Dweepava Bayasi
Author:
M R DattathriPublisher:
Chanda PustakaLanguage:
KannadaCategory:
Mythology1 Reviews
Price: ₹ 272
₹
320
Unavailable
ದ್ವೀಪವ ಬಯಸಿ ಎಂಬುದು ಲೇಖಕ ಎಂ.ಆರ್. ದತ್ತಾತ್ರಿ ಅವರು ಬರೆದ ಕಾದಂಬರಿ. ಸೂರ್ಯನಾರಾಯಣ ಚಡಗ ಪ್ರಶಸ್ತಿ ಹಾಗೂ ಅಮ್ಮ ಪ್ರಶಸ್ತಿ ಪಡೆದ ಕೃತಿ ಇದು. ಸಂಬಂಧಗಳ ಗಾಢತೆಯನ್ನು ಒಳಗೊಂಡ ಭಾರತದಿಂದ ಅಮೆರಿಕಕ್ಕೆ ಹೋದ ವ್ಯಕ್ತಿಯೊಬ್ಬ ಅಲ್ಲಿ ಸಂಬಂಧಗಳನ್ನು ಹುಡುಕ ಹೋಗುತ್ತಾನೆ. ಆದರೆ, ಅವನಿಗೆ ನಿರಾಶೆ ಕಾದಿರುತ್ತದೆ. ಆಧುನಿಕ ಜೀವನ ಶೈಲಿ, ಸಂಬಂಧಗಳಿಗೆ ಬೆಲೆ ಇಲ್ಲದ ಸಮಾಜ, ಈ ಮಧ್ಯೆ ದ್ವಂದ್ವದಲ್ಲಿ ಸಿಲುಕುವ ಪಾತ್ರದ ಗೊಂದಲಗಳು ಈ ಕಾದಂಬರಿಯ ವಸ್ತು. ಚಿಕ್ಕಮಗಳೂರು ಸೀಮೆಯ ಗೊಲ್ಲರಹಳ್ಳಿಯಲ್ಲಿ ಹುಟ್ಟಿ ಬೆಳೆದು ದೊಡ್ಡವನಾಗಿದ್ದ ಈ ವ್ಯಕ್ತಿ ಅಮೆರಿಕದಲ್ಲಿ ಬದುಕು ಕಂಡುಕೊಳ್ಳಲು ಹೆಣಗುವ ’ಜೋಯಿಸರ ಹುಡುಗ’ ನ ಕಥೆ ಇದು.
ISBN: 9788196323868
Pages: 254
Avg Reading Time: 8 hrs
Age: 18+
Country of Origin: India
Recommended For You
I Wish You Were Not Here
- Author Name:
Deepshikha Saw
- Rating:
- Book Type:

- Description: An aspiring tennis player in her 20’s returns from her tournament only to realise that the world is fighting a pandemic. A lockdown that started as a 21-day thing changes the next two years of her life. Caged within the four walls, she decides to pursue a career completely different from a sportsperson. Observing the world adapt to the unexpected changes, she starts writing diary entries. Reconnecting with old friends, learning new things, and exploring her new self, she keeps herself busy. But with the celebration of the new year, a new variant emerges, and she is left thinking if it is the new normal. Will she ever get to play tournaments again? Will her life be back to normal?
Shah Aur Maat
- Author Name:
Manjushri
- Book Type:

- Description: Book
Shivar
- Author Name:
Vijay Dhondiram Jadhav
- Book Type:

- Description: “कसली कसली तणनाशकं मारत्याती. ते मारलेल्या जमिनीवरनं नुसतं चाललं तर अंगाचा आगडोंब हुतूय, मग जमिनीनं ते कसं सोसायचं. जमिनीतली किडामुंगी सगळं मरून जातंय. एवढा तिच्यावर अत्याचार केल्यावर ती कशी पिकणार. काजळाच्या वडीसारखं शिवार आता खरूज आलेल्या माणसासारखं दिसाय लागलंय. ढेकूळ तोंडात टाकला तर खराट घोट लागतूय. सगळ्या वावरावर पांढराधोट मिठाचा थर तवंग आल्यासारखा दिसतूय. अजून एखादं वरीस कसं तरी शिवार दम काढील; पण त्येच्या म्होरं ह्येच्यात काय पीक यील असं मला वाटत न्हाई. पिकायचं बंद झालं, की मग बसा बोंबलत. ईख खाऊन मरा, न्हाई तर झोळ्या घेवून भीक मागत फिरा. आपल्या डोळ्यादेखत शिवाराचं झालेलं हे वाटुळं बघण्यापरास चाटशिरी मराण आल्यालं चांगलं.” एका बाजूला रानशिवाराशी जडलेलं श्रद्धाविश्व आणि दुसऱ्या बाजूला आधुनिक विकासाच्या नावाखाली सुरू असणाऱ्या बदलांमुळे लयाला चाललेलं रानवैभव अशा कात्रीत सापडलेला प्रत्येक शेतकरी अशी मरणाची भाषा बोलतो. ‘शिवार'मधले अण्णा-आप्पाही त्याला अपवाद नाहीत... शेतकऱ्याला बागाईतदार अशी ओळख देणाऱ्या ऊसशेतीने निर्माण केलेल्या प्रश्नांचा चौफेर वेध घेणारी आणि या प्रश्नांच्या कचाट्यात सापडलेल्या शेतकऱ्याची हतबलता मांडणारी कादंबरी. शेतीच्या भांडवलीकरणातून झालेल्या शेतकऱ्याच्या कोंडीचा ग्रामजीवनावरील दूरगामी परिणाम समजून घेण्यासाठी वाचलीच पाहिजे अशी कादंबरी. शिवार | विजय धोंडीराम जाधव Shivar | Vijay Dhondiram Jadhav
Ek Tukda Aasman
- Author Name:
Vinod Kushwaha
- Book Type:

- Description: This book has no description
Tarka
- Author Name:
Supreeth K N
- Book Type:

- Description: Contemporary novel that deals with Advaitha philosophy, physics, Psychology and Srichakra Yantra. ಅದ್ವೈತ ತತ್ವಜ್ಞಾನವನ್ನು ಆಧರಿಸಿದ ಕಾದಂಬರಿ. ಭೌತಶಾಸ್ತ್ರ, ಮನೋವಿಜ್ಞಾನ ಮತ್ತು ಶ್ರೀಚಕ್ರ ಯಂತ್ರವನ್ನ ಕುರಿತ ಕಾದಂಬರಿ.
Hash Tag Zindagi
- Author Name:
Shyam Chandele
- Book Type:

- Description: Book
Taarabhaayiya Patra
- Author Name:
M R Dattathri
- Book Type:

- Description: ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
Maye
- Author Name:
Asha Raghu
- Rating:
- Book Type:

- Description: DESCRIPTION AWAITED
Sita Banam Ram
- Author Name:
Narayan Singh
- Book Type:

- Description: सीता बनाम राम(वाल्मीकि रामायण पर आधारित रामकथा का वैकल्पिक पाठ) वनगमन के समय सीता को अयोध्या में रहकर भरत को 'विशेष यत्नपूर्वक' प्रसन्न रखने के राम के सुझाव की निंदा करते हुए सीता द्वारा राम को स्त्री की कमाई खाने वाले नट की संज्ञा देना (शैलूष इव मां राम परेभ्यो दातुमिच्छसि), अरण्यकांड में 'अकारण' हिंसा के विरुद्ध सीता का राम के साथ वाद-विवाद करना, अग्नि-परीक्षा के समय देह को ही सर्वोपरि मानने वाले राम के आरोपों का उत्तर देते हुए सीता का हृदय और आत्मा में बसे प्रेम को देह से परे बताना (मदधीनं तु यत् तन्मे हृदयं त्वयि वर्तते। पराधीनेषु गात्रेषु किं करिष्याम्यनीश्वरी॥); ये कुछ ऐसे तथ्य हैं, जिनसे दोनों के सोच और व्यवहार में जमीन-आसमान का अंतर दिखाई देता है। और आखिर में अश्वमेध यज्ञ के समय जनसमुदाय के समक्ष राम जिस प्रकार सीता के सामने शुद्धता की शपथ लेने के बाद ही उन्हें अपनाने की शर्त रखते हैं; और उत्तर में राम की ओर देखे बिना वे खामोशी के साथ जिस प्रकार भूमि-प्रवेश कर जाती हैं (जो प्रेम के समाप्त होने का संकेत माना जा सकता है), वह उन दोनों के वैचारिक अंतर को स्पष्ट कर देता है।सीता और राम अपने सोच और आचरण में ही नहीं, जन्म और मृत्यु में भी एक-दूसरे के प्रतिकूल हैं। सीता का जन्म राम की तरह किसी माँ के गर्भ से नहीं, धरती से होता है और वे अंत में धरती में समा जाती हैं। वह न तो जन्म लेती हैं और न (राम की भाँति) मरती हैं। राम आकाश में स्थित विष्णुलोक से अवतार लेकर आते हैं और वापस आकाश में चले जाते हैं। दोनों के इस संसार में आने और लौटने के स्थान विपरीत दिशा में हैं। बिछड़ने के बाद राम के साथ वे कभी नहीं मिलतीं। ('सीता बनाम राम' पुस्तक से...)
Khairiyat Hai Huzoor
- Author Name:
Urmila Shirish
- Book Type:

- Description: Book
Katra Katra Zindagi
- Author Name:
Mukesh Dubey
- Book Type:

- Description: Book
Uttara
- Author Name:
Supreeth K N
- Book Type:

- Description: Novel based on seeking answers for fundamental question. ಉತ್ತರ’ ಸುಪ್ರೀತ್ ಕೆ.ಎನ್ ಅವರ ಕಾದಂಬರಿ. ಕನ್ನಡದ ಭರವಸೆಯ ಕಾದಂಬರಿಕಾರರಲ್ಲಿ ಒಬ್ಬರಾದ ಸುಪ್ರೀತ್ ತಮ್ಮ ಪ್ರತಿ ಕೃತಿಯನ್ನೂ ಅಧ್ಯಾತ್ಮದ ಅಡಿಪಾಯದಲ್ಲೇ ರಚಿಸಿದರೂ, ಪ್ರತಿ ಕೃತಿಯಲ್ಲೂ ಅಧ್ಯಾತ್ಮದ ಬೇರೆ ಬೇರೆ ಆಯಾಮಗಳನ್ನು ಪರಿಚಯಿಸುತ್ತಾರೆ. ಈ ‘ಉತ್ತರ’ ಕಾದಂಬರಿಯ ಮೂಲ ವಸ್ತು 'ನೋವು'. ಕಥನಾಯಕ ಸ್ಕಂದ ನೋವಿನ ಪರಿಸ್ಥಿತಿಯೊಂದರಲ್ಲಿ ಸಿಲುಕಿದಾಗ, ಮನುಷ್ಯನಿಗೆ ನೋವು ಯಾಕೆ ಕಾಡುತ್ತದೆ? ನೋವಿನ ಮೂಲವೇನು? ನಮ್ಮನ್ನು ಕಾಡುವ ನೋವಿನಿಂದ ಹೇಗೆ ಹೊರಬರಬೇಕು? ಎನ್ನುವಂತಹ ಮೂಲಭೂತ ಪ್ರಶ್ನೆಗಳನ್ನು ಕೇಳಿಕೊಂಡು ಅದಕ್ಕೆ ಉತ್ತರ ಹುಡುಕುತ್ತಾ ಆಶ್ರಮವೊಂದಕ್ಕೆ ತೆರಳಿ ಅಲ್ಲಿ ಅಧ್ಯಾತ್ಮ ಸಾಧನೆಗಳನ್ನು ಮಾಡುತ್ತಾ ತನ್ನ ನೋವಿನ ಮೂಲ ಹುಡುಕುತ್ತಾನೆ. ಉತ್ತರ ಹುಡುಕುವ ಈ ಹಾದಿಯಲ್ಲಿ ಕರ್ಮ ಸಿದ್ಧಾಂತಗಳ ಹಲವು ಮಜಲುಗಳ ಪರಿಚಯವು ಆಗುತ್ತದೆ.
Dharmhatya
- Author Name:
Sapna Singh
- Book Type:

- Description: This book has no description
Anthu
- Author Name:
Prakash Nayak
- Rating:
- Book Type:

- Description: ‘ಅಂತು’ ಎಂಬ ಶಬ್ದದ ಎಲ್ಲ ಸಾಧ್ಯತೆಗಳನ್ನೂ ಅರ್ಥಪೂರ್ಣವಾಗಿ ಧ್ವನಿಸುವ ಈ ಕಾದಂಬರಿಯು, ತನ್ನ ವಸ್ತು ಮತ್ತು ಕಥನತಂತ್ರ ಎರಡೂ ದೃಷ್ಟಿಗಳಿಂದ ಕನ್ನಡ ಕಾದಂಬರಿಲೋಕಕ್ಕೆ ಒಂದು ವಿಶಿಷ್ಟ, ಮೌಲಿಕ ಸೇರ್ಪಡೆ. ಸದ್ಯದ ಅತ್ಯಾಧುನಿಕವಾದ ಕಾಪೆರ್Çರೇಟ್ ಜಗತ್ತಿನ ರೋಚಕ ವಿದ್ಯಮಾನಗಳನ್ನು ಲವಲವಿಕೆಯಿಂದ ನಿರೂಪಿಸುತ್ತಲೇ, ಅವುಗಳನ್ನೂ ಮೀರಿದ ನಿತ್ಯಸತ್ಯಗಳನ್ನು ಸ್ಪರ್ಶಿಸಿಬಿಡುವ ಮಹತ್ವಾಕಾಂಕ್ಷೆ ಇಲ್ಲಿ ಕಂಡುಬರುತ್ತದೆ. ಒಂದು ಕುತೂಹಲಕಾರೀ ಪ್ರಾಜೆಕ್ಟಿನ ಪೂರ್ವಾಪರಗಳನ್ನು ಪತ್ತೇದಾರೀ ಶೈಲಿಯಲ್ಲಿ ಶೋಧಿಸುವಂತೆ ಆರಂಭವಾಗುವ ಈ ಬರಹವು ಕ್ರಮೇಣ ಹುಟ್ಟು-ಸಾವು-ಪುನರ್ಜನ್ಮಗಳಂಥ ಗಂಭೀರ ಪ್ರಶ್ನೆಗಳಿಗೆ ಎದುರಾಗಿ ತಾತ್ವಿಕ ಎತ್ತರಗಳಿಗೆ ಬೆಳೆಯುವ ಪರಿ ಗಮನಾರ್ಹವಾಗಿದೆ. ಕನ್ನಡನಾಡಿನಿಂದ ಬಹುದೂರದ ಅಮೆರಿಕಾದಲ್ಲಿ, ತೀರಾ ಭಿನ್ನವಾದ ಪಾತ್ರ-ಭಾಷೆ-ಔದ್ಯಮಿಕ ಪರಿಸರದಲ್ಲಿ ಸೃಷ್ಟಿಯಾಗುವ ಅನುಭವವನ್ನು ಕನ್ನಡ ಭಾಷೆಯಲ್ಲಿ ಒಳಗೊಳ್ಳುವ ಈ ಸೃಜನಶೀಲ ಪ್ರಯೋಗವು ಕನ್ನಡ ಸಾಹಿತ್ಯವು ಹಿಗ್ಗುತ್ತಿರುವ ಬಗೆಯನ್ನೂ ಕಾಣಿಸುತ್ತ ಆಸಕ್ತಿ ಹುಟ್ಟಿಸುತ್ತದೆ. ತನ್ನ ಸ್ಮೃತಿಗಳಲ್ಲಿ ಜತನದಿಂದ ಕಾಪಿಟ್ಟುಕೊಂಡಿರುವ ಸ್ಥಳೀಯ ತಿಳಿವಳಿಕೆಯನ್ನು ಆಧುನಿಕ ಲೋಕಕ್ಕೆ ಮುಖಾಮುಖಿಯಾಗಿಸಿ ಕಥನ ಪ್ರಕ್ರಿಯೆಯನ್ನು ಸತ್ಯದ ಶೋಧವಾಗಿ ವಿಸ್ತರಿಸುವ ಪ್ರಯತ್ನದಲ್ಲಿ ಪ್ರಕಾಶ್ ನಾಯಕರು ಸಾಕಷ್ಟು ಯಶಸ್ವಿಯಾಗಿದ್ದಾರೆ. ‘ಅಂತು’ ನಿಸ್ಸಂದೇಹವಾಗಿ ಈ ದಶಕದ ಮುಖ್ಯ ಕನ್ನಡ ಕಾದಂಬರಿಗಳ ಸಾಲಿನಲ್ಲಿ ನಿಲ್ಲುವಂಥದ್ದು.
Shahi Shikar
- Author Name:
Abhishek Sighal
- Book Type:

- Description: Book
Prashaskiy Yogayog
- Author Name:
Shekhar Gaikwad
- Book Type:

- Description: काही घटित काही अघटित स्टील फ्रेम! अर्थात शासनाच्या धोरणांची, निर्णयांची अंमलबजावणी करणाऱ्या सरकारी यंत्रणेची चौकट म्हणजेच प्रशासन!! अशा या स्टील फ्रेमच्या आत नेमकं काय चालतं आणि कसं चालतं याचं आकलन सरकारी कचेऱ्यांमध्ये रोज नियमानं खेटं घालणाऱ्या व्यक्तीलाही नीट होत नाही. म्हणूनच सामान्य माणसांना नेहमी प्रश्न पडतो. तो म्हणजे सरकार म्हणजे नक्की काय? खरं तर याचं साधं, सरळ असं उत्तर देता येणार नाही. पण या स्टील फ्रेमच्या पलीकडे एक मोठं आणि वेगळंच जग कार्यरत असतं. आणि त्या जगामध्ये साहेब, अधिकारी, अधीक्षक, क्लार्क, शिपाई अशी बरीच मोठी उतरंड असते. त्यात बदल्या, प्रमोशन, उद्घाटनं, फाइलींचा गोंधळ, निवडणुका, आदेशांचे घोडे, पत्रकबाजी, कार्यालयीन स्टाफ, त्यांचं वागणं-बोलणं, कामं मिळवण्याची, कामं काढून घेण्याची, फायली मंजूर करण्याची, न करण्याची अशी अनेक कारस्थानं असं काहीबाही अनाकलनीय चालत असतं. शासन आणि सामान्य नागरिक यांच्यातला दुवा बनून काम करताना या स्टील फ्रेमच्या आत घडणाऱ्या या अनाकलनीय गोष्टींद्वारे अनेक योग कधी घडवले जातात, तर कधी बिघडवले जातात. अशाच योगायोगांच्या या गोष्टी... कधी हलक्या फुलक्या विनोदाने हसवणाऱ्या, तर कधी विरोधाभासावर नेमकं बोट ठेवत अंतर्मुख करणाऱ्या... म्हणूनच कारभार चालवताना घडणाऱ्या आणि घडवल्या जाणाऱ्या गमतीजमती नेमकेपणानं टिपणारं हे पुस्तक आपल्याला प्रशासनाच्या अंतरंगाचं विहंगम्य दर्शन घडवतं. थोडक्यात काय तर प्रशासनाची नेमकी चाल आजमावण्यासाठी हे पुस्तक आपल्याकडे असायलाच हवं. Prashaskiy Yogayog | Shekhar Gaikwad प्रशासकीय योगायोग | शेखर गायकवाड
Shiva
- Author Name:
Wonder House
- Rating:
- Book Type:

- Description: This delightful collection of stories from Indian mythology introduces young readers to our enriching and ancient culture and wisdom.
Rushyashrunga
- Author Name:
Harisha Hagalawadi
- Book Type:

- Description: ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.
Pachola
- Author Name:
Pramod Namdevrao Borsare
- Book Type:

- Description: ‘पाचोळा' हा प्रमोद बोरसरे यांचा कथासंग्रह वाचताना मला ग्रेसांच्या ओळी आठवल्यारानातला झरातहानेची बोलीकात टाकलेला सर्पपाचोळ्याच्या खालीग्रेसांच्या ओळींचा श्लेषार्थ वेगळा असला तरीही रानावनातलं दुर्गम, दुर्लक्षित जिणं बाहेरच्या जगाला पाचोळ्यासारखंच वाटतं. मात्र बोरसरेंच्या ‘पाचोळ्या'खाली जो कथात्म ऐवज आहे तो अस्सल कात टाकलेल्या सापासारखा आहे. प्रत्येक कथा दंश करते. प्रत्येक कथेत रानातल्या सावलीत वाहणाऱ्या तहानलेल्या झऱ्यासारख्याच हळव्या ओल्या भावनाही आहेत. आपण आपल्या अक्षर जाणिवांच्या सोवळेपणात जाणिवेच्या पातळीवर वाळीत टाकलेलं एक जगणं जगतो ते बोरसरे विलक्षण ताकदीने मांडतात. झाडीबोलीतल्या अहेव शब्दांनी प्रमाण मराठी भाषाही या कथा समृद्ध करतीलच. त्यांच्या लेखनाला सुगीत असलेला रानातला गर्भार गंध आहे. सुशिक्षित, उच्चभ्रू, अभिजन मध्यमवर्गीयांच्या तालेवार दु:खांनाच गोंजारणाऱ्या साहित्याच्या परिघाबाहेरचे लेखन उजागर होत आता आशयाचेही बहुजनीकरण झाले आहे. बोरसरे अशा लेखकांच्या पिढीतल्या आशा पल्लवित करणारे लेखक आहेत; हे या कथा वाचल्यावर मर्मज्ञांचे मत असेल. अतिलघुकथांची ही शैली सआदत हसन मंटोची आठवण करून देणारी अन् परिणामकारकतेत त्याच्या जवळ पोहचणारी...- श्याम पेठकर Pachola - nakshalgrastanchya ashadayi jaganyacha kolaj | Pramod Borsare पाचोळा - नक्षलग्रस्तांच्या आशादायी जगण्याचा कोलाज | प्रमोद बोरसरे
Patna To Balochistan
- Author Name:
Dr.Rajeev Chandra
- Book Type:

- Description: ‘पटना टू बलूचिस्तान’ उपन्यास सदियों से बंद पड़े इतिहास के रहस्यमयी दरवाज़ों पर रोमांच से भरी दस्तक है। कहानी का नायक प्रोफ़ेसर अजित तलवार दिल्ली विश्वविद्यालय के इतिहास विभाग की ओर से एक ख़तरनाक मिशन पर क़ाहिरा, मिस्र जाता है। अजित पर हज़ारों किलोमीटर लंबी मौर्यकालीन ख़ुफ़िया सुंरगों का प्लान खोजने की ज़िम्मेदारी है। दिल्ली से क़ाहिरा और फिर उन सुरंगों की खोज में दिल्ली से पटना तक की इस रोमांचक यात्रा का बेहद अहम पड़ाव है, बलूचिस्तान। जहाँ चल रही जंग-ए-आज़ादी से इस कहानी के तार दिलचस्प ढंग से जुड़ जाते हैं। पाकिस्तान के बचूचिस्तान क्षेत्र में सेना और सरकार की बर्बरता झेल रही बलोच जनता के दिल का दर्द यहाँ बख़ूबी दर्ज हुआ है। देश को आतंकवाद के एक बड़े ख़तरे से बचाने के लिए क्या प्रोफेसर अजित उन सुरंगों का प्लान खोज पाता है? और फिर विदेशी साजिशों का जाल काटकर क्या अजित पटना की उन सुरंगों तक पहुंचने में कामयाब हो पाता है, जिसका दूसरा छोर बलूचिस्तान से जुड़ा है? यह जानने के लिए आपको उपन्यास पढ़ते हुए ‘पटना टू बलूचिस्तान’ की इस रोमांचक यात्रा पर निकलना पड़ेगा।
Customer Reviews
3 out of 5
Book
Be the first to write a review...