Naticharaami
(1)
Author:
Santoshkumar MehandalePublisher:
Sahitya Loka PublicationsLanguage:
KannadaCategory:
Short-story-collections₹
225
₹ 191.25 (15% off)
Available
Ships within 48 Hours
Free Shipping in India on orders above Rs. 1100
ಸ್ವತಃ ಲೇಖಕರೇ ಬರೆದು ಸಂಪಾದಿಸಿದ ಶಾಟ್ ಕಥೆಗಳು ಮತ್ತು ವೈಶಿಷ್ಟ್ಯಗಳ ಸಂಗ್ರಹ
Read moreAbout the Book
ಸ್ವತಃ ಲೇಖಕರೇ ಬರೆದು ಸಂಪಾದಿಸಿದ ಶಾಟ್ ಕಥೆಗಳು ಮತ್ತು ವೈಶಿಷ್ಟ್ಯಗಳ ಸಂಗ್ರಹ
Book Details
-
ISBNsahityalokanati
-
Pages184
-
Avg Reading Time6 hrs
-
Age18+ yrs
-
Country of OriginIndia
Recommended For You
Vaijayantipura Kadamba Mayooravarmana Maha Charite
- Author Name:
Santoshkumar Mehandale
- Book Type:

- Description:
DESCRIPTION AWAITED
Vaijayantipura Kadamba Mayooravarmana Maha Charite
Santoshkumar Mehandale
15% off₹ 395
₹ 335.75
Available
The Untold Story of Kashmeer
- Author Name:
Santoshkumar Mehandale
- Book Type:

- Description:
DESCRIPTION AWAITED
Kotigalu
- Author Name:
Vasudhendra
- Book Type:

- Description:
ವಸುಧೇಂದ್ರ ಅವರು ಬರೆದ ಸುಲಲಿತ ಪ್ರಬಂಧಗಳ ಸಂಕಲನ-ಕೋತಿಗಳು. ಕತೆ-ಕಾದಂಬರಿಗಳನ್ನು ಪರಿಣಾಮಕಾರಿಯಾಗಿ ಬರೆಯುವ ವಸುಧೇಂದ್ರ ಅವರು ಕೋತಿಗಳು ಸಂಕಲನದಲ್ಲಿ ತಾವು ಒಬ್ಬ ಉತ್ತಮ ಪ್ರಬಂಧಕಾರರೂ ಎಂಬುದನ್ನು ನಿರೂಪಿಸಿದ್ದಾರೆ. ವಿಷಯ ವಸ್ತುವಿನ ಆಯ್ಕೆ, ಅದು ನಂತರ ಪಡೆಯುತ್ತಾ ಹೋಗುವ ರೂಪು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ ಎಲ್ಲವೂ ಓದುಗರ ಗಮನ ಸೆಳೆಯುತ್ತವೆ.
Maneeshe
- Author Name:
Vasudhendra
- Book Type:

- Description:
ವಸುಧೇಂದ್ರರ ಮೊದಲ ಕಥಾಸಂಕಲನ. ತಮ್ಮ ಬಳ್ಳಾರಿ ಜಿಲ್ಲೆಯ ಬ್ರಾಹ್ಮಣ ಕುಟುಂಬಗಳ ದಟ್ಟ ವಿವರಗಳುಳ್ಳ ಕತೆಗಳು ಇಲ್ಲಿವೆ. ವಿಶೇಷವಾಗಿ ’ಹುಲಿಗೆವ್ವ’ ಎನ್ನುವ ವಿಭಿನ್ನ ಜಾಡಿನ ಕತೆ ಈ ಸಂಕಲನದಲ್ಲಿ ಕಾಣಿಸಿಕೊಂಡಿದೆ.
Putani Bharateeyaru
- Author Name:
Pika Nani
- Book Type:

- Description:
ಭೇಡಾಘಾಟ್ ನಲ್ಲಿ ನಿಜವಾಗಿಯೂ ವಜ್ರಗಳು ಅಡಗಿವೆಯೇ? ಪುಟ್ಟ ಸಿಬ್ಸಾಳ ಮ್ಯಾಜಿಕ್ ಹಾಸುಗಂಬಳಿ ಅವಳನ್ನು ತವಾಂಗ್ನಿಂದ ಹೊರಗೆ ಹಾರಿಸುತ್ತದೆಯೇ? ಅಂಡಮಾನ್ನಲ್ಲಿ ದೋಣಿ ವಿಹಾರದ ಸಮಯದಲ್ಲಿ ಮೊಸಳೆಗಳು ಕಣ್ಮಣಿ ಮತ್ತು ಅವಳ ಸ್ನೇಹಿತರ ಗುಂಪನ್ನು ಬೆನ್ನಟ್ಟಿದಾಗ ಏನಾಗುತ್ತದೆ? ಕರ್ನಾಟಕದ ವೀರಗಲ್ಲುಗಳ ಬಗ್ಗೆ ನಿಮಗೆ ತಿಳಿದಿದೆಯೇ? ರಾಮೋಜಿ ಫಿಲ್ಮ್ ಸಿಟಿಯಲ್ಲಿ ರಾಜಾ ಕತ್ತೆ ಏನು ಮಾಡುತ್ತಿದೆ? ವಿಶ್ವದ ಅತಿ ಎತ್ತರದ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಹಿಮಾಚಲದಲ್ಲಿದೆ ಎಂದು ನಿಮಗೆ ತಿಳಿದಿದೆಯೇ? ಗೋವಾದಲ್ಲಿ ಮಾತ್ರ ಮೋಟಾರ್ ಸೈಕಲ್ ಟ್ಯಾಕ್ಸಿಗಳಿವೆಯೇ? ಅಥವಾ ಡೈನೋಸಾರ್ಗಳು 65 ಮಿಲಿಯನ್ ವರ್ಷಗಳ ಹಿಂದೆ ಗುಜರಾತ್ನಲ್ಲಿ ಬದುಕಿದ್ದವೇ? ಕಥೆಗಳು ಮತ್ತು ಆಕರ್ಷಕ ಸಂಗತಿಗಳು ನಿಮ್ಮನ್ನು ಭಾರತದ 16 ರಾಜ್ಯಗಳಲ್ಲಿ ಒಂದು ಅದ್ಭುತ ಸವಾರಿಗೆ ಕರೆದೊಯ್ಯುತ್ತವೆ. ಅವು ಜಿಗ್ ಸಾ ಪಜಲ್ ನ ತುಂಡುಗಳಂತೆ ತುಂಬಾ ವಿಭಿನ್ನವಾಗಿ ಕಂಡರೂ ನಮ್ಮ ಭವ್ಯವಾದ ಅಖಂಡ ಭಾರತವನ್ನು ಒಟ್ಟಿಗೆ ಕಟ್ಟಿಕೊಡುತ್ತವೆ. ಈ ಪುಸ್ತಕದ ಐದು ಕಥೆಗಳನ್ನು ICSE ಮತ್ತು NCERT ಪಠ್ಯಪುಸ್ತಕಗಳಲ್ಲಿ ಪ್ರಕಟಿಸಲಾಗಿದೆ.
Mohanaswamy
- Author Name:
Vasudhendra
- Book Type:

- Description:
ಸಲಿಂಗಪ್ರೇಮಿ ಮೋಹನಸ್ವಾಮಿಯ ವಿಭಿನ್ನ ಮನಸ್ಥಿತಿಯ ಕತೆಗಳು ಇದರಲ್ಲಿವೆ. ಅದಲ್ಲದೆ ಇತರ ಐದು ವಸುಧೇಂದ್ರರ ಜನಪ್ರಿಯ ಕತೆಗಳೂ ಈ ಸಂಕಲನದಲ್ಲಿವೆ.
Kannadada Muvattu Kathegalu
- Author Name:
Krishnamurthy Hanur +1
- Book Type:

