂಗಲ್ನಲ್ಲಿ ನೋಡಲು ಶುರುವಿಟ್ಟುಕೊಂಡಿರುತ್ತಾರೆ. ಲೇಖಕಿ ಆಶಾ ರಘು ಅವರು ಇಂದಿನ ಸಿದ್ಧ ಮಾದರಿಯನ್ನು ಒಡೆಯಲು ಅಪರೂಪದ ಪುರಾಣದ ಕಥೆಗಳನ್ನು ಹೆಣೆದಿದ್ದಾರೆ. ಇವು ಪೌರಾಣಿಕ ಕಥೆಗಳೆ ಆಗಿದ್ದರೂ ಕಥಾ ವಸ್ತು ಹಾಗೂ ಹೆಣೆದಿರುವ ರೀತಿ ವಿಭಿನ್ನವಾಗಿದೆ. ರಾಮ-ಸೀತೆಯ ರಾಮಾಯಣದಲ್ಲಿ ಚೂಡಾಮಣಿಯ ಮೂಲಕ ಅವರಿಬ್ಬರ ಪ್ರೀತಿ ಕಟ್ಟಿಕೊಟ್ಟಿರುವುದು, ಅರ್ಧನಾರೀಶ್ವರ ಪರಿಕಲ್ಪನೆ ಇವೆಲ್ಲವೂ ಓದುಗರಿಗೆ ಹೊಸತನವನ್ನು ಮೂಡಿಸುತ್ತವೆ.
Anamika
- Author Name:
Gajendra Singh Verdhman
- Book Type:

- Description: Books
Guna
- Author Name:
Guruprasad Kaginele
- Rating:
- Book Type:

- Description: ಸಾಂಸಾರಿಕತೆ, ಪ್ರೀತಿ, ಜಗಳ, ಶೋಷಣೆ, ಅಳು, ನಗು ಎಲ್ಲವೂ ಹಾಸುಹೊಕ್ಕಾಗಿರುವ ಸಂಬಂಧಗಳಲ್ಲಿ ಎಲ್ಲವೂ ಝರಿಯಂತೆ ಹರಿಯುತ್ತದೆ. ಗಂಡು ಹೆಣ್ಣು ಕೂಡಿ ಸಂಸಾರ ಮಾಡಿದರೂ ಶೋಷಣೆ ಕೇವಲ ಲಿಂಗಕ್ಕೆ ಸಂಬಂಧಿಸಿದ್ದಲ್ಲ. ಸಂಸಾರದಲ್ಲಿ ಗಂಡಿಗೆ ಇಂಥ ಪಾತ್ರ, ಹೆಣ್ಣಿಗೆ ಇಂಥ ಪಾತ್ರ ಎಂದು ನಿರ್ದಿಷ್ಟವಾಗಿ ಹೇಳುವ ಕಾಲ ಮುಗಿದಿದೆ . ಹಾಗಾದಾಗ, ಪ್ರೀತಿಯಷ್ಟೇ ಶೋಷಣೆಯೂ ಅಸ್ಪಷ್ಟವಾಗಿ ಜಿವಮಾನವಿಡೀ ನಡೆದಿರಬಹುದು. ಇದನ್ನು ಕೂದಲು ಸೀಳಿ ನೋಡುವುದೋ ಅಥವಾ ‘ಡೀಲ್ ವಿಥ್ ಇಟ್’ ಎಂದು ಬದುಕನ್ನು ಮ್ಯಾನೇಜ್ ಮಾಡುವುದೋ, ಎಲ್ಲದಕ್ಕೂ ಉತ್ತರ ಕುಟುಂಬವೆಂಬ ವ್ಯವಸ್ಥೆ ಮಾತ್ರವೆ? ಈ ಹುಡುಕಾಟ ಕಾದಂಬರಿಯಾಗಿದೆ.
Krishna Sakhi
- Author Name:
Pratibha Saxena
- Book Type:

- Description: Book
Beghar Ankhen
- Author Name:
Tejendra Sharma
- Book Type:

- Description: Description Awaited
Deh Ki Keemat
- Author Name:
Tejendra Sharma
- Book Type:

- Description: Description Awaited
Dansh
- Author Name:
SEEMA SWADHA
- Book Type:

- Description: This book has no description
agedashtu nakshatra
- Author Name:
Sumangala
- Book Type:

- Description: ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ. ಪತ್ನಿ ತೀರಿದ ಬಳಿಕ ಪ್ರೊಫೆಸರ್ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ. ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.
Customer Reviews
4.5 out of 5
Book
Be the first to write a review...