- Description:
ಸಾಹಿತ್ಯ ಅಕಾದೆಮಿಯ ಪ್ರಧಾನ ಉದ್ದೇಶದಂತೆ ಇತರ ಭಾರತೀಯ ಭಾಷೆಗಳಿಗೆ ಅನುವಾದಗೊಳ್ಳಲು ಒಂದು ಪ್ರಾತಿನಿಧಿಕ ಕಥಾ ಸಂಕಲನವನ್ನು ಸಂಪಾದಿಸಿಕೊಡುವಂತೆ 2008ರಲ್ಲಿ ಅಕಾದೆಮಿಯ ಕನ್ನಡ ಸಲಹಾ ಸಮಿತಿ ಲೇಖಕರಾದ ಶ್ರೀ ಫಕೀರ್ ಮಹಮದ್ ಕಟ್ಟಾಡಿ ಹಾಗೂ ಡಾ.ಕೃಷ್ಣಮೂರ್ತಿ ಹನೂರು ಅವರನ್ನು ಕೇಳಿಕೊಂಡಿತು. ಅದಕ್ಕನುಗುಣವಾಗಿ ಆಧುನಿಕ ಕನ್ನಡ ಕಥಾಲೋಕದ ಹಿರಿಯ ಚೇತನ ಮಾಸ್ತಿಯವರಿಂದ ಮೊದಲುಗೊಂಡು ವಿವಿಧ ಮನೋಧರ್ಮಗಳಿಗೆ ಸೇರಿದಂತಹ ಮೂವತ್ತು ಕಥೆಗಾರರ ಕಥೆಗಳನ್ನು ಸಂಪಾದಕರು ಇಲ್ಲಿ ಕೊಟ್ಟಿದ್ದಾರೆ. ಕಳೆದೊಂದು ಶತಮಾನದಲ್ಲಿ ಕನ್ನಡ ಕಥಾ ಜಗತ್ತು ತೆರೆದುಕೊಂಡ ಪ್ರಕ್ರಿಯೆ, ಅದರ ವೈವಿಧ್ಯತೆ ಹಾಗೂ ಅನಾವರಣಗೊಂಡ ರೀತಿಯನ್ನು ಸಮರ್ಥವಾಗಿ ಪ್ರತಿಪಾದಿಸುವ ಕಥೆಗಳು ಈ ಸಂಕಲನದಲ್ಲಿವೆ. ಶ್ರೀ ಫಕೀರ್ ಮಹಮದ್ ಕಟ್ಟಾಡಿ ಹಾಗೂ ಡಾ.ಕೃಷ್ಣಮೂರ್ತಿ ಹನೂರು ಇಬ್ಬರೂ ವಿಶಿಷ್ಟ ಕಥೆಗಾರರಾಗಿ ಪ್ರಸಿದ್ದರು ಹಾಗೂ ಕಾದಂಬರಿ, ವಿಮರ್ಶೆ ಇನ್ನಿತರ ಸಾಹಿತ್ಯ ಪ್ರಕಾರಗಳಲ್ಲೂ ಗಣನೀಯ ಕೊಡುಗೆಗಳನ್ನು ನೀಡಿರುವ ಲೇಖಕರಾಗಿ ಜನಪ್ರಿಯರಾಗಿದ್ದಾರೆ.
Appigowdana Shankapushpa
- Author Name:
Anjana Hegde
- Book Type:

- Description:
DESCRIPTION AWAITED
Kathabharana
- Author Name:
Ajith Harishi +1
- Book Type:

- Description:
DESCRIPTION AWAITED
Hampi Express
- Author Name:
Vasudhendra
- Book Type:

- Description:
ಹಂಪಿ ಎಕ್ಸ್ಪ್ರೆಸ್ (ಕನ್ನಡ)-ವಸುಧೇಂದ್ರ ಅವರ ಕನ್ನಡದಲ್ಲಿ ಸಣ್ಣ ಕಥೆಗಳ ಸಂಗ್ರಹವನ್ನು ಚಂದಾ ಪುಸ್ತಕದಿಂದ ಪ್ರಕಟಿಸಲಾಗಿದೆ. ಈ ಕೃತಿಯಲ್ಲಿ ವಾಸ್ತವಕ್ಕೆ ಹತ್ತಿರವಾದ ಮತ್ತು ಸಮಕಾಲೀನ ತಲ್ಲಣಗಳನ್ನು ಎದುರಿಸುವ ಹಲವು ವಿಷಯಗಳನ್ನು ಕಥೆಗಾರ ವಸುಧೇಂದ್ರ ಓದುಗರಿಗೆ ನೀಡಿದ್ದಾರೆ. ಈ ಕೃತಿಗೆ ಮಾಸ್ತಿ ಕಥಾ ಪ್ರಶಸ್ತಿ, ಬೇಂದ್ರೆ ಪುಸ್ತಕ ಬಹುಮಾನ ಮತ್ತು ವಾಸುದೇವ ಭೂಪಾಲಂ ಪ್ರಶಸ್ತಿ ಲಭಿಸಿದೆ.
Prapti
- Author Name:
Paramita Satpathy +1
- Book Type:

- Description:
ಪ್ರಾಪ್ತಿ ಸಾಹಿತ್ಯ ಅಕಾದೆಮಿ ಪ್ರಶಸ್ತಿ ವಿಜೇತ ಒಡಿಯಾ ಕಥೆಗಳ ಸಂಗ್ರಹ. ಇದು ಮಾನವ ವಿಧಿಯ, ವಿಶೇಷವಾಗಿ ಮಹಿಳೆಯರ ಅದೃಷ್ಟದ ಘಟನೆಗಳನ್ನು ವ್ಯವಹರಿಸುತ್ತದೆ. ಈ ಸಂಗ್ರಹದಲ್ಲಿನ ಕಥೆಗಳು ಬಾಹ್ಯ ವಾಸ್ತವಗಳನ್ನು ಅಧೀನಗೊಳಿಸುವ ಮೂಲಕ ಜೀವನದ ಆಳವಾದ ಸತ್ಯಗಳನ್ನು ಪರೀಕ್ಷಿಸುವ ಪ್ರಯತ್ನಗಳಾಗಿವೆ. ಅನೇಕ ವಿಷಯಗಳು, ಅದ್ಭುತ ಕಲ್ಪನೆ, ಅಭಿವ್ಯಕ್ತಿಯಲ್ಲಿ ಸ್ಪಷ್ಟತೆ. ಭಾಷೆಯ ಚಾಣಾಕ್ಷ ಬಳಕೆ ಮತ್ತು ಕಾವ್ಯಾತ್ಮಕ ನಿರೂಪಣೆಯಂತಹ ಅಂಶಗಳು ಕೆಲಸವನ್ನು ವೇಗಗೊಳಿಸಲು ಸಹಾಯ ಮಾಡುತ್ತವೆ.
Shreshta Burmi Kathegalu
- Author Name:
R. Lakshminarayana +1
- Book Type:

- Description:
1886ರಿಂದ 1937 ರವರೆಗೂ ಬ್ರಿಟಿಷ್ ವಸಾಹತುಶಾಹಿಯ ಭಾಗವೇ ಆಗಿ ಭಾರತದೊಂದಿಗೆ ಸೇರ್ಪಡೆಯಾಗಿದ್ದ ಬರ್ಮಾ ಆ ನಂತರ ಬೇರ್ಪಟ್ಟು 1948ರಲ್ಲಿ ಸ್ವತಂತ್ರ ದೇಶವಾಯಿತೆಂಬುದು ಈಗ ಇತಿಹಾಸ. ಇದು ರಾಜಕೀಯ ಇತಿಹಾಸವಾದರೆ ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಬರ್ಮಾಕ್ಕೂ ಭಾರತಕ್ಕೂ ಅತಿನಿಕಟ ಸಂಬಂಧವಿದೆ. ಬರ್ಮಾದ ಬಹುಸಂಖ್ಯಾತ ಜನ ನಿಷ್ಠೆಯಿಂದ ಅನುಸರಿಸಿ ಆಚರಿಸುತ್ತಿರುವ ಧರ್ಮವೆಂದರೆ ಭಾರತದಲ್ಲಿಯೇ ಹುಟ್ಟಿ ಬೆಳೆದ ಬೌದ್ಧ ಧರ್ಮವೇ. ಬುದ್ಧನ ನಾಡಾದ ಭಾರತಕ್ಕೆ ಲಾಗಾಯ್ತಿನಿಂದಲೂ ಬರ್ಮೀಯರು ಯಾತ್ರೆ ಬರುವುದು ನಡೆದೇ ಇದೆ. ಇನ್ನು ಭಾರತದಂತೆಯೇ ಬರ್ಮಾ ಕೂಡ ವ್ಯವಸಾಯ ಪ್ರಧಾನವಾದ ದೇಶವಾಗಿದ್ದು ರೈತಾಪಿ ಜನರ ನಾಡಾಗಿದೆ. ಭಾರತದಂತೆಯೇ ಮಧ್ಯಮ ಮತ್ತು ಕೆಳಮಧ್ಯಮ ವರ್ಗದ ಜನರೇ ಹೆಚ್ಚಾಗಿರುವ ಬರ್ಮಾದ ಶ್ರೀ ಸಾಮಾನ್ಯರ ಬದುಕು ಭಾರತದ ಬಡ ಜನತೆಯ ಬದುಕನ್ನು ಅತ್ಯಂತ ನಿಕಟವಾಗಿ ಹೋಲುತ್ತದೆ. ಪ್ರಭುತ್ವದ ಮೌಲ್ಯಗಳ ಅಡಿಯಲ್ಲಿ ಬದುಕು ಸಾಗಿಸುತ್ತಿರುವವರ ಅಸಹಾಯಕತೆ, ಎರಡನೇ ಮಹಾಯುದ್ಧ ಜನರ ಬದುಕನ್ನು ಅತಂತ್ರಗೊಳಿಸಿದ್ದರ ಬಡ ಬರ್ಮೀಯರ ಚಿತ್ರ ನಮ್ಮ ದೇಶದ ಜನರ ಬದುಕಿಗಿಂತ ಬೇರೆಯೇನಲ್ಲ ಎಂದು ಅನಿಸುತ್ತದೆ. ಮೂಲ ಅನುವಾದಕರಾದ ಚಂದ್ರಪ್ರಕಾಶ್ ಪ್ರಭಾಕರ್ 'ಮೌತೀರಿ' ಅವರು ಮೂಲತಃ ಬರ್ಮೀಯರಾಗಿದ್ದು ಬರ್ಮೀ ಹಿಂದೀ ಭಾಷೆಗಳಲ್ಲಿ ಅತ್ಯಂತ ನಿಷ್ಣಾತರಾಗಿದ್ದು ಅಲ್ಲಿಯ ಸಾಹಿತ್ಯ ಮತ್ತು ಸಾಹಿತಿಗಳ ನಿಕಟ ಪರಿಚಯವಿದ್ದವರಾದ ಕಾರಣ ಈ ಕಥೆಗಳ ಹಿಂದೀ ಅವತರಣಿಕೆ ಮೂಲವನ್ನು ಯಥಾವತ್ತಾಗಿ ಹೋಲುತ್ತವೆ. ಹಾಗಾಗಿ ಕನ್ನಡದಲ್ಲಿ ರೂಪು ತಾಳಿರುವ ಈ ಕಥೆಗಳು ಮೂಲಕ್ಕೆ ತೀರ ಹತ್ತಿರವಾಗಿವೆ. ಮೂಲತಃ ತುಮಕೂರಿನವರಾದ ಡಾ. ಆರ್. ಲಕ್ಷ್ಮೀನಾರಾಯಣ(1949) ಅವರು ಕಾಲೇಜು ಶಿಕ್ಷಣ ಇಲಾಖೆಯ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಾಪಕ, ಪ್ರಾಧ್ಯಾಪಕ ಮತ್ತು ಪ್ರಿನ್ಸಿಪಾಲ್ ಆಗಿ ಕೊನೆಯಲ್ಲಿ ಜಂಟಿ ನಿರ್ದೇಶಕರಾಗಿ 37 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು ಸದ್ಯ ಪ್ರತಿಷ್ಠಿತ ಬಿ.ಎಂ.ಶ್ರೀ. ಪ್ರತಿಷ್ಠಾನದ ಅಧ್ಯಕ್ಷರಾಗಿದ್ದಾರೆ. ಮೂರು ದಶಕಗಳಿಂದ ಅನುವಾದ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಇವರು ಇಂಗ್ಲಿಷ್ ಮತ್ತು ಹಿಂದಿಯಿಂದ ಅನೇಕ ಕೃತಿಗಳನ್ನು ಅನುವಾದಿಸಿದ್ದಾರೆ. ಸಂಸ್ಕೃತದಿಂದ ಅನುವಾದಿಸಿದ 'ಕನ್ನಡ ವಕ್ರೋಕ್ತಿ ಜೀವಿತ' ಎಂಬ ಇವರ ಕೃತಿಗೆ 2004ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಹಾಗೂ 2007ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರ ದೊರೆತಿವೆ. ಕಿರಣ್ ನಗರ್ಕರ್ ಅವರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಇಂಗ್ಲಿಷ್ ಕಾದಂಬರಿ 'ಕಕೋಲ್ಡ್' ನ ಕನ್ನಡ ರೂಪ 'ಬೇಗುದಿ'ಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಕಟಿಸಿದ್ದು ಅದಕ್ಕೆ 2013ರ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಬಂದಿದೆ.
Varnamaya
- Author Name:
Vasudhendra
- Book Type:

- Description:
ವಸುಧೇಂದ್ರರ ಎರಡು ನೀಳ್ ಪ್ರಬಂಧಗಳ ಜೊತೆಗೆ, ಹಲವು ಸ್ವಾರಸ್ಯಕರ ಸುಲಲಿತ ಪ್ರಬಂಧಗಳು. ಕಥೆಗಾರ, ಬರಹಗಾರರಾದ ವಸುಧೇಂದ್ರ ಅವರ ಸುಲಲಿತ ಪ್ರಬಂಧಗಳ ಸಂಕಲನ ’ ವರ್ಣಮಯ’. ಈ ಪ್ರಬಂಧ ಸಂಕಲನದಲ್ಲಿ ಬರುವ ನಂಜುಂಡಿ ಮತ್ತು ಗೌರಮ್ಮ ಎಂಬ ಬರಹಗಳಲ್ಲಿ ಲೇಖಕರು ತಮ್ಮ ಸುತ್ತಲಿನ ಸಮಾಜದ ಎಷ್ಟೋ ಮಜಲುಗಳನ್ನು ಕೆಳ, ಮಧ್ಯಮ ಹಾಗೂ ಮೇಲಿನ ವರ್ಗದ ಜನರುಗಳ ನಡುವೆ ಮುಖಾಮುಖಿಯಾಗಿಸುತ್ತಾ ಅವರ ನಡವಳಿಕೆಗಳನ್ನು ಹಾಸ್ಯ ಪ್ರಜ್ಷೆಯೊಂದರಲ್ಲಿಓದುಗರಿಗೆ ಪರಿಚಯಿಸಿದ್ದಾರೆ. ತಾಯಿ ದೇವರಲ್ಲ, ಅಮ್ಮ ಎನ್ನುವ ಸಂಭ್ರಮ, ಹಗ್ಗದ ಹಾವು, ಬರಹಗಳು ಲೇಖಕರ ಮನೆಯ ಅನುಭವ ಚಿತ್ರಣವನ್ನು ನೀಡುವಂತದ್ದಾಗಿದೆ.
Athala
- Author Name:
Jayanti Naik +1
- Book Type:

- Description:
awaited
Hanukiah Ari Hogada Deepa 1939-2015
- Author Name:
Vittal Shenoy
- Book Type:

- Description:
DESCRIPTION AWAITED
Mithuna
- Author Name:
Vasudhendra
- Book Type:

- Description:
ತೆಲುಗುನಲ್ಲಿ ಶ್ರೀರಮಣ ಬರೆದ ಈ ಕಥಾಸಂಕಲನ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಆಂಧ್ರದಲ್ಲಿ ಮಾರಾಟವಾಗಿವೆ. ’ಮಿಥುನ’ ಕತೆಯನ್ನು ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಲಾಗಿದೆ. ಕನ್ನಡದ ಓದುಗರು ಇದನ್ನು ಅತ್ಯಂತ ಪ್ರೀತಿಯಿಂದ ತಮ್ಮ ನಾಡಿನ ಕತೆಗಳೆನ್ನುವಂತೆ ಸ್ವೀಕರಿಸಿದ್ದಾರೆ. ಸುಮಾರು ನಾಲ್ಕು ತಂಡಗಳು ಈ ಕತೆಗಳನ್ನು ಆಧರಿಸಿ ನಾಟಕವನ್ನು ರಂಗಭೂಮಿಗೆ ತಂದಿವೆ. ಕೊಡವ ಭಾಷೆಯಲ್ಲಿಯೂ ’ಮಿಥುನ’ ಕತೆಯನ್ನು ಆಧರಿಸಿ ನಾಟಕ ಮಾಡಿಸಿದ್ದು ಈ ಕತೆಯ ಹೆಗ್ಗಳಿಕೆ ಮತ್ತು ಜನಪ್ರೀತಿಗೆ ಧ್ಯೋತಕವಾಗಿದೆ.
Janapada Mattu Girijanara Kathegalu
- Author Name:
Dr. L.R. Hegde
- Book Type:

- Description:
ಜನಪದ ಮತ್ತು ಗಿರಿಜನರ, ಕಥೆಗಳು ಅತಿಮಾನುಷ, ರಮ್ಯ, ಮಾಂತ್ರಿಕ, ಹಾಸ್ಯ, ಪ್ರಾಣಿಕಥೆಗಳೇ ಅಲ್ಲದೆ ಇನ್ನೂ ಹಲವು ವರ್ಗಗಳಿಗೆ ಸೇರುವ 65 ಕ್ಕೂ ಹೆಚ್ಚು ಕನ್ನಡ ಜನಪದ ಕಥೆಗಳು ಇಲ್ಲಿ ಸಂಗ್ರಹಗೊಂಡಿವೆ. ಇಲ್ಲಿನ ಕಥೆಗಳು ಜಗತ್ತಿನ ಯಾವ ಭಾಷೆಯ ಜನಪದ ಕಥೆ ಗಳೊಡನೆಯಾದರೂ ಹೆಗಲೆಣೆಯಾಗಿ ನಿಲ್ಲ ಬಲ್ಲುವು. ಕರ್ನಾಟಕದಲ್ಲಿ ಗಿರಿಜನರ ಗುಂಪಿಗೆ ಸೇರುವ ಹಾಲಕ್ಕಿ ಒಕ್ಕಲಿಗರು, ಸಿದ್ಧಿಯರು, ಗೊಂಡರು, ಕುಣುಬಿಗಳಲ್ಲಿ ಪ್ರಚಲಿತವಿರುವ ಕಥೆಗಳು ಈ ಸಂಗ್ರಹದಲ್ಲಿರುವುದು ವೈಶಿಷ್ಟ್ಯಪೂರ್ಣ ಸಂಗತಿ. ಜನಪದ ಸಾಹಿತ್ಯ ಸಂಕಲನಕಾರ್ಯದಲ್ಲಿ ನುರಿತ ಡಾ.ಎಲ್.ಆರ್.ಹೆಗಡೆ ಅವರು ಸಂಗ್ರಹಿಸಿದ ಈ ಜನಪದ ಮತ್ತು ಗಿರಿಜನರ ಕಥೆಗಳು ಕೃತಿ ಕನ್ನಡ 'ಜಾನಪದಾಸಕ್ತರ ಗಮನ ಸೆಳೆಯುತ್ತದೆಂಬುದು ಸಾಹಿತ್ಯ ಅಕಾದೆಮಿಯ ಆಶಯ.
Antara Aayami
- Author Name:
Geetha Shenoy +1
- Book Type:

- Description:
Kannada translation of Award-winning Konkani Stories
Yugaadi
- Author Name:
Vasudhendra
- Book Type:

- Description:
ವಸುಧೇಂದ್ರರ ಈ ಕಥಾಸಂಕಲನಕ್ಕೆ ಹಲವು ಪ್ರಶಸ್ತಿಗಳು ಸಂದಿವೆ. ಮುಖ್ಯವಾಗಿ ಡಾ. ಯು ಆರ್ ಅನಂತಮೂರ್ತಿ ಪ್ರಶಸ್ತಿ ಹಾಗೂ ವರ್ಧಮಾನ ಉದಯೋನ್ಮುಖ ಪ್ರಶಸ್ತಿಗಳು ಈ ಸಂಕಲನಕ್ಕೆ ದಕ್ಕಿವೆ.
Grace - Kannada
- Author Name:
Sayantan Datta +2
- Book Type:

- Description:
Grace had many questions. Why did she have to sit outside her classroom? Why did she have to wear pants instead of a dress? Why could transgender persons not study engineering? She wondered why science and technology education was not accepting of differences in people. And she decided to find answers in the courtroom. This is the story of Grace Banu, who is working towards making science and technology education more accessible for all. She was written by Sayantan Datta, Illustrated by Priya Dali and Kannada Translator by Hema Hebbagodi. Henkel Anand India Private Limited has supported the development of this book.This Book is Library of Congress Literacy Award Winner 2020 (Special Response award)
Customer Reviews
Be the first to write a review...
4 out of 5
Book